Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ನತ್ತ ದಾಪುಗಾಲು ಹಾಕಿದ ಕಟ್ಟಾ | Katta Subramanya Naidu
    ಚುನಾವಣೆ

    ಕಾಂಗ್ರೆಸ್ ನತ್ತ ದಾಪುಗಾಲು ಹಾಕಿದ ಕಟ್ಟಾ | Katta Subramanya Naidu

    vartha chakraBy vartha chakraಆಗಷ್ಟ್ 21, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.21 – ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗೆಲ್ಲಲು ರಣ ತಂತ್ರ ರೂಪಿಸುತ್ತಿರುವ ಕಾಂಗ್ರೆಸ್ ಅನ್ಯ ಪಕ್ಷಗಳ ಪ್ರಭಾವಿ ಮುಖಂಡರನ್ನು ತನ್ನತ್ತ ಸೆಳೆಯಲು ಪ್ರಯತ್ನ ನಡೆಸಿದೆ. ಇದರ ಬೆನ್ನಲ್ಲೇ
    ಮಾಜಿ ಸಚಿವ ಬಿಜೆಪಿಯ ಹಿರಿಯ ನಾಯಕ ಕಟ್ಟಾ ಸುಬ್ರಹ್ಮಣ್ಯನಾಯ್ಡು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

    ಆಪರೇಷನ್ ಹಸ್ತದ ಚಟುವಟಿಕೆಗಳು ಬಿರುಸಿನಿಂದ ನಡೆಯುತ್ತಿರುವ ಹಂತದಲ್ಲಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಈ ಭೇಟಿ ಕುತೂಹಲ ಕೆರಳಿಸಿದೆ. ಇದೊಂದು ಸೌಜನ್ಯಯುತವಾದ ಭೇಟಿ ಎಂದು ವ್ಯಾಖ್ಯಾನಿಸಲಾಗುತ್ತಿದೆಯಾದರೂ ತೆರೆಮರೆಯಲ್ಲಿ ನಡೆಯುತ್ತಿರುವ ಚಟುವಟಿಕೆಗಳು ಕುತೂಹಲ ಮೂಡಿಸಿವೆ.
    ಕಟ್ಟಾ ಸುಬ್ರಹ್ಮಣ್ಯನಾಯ್ಡು ಬಿಜೆಪಿಯಲ್ಲಿ ಪ್ರಬಲ ನಾಯಕರಾಗಿದ್ದರು. ಹಿಂದೆ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಚಿವರಾಗಿ ಕೆಲಸ ಮಾಡಿದ್ದರು.

    ಶಿವಾಜಿನಗರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಅವರು, ನಂತರ ಹೆಬ್ಬಾಳ ಕ್ಷೇತ್ರಕ್ಕೆ ಸ್ಥಳಾಂತರಗೊಂಡಿದ್ದರು. ಇತ್ತೀಚಿಗೆ ಅವರನ್ನು ಪಕ್ಷದಲ್ಲಿ ಮೂಲೆ ಗುಂಪು ಮಾಡಲಾಗುತ್ತಿದೆ ಎಂದು ಅವರು ಅಸಮಾಧಾನಗೊಂಡಿದ್ದಾರೆ ಎನ್ನಲಾಗುತ್ತಿದೆ. ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ ನಡೆದ ಡಿ ನೋಟಿಫಿಕೇಷನ್ ಹಗರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಯಡಿಯೂರಪ್ಪ, ಕೃಷ್ಣಯ್ಯಶೆಟ್ಟಿ ಅವರ ಜೊತೆ ಕಟ್ಟಾ ಸುಬ್ರಹ್ಮಣ್ಯನಾಯ್ಡು ಅವರೂ ಕೂಡ ಸೆರೆವಾಸ ಅನುಭವಿಸಿದ್ದರು.ಇದಾದ ಬಳಿಕ ರಾಜಕೀಯವಾಗಿ ಅಜ್ಞಾತವಾಸದಲ್ಲಿದ್ದ ಅವರಿಗೆ ಬಿಜೆಪಿಯಲ್ಲಿ ಯಾವುದೇ ಪ್ರಾತಿನಿಧ್ಯ ನೀಡಲಿಲ್ಲ ಎನ್ನಲಾಗಿದೆ.

    ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಟ್ಟಾ ಸುಬ್ರಹ್ಮಣ್ಯನಾಯ್ಡು ಅವರ ಪುತ್ರ ಕಟ್ಟಾ ಜಗದೀಶ್ ಬಿಜೆಪಿ ಅಭ್ಯರ್ಥಿಯಾಗಿ ಸ್ರ್ಪಧಿಸಿ ಸೋಲು ಕಂಡಿದ್ದರು.ಇದಕ್ಕೆ ಪಕ್ಷದ ಹಲವು ನಾಯಕರು ನಡೆಸಿದ ಒಳತಂತ್ರ ಕಾರಣ ಎಂದು ಕಟ್ಟಾ ಆಪಾದಿಸಿದ್ದರು‌. ಇದರಿಂದ ಬೇಸರಗೊಂಡಿರುವ ಅವರು ಇದೀಗ‌ ಕಾಂಗ್ರೆಸ್ ಸೇರಲು ಚಿಂತನೆ ನಡೆಸಿದ್ದು,ಶಿವಕುಮಾರ್ ಜೊತೆ ಪ್ರಾಥಮಿಕ ಹಂತದ ಮಾತುಕತೆ ನಡೆಸಿದ್ದಾರೆ. ಅಷ್ಟೇ ಅಲ್ಲ ಕಾಂಗ್ರೆಸ್ ಅವಕಾಶ ನೀಡಿದರೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಇಚ್ಚೆ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    Congress dk shivakumar KAT Katta Subramanya Naidu lok sabha elections m ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಗಗನ ಸಖಿಯ ರೇಟ್ ಕೇಳಿ ಪೋಲಿಸ್ ಅತಿಥಿಯಾದ | Air Hostess
    Next Article ಡಿ.ಕೆ. ಶಿವಕುಮಾರ್ ಗೆ ದಂಡ ವಿಧಿಸಿದ ಬಿಬಿಎಂಪಿ | DK Shivakumar
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    1 ಟಿಪ್ಪಣಿ

    1. Scotthem on ಡಿಸೆಂಬರ್ 6, 2025 12:52 ಫೂರ್ವಾಹ್ನ

      ?Celebremos a cada explorador de tesoros !
      Jugar en casinos sin kyc permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casinos sin verificacion. Gracias a esta flexibilidad, cada sesiГіn se vuelve mГЎs cГіmoda al usar servicios como casinoretirosinverificacion.com/.
      Jugar en casino crypto sin kyc permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casinos sin kyc. Gracias a esta flexibilidad, cada sesiГіn se vuelve mГЎs cГіmoda al usar servicios como casinoretirosinverificacion.com/.
      Crypto casino no kyc, apuesta sin esperas – п»їhttps://casinoretirosinverificacion.com/
      ?Que la suerte te beneficie con que consigas admirables retribuciones relucientes !

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Alfredsnuts ರಲ್ಲಿ ಲೈಂಗಿಕ ಕಿರುಕುಳ ಆರೋಪ: ತನಿಖೆ ಕೈಗೆತ್ತಿಕೊಂಡ ಎಸ್ಐಟಿ | Prajwal Revanna
    • RicardoCor ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • aviator_ulkr ರಲ್ಲಿ ಜೈಲಿನ ಮುಂದೆ ಮಹಿಳೆ ಮಾಡಿದ್ದೇನು..? .
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.