Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನಸಭೆಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ
    ರಾಜಕೀಯ

    ವಿಧಾನಸಭೆಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ

    vartha chakraBy vartha chakraಸೆಪ್ಟೆಂಬರ್ 12, 2022Updated:ಸೆಪ್ಟೆಂಬರ್ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.12- ತೀವ್ರ ಹೃದಯಾಘಾತದಿಂದ ಇತ್ತೀಚೆಗೆ ನಿಧನರಾದ ಅರಣ್ಯ ಸಚಿವ ಉಮೇಶ್ ಕತ್ತಿ ಅವರಿಗೆ ವಿಧಾನ ಮಂಡಲದ ಉಭಯ ಸದನಗಳಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.
    ವಿಧಾನಸಭೆಯ ಕಲಾಪ ಆರಂಭವಾಗುತ್ತಿದ್ದಂತೆ, ಸಂತಾಪ ಸೂಚಕ ನಿರ್ಣಯ ಮಂಡಿಸಿದ ಸಭಾದ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ,ಮೃತರ ಗುಣಗಾನ ಮಾಡಿದರು.
    ಇದನ್ನು ಬೆಂಬಲಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ತಾವು ಅತ್ಯಂತ ದುಃಖ ಹಾಗೂ ಭಾರದ ಮನಸ್ಸಿನಿಂದ ನಾನು ಈ ಕಲಾಪದಲ್ಲಿ ಭಾಗಿಯಾಗುತ್ತಿದ್ದೇನೆ. ಎಲ್ಲವೂ ಸರಿಯಾಗಿದ್ದರೆ ಕತ್ತಿಯವರು ಈ ಸದನದ ಮೊದಲನೇ ಸಾಲಿನಲ್ಲಿ ಇರಬೇಕಿತ್ತು. ಆದರೆ ವಿಧಿ ಸಂಕಲ್ಪ ಬೇರೆಯದೇ ಇತ್ತು” ಎಂದು ಬೇಸರ ವ್ಯಕ್ತಪಡಿಸಿದರು.
    ಕತ್ತಿ ಅತ್ಯಂತ ಕ್ರಿಯಾಶೀಲ, ವರ್ಣರಂಜಿತ ರಾಜಕಾರಣಿ. 25 ನೇ ವರ್ಷಕ್ಕೆ ಅವರು ಶಾಸಕರಾಗಿ ಆಯ್ಕೆಯಾಗಿದ್ದರು. ನನ್ನ ಕಿಸೆಯಲ್ಲಿ ಎಲ್ಲಾ ಪಕ್ಷದ ಬಿ.ಫಾರ್ಮ್ ಇದೆ.‌ಯಾವುದೋ ಬೇಕೋ ಅದನ್ನು ನಾನು ಆರಿಸಿಕೊಳ್ಳುತ್ತೇನೆ ಎಂದು ಚಟಾಕಿ ಹಾರಿಸುತ್ತಿದ್ದರು. ಉತ್ತರ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ಅವರು ಪ್ರತ್ಯೇಕ ರಾಜ್ಯದ ಬೇಡಿಕೆ ಇಟ್ಟಿದ್ದರು. ಆದರೆ ವಾಸ್ತವದಲ್ಲಿ ಅವರಿಗೆ ರಾಜ್ಯ ವಿಭಜನೆ ಬಗ್ಗೆ ಒಲವಿರಲಿಲ್ಲ ಎಂದರು.
    ಅಜಾತಶತ್ರು.
    ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ ಉಮೇಶ್ ಕತ್ತಿ ಯಾವುದೇ ರಾಜಕೀಯ ಪಕ್ಷದಲ್ಲಿದ್ದರು ಸ್ನೇಹ ಮತ್ತು ವಿಶ್ವಾಸಕ್ಕೆ ಕೊರತೆ ಇರಲಿಲ್ಲ. ಅವರೊಬ್ಬ ಅಜಾತ ಶತ್ರು ಎಂದು ಬಣ್ಣಿಸಿದರು.
    ಜನತಾ ಪರಿವಾರದಿಂದ ರಾಜಕೀಯ ಜೀವನ ಆರಂಭಿಸಿದ ಅವರು, ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ಸೇರಿದಂತೆ ಒಟ್ಟು 9ಬಾರಿ ಚುನಾವಣೆಯಲ್ಲಿ ಸ್ರ್ಪಧಿಸಿ 8 ಬಾರಿ ಗೆದ್ದಿದ್ದರು. ಬಂಧಿಖಾನೆ, ಲೋಕೋಪಯೋಗಿ, ಕೃಷಿ, ತೋಟಗಾರಿಕೆ, ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸೇರಿದಂತೆ ಅನೇಕ ಖಾತೆಗಳನ್ನು ನಿರ್ವಹಿಸಿದ್ದ ಅವರು, ಬೇರೆ ಪಕ್ಷಗಳಲ್ಲಿದ್ದರೂ ಸ್ನೇಹಕ್ಕೆ ಕೊರತೆ ಇರಲಿಲ್ಲ. ನನ್ನ ಪಾಲಿಗೆ ಅವರೊಬ್ಬ ಅಜಾತ ಶತ್ರು ಎಂದು ಹೇಳಿದರು
    ಇದೇ ವೇಳೆ ಇತ್ತೀಚೆಗೆ ಅಗಲಿದ ಮಾಜಿ ಸಚಿವರಾದ
    ಎಂ.ರಘುಪತಿ, ಪ್ರಭಾಕರ್ ರಾಣೆ, ಸಿ.ಯಾದವ್, ಕೆಂಪೇಗೌಡ, ಜಿ.ವಿ.ಶ್ರೀರಾಮರೆಡ್ಡಿ, ಸಿ.ಎಂ.ದೇಸಾಯಿ, ಎ.ಜಿ.ಕೊಡ್ಗಿ,ಈಶಣ್ಣ ಗುಳಗಣ್ಣನವರ, ಶಿವಮೊಗ್ಗ ಸುಬ್ಬಣ್ಣ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

    Verbattle
    Verbattle
    Verbattle
    ಕಾಂಗ್ರೆಸ್ ಬೊಮ್ಮಾಯಿ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹೆಂಡತಿ ಖಾತೆಗೆ ಹಣ ವರ್ಗಾಯಿಸಿ ಪರಾರಿಯಾದ!
    Next Article ಭರ್ಜರಿ ಬೇಟೆ
    vartha chakra
    • Website

    Related Posts

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • LinwoodGah ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Khuopo ರಲ್ಲಿ ಸೆಡ್ಡು ಹೊಡೆದ ಈಶ್ವರಪ್ಪ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.