Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಪಹರಣಕಾರರು ಪೊಲೀಸ್ ಬಲೆಗೆ..
    ಅಪರಾಧ

    ಅಪಹರಣಕಾರರು ಪೊಲೀಸ್ ಬಲೆಗೆ..

    vartha chakraBy vartha chakraಸೆಪ್ಟೆಂಬರ್ 1, 2022Updated:ಸೆಪ್ಟೆಂಬರ್ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Kidnap
    Share
    Facebook Twitter LinkedIn Pinterest Email WhatsApp

    ಉಡುಪಿ, ಸೆ.1- ಖಾಸಗಿ ಹೋಟೆಲ್ ನಲ್ಲಿ ಕ್ಯಾಟರಿಂಗ್ ಉದ್ಯೋಗ ಮುಗಿಸಿ ಮಣಿಪಾಲ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಕಲ್ಸಂಕ ಜಂಕ್ಷನ್ ಬಳಿ ಕಾರಿನಲ್ಲಿ ಬಂದ ತಂಡವೊಂದು ಅಪಹರಿಸಿದ್ದ ನಾಲ್ವರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.
    ಜಕ್ರೀಯಾ, ರಜೀಂ, ಖಾಲೀದ್, ರೆಹಮಾನ್‌ ಬಂಧಿತ ಆರೋಪಿಗಳಾಗಿದ್ದಾರೆ.ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಬ್ರೈಟಿಲ್ ಬಿಜು ಮತ್ತು ಮಹಮ್ಮದ್ ಸಿನಾನ್‌ ಕರಾವಳಿ ಬೈಪಾಸ್ ಬಳಿಯಿರುವ ಮಣಿಪಾಲ್ ಇನ್ ಹೋಟೆಲಿನಲ್ಲಿ ಕ್ಯಾಟರಿಂಗ್ ಕೆಲಸ ಮುಗಿಸಿ ಮಣಿಪಾಲದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಲ್ಸಂಕ ಜಂಕ್ಷನ್ ಬಳಿ ಕರಾವಳಿ ಬೈಪಾಸ್ ಕಡೆಯಿಂದ ಬಂದ ಕಾರಿಗೆ ಕೈ ಸನ್ನೆ ಮಾಡಿ ಡ್ರಾಪ್ ಕೇಳಿದ್ದಾರೆ.
    ಈ ಸಂದರ್ಭದಲ್ಲಿ ಆಗಂತುಕರು ಕಾರು ನಿಲ್ಲಿಸಿದ್ದು ಕಾರನೊಳಗೆ ವಿಪರೀತ ವಾಸನೆ ಬರುತ್ತಿದ್ದರಿಂದ ವಿದ್ಯಾರ್ಥಿಗಳು ಕಾರಿನಲ್ಲಿ ತೆರಳಲು ನಿರಾಕರಿಸಿದ್ದಾರೆ ಇದರಿಂದ ಕುಪಿತಗೊಂಡ ಆಗಂತುಕರು ಚಾಕು ತೋರಿಸಿ ಇಬ್ಬರನ್ನು ಒತ್ತಾಯಪೂರ್ವಕವಾಗಿ ಕಾರೊಳಗೆ ಸೇರಿಸಿಕೊಂಡು ಅಪಹರಣ ಮಾಡಿದ್ದಾರೆ.
    ನಂತರ ಇವರ ಮೊಬೈಲ್ ಕಿತ್ತುಕೊಂಡು ದೊಡ್ಡಣಗುಡ್ಡೆಯ ಪಾರ್ಕ್ ನಲ್ಲಿ ಇಬ್ಬರಿಗೆ ಹಲ್ಲೆ ನಡೆಸಿ 2 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಅದರಲ್ಲಿ ಒಬ್ಬಾತ ತಪ್ಪಿಸಿಕೊಂಡು ಬಂದು ಠಾಣೆಯಲ್ಲಿ ದೂರು ನೀಡಿದ್ದಾನೆ. ಇನ್ನೊಬ್ಬ ವಿದ್ಯಾರ್ಥಿಯನ್ನು ಕಾಪು, ಶಿರ್ವದಲ್ಲಿ ಸುತ್ತಾಡಿಸಿ ಕಾರಿನಲ್ಲೇ ಹಲ್ಲೆ ನಡೆಸಿದ್ದಾರೆ. ಶಿರ್ವ ಬಳಿ ಪೋಲಿಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಉಡುಪಿ ಕಾರು ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleರೈತನ ಮೇಲೆರಗಿದ ಕರಡಿಗಳು..
    Next Article ಮುರುಘಾ ಶರಣರ ವಿರುದ್ಧ ಮತ್ತೊಂದು ಪ್ರಕರಣ
    vartha chakra
    • Website

    Related Posts

    ಬೆಚ್ಚಿ ಬಿದ್ದ ಮಂಗಳೂರು

    ಮೇ 2, 2025

    ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!

    ಏಪ್ರಿಲ್ 30, 2025

    ವಿ.ಸಿ.ನಾಲೆಯಲ್ಲಿ ಸಿಕ್ಕ ಕಾರು ಬೆಚ್ಚಿ ಬೀಳಿಸಿತು

    ಏಪ್ರಿಲ್ 29, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Floydfox ರಲ್ಲಿ ಮುಖ್ಯ ಶಿಕ್ಷಕಿ ಮಾಡಿದ ಘನಂದಾರಿ ಕೆಲಸ | Viral News
    • Dwightpoest ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • сервисные центры москвы ರಲ್ಲಿ ಕೈಲಾಸವಾಸಿಯಾದ ‘ಕಲೈವಾಣಿ’
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಯುದ್ಧದ ಎಫೆಕ್ಟ್ ಐಪಿಎಲ್ ಪಂದ್ಯವೇ ರದ್ದು #india #pakistan #worldnews #attack #sharevideo #dailyupdate
    Subscribe