ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಂದಾಯ ಅಧಿಕಾರಿಗಳಿಗೆ ಮಂತ್ರಿ ಟಾರ್ಗೆಟ್
    ಸರ್ಕಾರ

    ಕಂದಾಯ ಅಧಿಕಾರಿಗಳಿಗೆ ಮಂತ್ರಿ ಟಾರ್ಗೆಟ್

    vartha chakraBy vartha chakraಫೆಬ್ರವರಿ 7, 2026Updated:ಫೆಬ್ರವರಿ 7, 20261 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಕಂದಾಯ ಇಲಾಖೆ ಅಧಿಕಾರಿಗಳು ಸೋಮಾರಿತನ ಬಿಟ್ಟು ಬರುವ ಮಾರ್ಚ್ ಅಂತ್ಯದೊಳಗೆ ದರ್ಖಾಸ್ತು ಪೋಡಿ ಮತ್ತು ಫೌತಿ ಖಾತೆಗಳನ್ನು ಪೂರ್ಣಗೊಳಿಸಬೇಕು ಎಂದು ಕಂದಾಯ ಮಂತ್ರಿ ಕೃಷ್ಣ ಭೈರೇಗೌಡ ಸೂಚನೆ ನೀಡಿದ್ದಾರೆ.
    ಚಿತ್ರದುರ್ಗ ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು ರಾಜ್ಯದ ಎಲ್ಲಾ ಗ್ರಾಮ ಆಡಳಿತಾಧಿಕಾರಿಗಳು ತಿಂಗಳಿಗೆ 100 ಫೌತಿ ಖಾತೆಗಳನ್ನು ಪೂರ್ಣಗೊಳಿಸಬೇಕು ಎಂದು ಗುರಿ ನೀಡಿದರು.
    ಕಂದಾಯ ಇಲಾಖೆ ಜನಸಾಮಾನ್ಯರ ಇಲಾಖೆಯಾಗಿ ಕೆಲಸ ಮಾಡಬೇಕಾಗಿದೆ ಇದಕ್ಕಾಗಿ ಪ್ರತಿಯೊಬ್ಬ
    ಗ್ರಾಮ ಆಡಳಿತ ಅಧಿಕಾರಿಗಳಿಗೆ ತಿಂಗಳಿಗೆ 100 ಫೌತಿಖಾತೆ ಗುರಿಯನ್ನು ನಿಗದಿ ಮಾಡಲಾಗಿದೆ. ಹಲವು ವರ್ಷಗಳಿಂದ ಬಾಕಿ ಇರುವ ಪೌತಿ ಖಾತೆಗಳನ್ನು ಪೂರ್ಣಗೊಳಿಸುವ ದೃಷ್ಟಿಯಿಂದ ಈ ಗುರಿ ನೀಡಲಾಗಿದೆ ಎಂದು ಹೇಳಿದರು
    ಈ ಗುರಿಯನ್ನ ನಾನೇನು ಗಾಳಿಯಿಂದ ಸೃಷ್ಟಿಸಿ ನಿಗದಿ ಮಾಡಿದಲ್ಲ ಹಲವೆಡೆ ಗ್ರಾಮ ಆಡಳಿತ ಅಧಿಕಾರಿಗಳು ಮಾಡಿರುವ ಸರಾಸರಿ ಕೆಲಸದ ಷಆಧಾರದಲ್ಲಿ ಈ ಗುರಿ ನಿಗದಿ ಮಾಡಲಾಗಿದೆ.ಆದರೆ, ಕೆಲವರು ತಿಂಗಳಿಗೆ 100 ಕೇಸ್ ಮಾಡಲು ಆಗಲ್ಲ ಅಂದರೆ ಏನರ್ಥ ಎಂದು ಪ್ರಶ್ನಿಸಿದ ಅವರು ಕೆಲವು ಅಧಿಕಾರಿಗಳು ದಿನಕ್ಕೆ 10 ಕೇಸ್ ಮಾಡುವಾಗ ಉಳಿದವರಿಂದ ಏಕೆ ಸಾಧ್ಯವಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
    ಸರ್ಕಾರಿ ವ್ಯವಸ್ಥೆಯಲ್ಲಿ ಕೆಲಸ ಮಾಡುವವರು ಮಾಡುತ್ತಲೇ ಇರಬೇಕು, ಉಳಿದವರು ಮಜಾ ಮಾಡಬೇಕಾ‌ ಎಂದು ಕೆಲವು ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಕಿಡಿ ಕಾರಿದ ಅವರು ಎಲ್ಲರೂ ನಿಗಧಿತ ಅವಧಿಯೊಳಗೆ ಕೆಲಸ ಮಾಡುವ ಮೂಲಕ ಜನರ ಕಷ್ಟಗಳನ್ನು ದೂರ ಮಾಡಬೇಕು ಎಂದು ಹೇಳಿದರು.

    Verbattle
    Verbattle
    Verbattle
    ಚಿತ್ರದುರ್ಗ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಟಿ.ಆರ್‌.ಪಿ ಸುಮಾರು ಕಲರ್ಸ್‌ ಕನ್ನಡ ಢಮಾರು!
    Next Article RCB ತಂಡ ಯಾರ ಪಾಲಾಗಲಿದೆ?
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    1 ಟಿಪ್ಪಣಿ

    1. Csgvmp on ಏಪ್ರಿಲ್ 7, 2026 11:01 ಅಪರಾಹ್ನ

      Votre bien-ГЄtre commence par un passage dans notre pharmacie – https://acceslibre.beta.gouv.fr/app/58-magny-cours/a/pharmacie/erp/pharmacie-du-circuit/ , Nous veillons sur vous avec expertise et bienveillance .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.