ತಿರುವನಂತಪುರಂ(ಕೇರಳ),ಜು.2- ಸಾಲದ ಭಾದೆಯಿಂದ ನೊಂದ ಒಂದೇ ಕುಟುಂಬದ ಐವರು ನಿಗೂಢ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಚತ್ತನ್ಪಾರಾ ಬಳಿ ನಡೆದಿದೆ.
ಚತ್ತನ್ಪಾರಾದ ಮನೆಯಲ್ಲಿ ಕುಟುಂಬದ ಹಿರಿಯ ನೇಣು ಬಿಗಿದುಕೊಂಡಿದ್ದರೆ, ಉಳಿದವರು ವಿಷ ಕುಡಿದು ಮೃತಪಟ್ಟಿದ್ದಾರೆ. ಕುಟುಂಬಸ್ಥರು ಪೆಟ್ಟಿಗೆ ಅಂಗಡಿ ನಡೆಸುತ್ತಿದ್ದರು. ಕೆಲ ದಿನಗಳ ಹಿಂದೆ ಪಂಚಾಯಿತಿ ಅಧಿಕಾರಿಗಳು ಅಂಗಡಿ ಮುಚ್ಚಿಸಿದ್ದರು. ಸಾಲದ ಸುಳಿಗೆ ಸಿಲುಕಿದ್ದ ಕುಟುಂಬಸ್ಥರು ಇದರಿಂದ ನೊಂದಿದ್ದರು. ಖಿನ್ನತೆಗೆ ಒಳಗಾಗಿದ್ದ ಕುಟುಂಬಸ್ಥರು ಎರಡು ದಿನಗಳ ಹಿಂದೆ ಸಾವಿಗೀಡಾಗಿದ್ದಾರೆ. ಇಡೀ ಕುಟುಂಬಸ್ಥರು ಮನೆಯಿಂದ ಹೊರಬಾರದೇ ಇದ್ದಾಗ ನೆರೆಹೊರೆಯವರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಪೊಲೀಸರು ಮನೆಹೊಕ್ಕು ಪರಿಶೀಲಿಸಿದಾಗ ಐವರೂ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕುಟುಂಬವು ಸಾಲದ ಸಮಸ್ಯೆಗೀಡಾಗಿತ್ತು ಎಂದು ನೆರೆಹೊರೆಯವರು ಮಾಹಿತಿ ನೀಡಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

