Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿಮ್ಸ್ ಆಸ್ಪತ್ರೆಗೆ ಜಯ ಮೃತ್ಯುಂಜಯ ಸ್ವಾಮೀಜಿ ಭೇಟಿ: ಪರಿಹಾರಕ್ಕೆ ಆಗ್ರಹ…!
    ಸುದ್ದಿ

    ಕಿಮ್ಸ್ ಆಸ್ಪತ್ರೆಗೆ ಜಯ ಮೃತ್ಯುಂಜಯ ಸ್ವಾಮೀಜಿ ಭೇಟಿ: ಪರಿಹಾರಕ್ಕೆ ಆಗ್ರಹ…!

    vartha chakraBy vartha chakraಮೇ 31, 2022Updated:ಮೇ 31, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ: ಇತ್ತಿಚೆಗೆ ಧಾರವಾಡ ಜಿಲ್ಲೆಯ ಬಾಡ ಗ್ರಾಮದ ಬಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹನ್ನೊಂದು ಜನರು ಮೃತಪಟ್ಟಿದ್ದು, 15 ಜನರು ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಭೇಟಿ ನೀಡಿ ಧೈರ್ಯ ತುಂಬಿದರು.

    ಧಾರವಾಡ ಬಾಡಾ ಬಳಿ ರಸ್ತೆ ಅಪಘಾತದ ಪ್ರಕರಣದಲ್ಲಿ ಮೃತಪಟ್ಟಿರುವ ಮೃತರ ಕುಟುಂಬಗಳಿಗೆ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ. ರಸ್ತೆ ಅಪಘಾತದಲ್ಲಿ 11 ಜನ ಮೃತಪಟ್ಟಿದ್ದಾರೆ.‌ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

    ಗಾಯಗೊಂಡ ಕುಟುಂಬಕ್ಕೆ 15 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದ್ದು, ಹೆದ್ದಾರಿ ಅಪಘಾತದಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡಲಾಗಿದೆ. ಆದರೇ ಬಾಡ ಅಪಘಾತದಲ್ಲಿ ಮೃತಪಟ್ಟವರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ.‌ ಅಪಘಾತ ಪ್ರಕರಣಗಳಲ್ಲಿ ತಾರತಮ್ಯ ಏಕೆ..? ಕೇವಲ ಪರಿಹಾರ ಘೋಷಣೆ ಮಾಡಿ ಕೈತೊಳೆದುಕೊಳ್ಳಬೇಡಿ,‌ ಆದಷ್ಟು ಈ ಕುಟುಂಬಗಳಿಗೆ ಪರಿಹಾರ ನೀಡಿ,‌ ಒಂದು ವೇಳೆ ಪರಿಹಾರ ನೀಡದೆ ಇದ್ದರೆ ನಿಮ್ಮ ಧಾರವಾಡ ಜಿಲ್ಲೆಯ ಜನತೆ ಪಾಠ ಕಲಿಸುತ್ತಾರೆ ಎಂದು ಕಿಡಿಕಾರಿದರು.

    Verbattle
    Verbattle
    Verbattle
    panchamasali peeta basava jaya mrityunjaya swamini strike
    Share. Facebook Twitter Pinterest LinkedIn Tumblr Email WhatsApp
    Previous Articleಕ.ರ.ವೇ ಪ್ರತಿಭಟನೆ
    Next Article ಕಮಲ ಹಿಡಿದ ಹಾರ್ಧಿಕ್
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_uisl ರಲ್ಲಿ CET ವೇಳಾಪಟ್ಟಿ ಪ್ರಕಟ
    • https://openwhyd.org/u/69987d9f430b51c35258d4ed ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Stephenhob ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.