Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾನವೀಯತೆ ಮೆರೆದ ಸಚಿವ ಕೆಜೆ ಚಾರ್ಜ್ | KJ George
    Viral

    ಮಾನವೀಯತೆ ಮೆರೆದ ಸಚಿವ ಕೆಜೆ ಚಾರ್ಜ್ | KJ George

    vartha chakraBy vartha chakraಸೆಪ್ಟೆಂಬರ್ 27, 202312 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.27 – ಸೆಪ್ಟೆಂಬರ್ 25 ರಾತ್ರಿ ಬೆಂಗಳೂರಿನಲ್ಲಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ವಿಲ್ಸನ್ ಗಾರ್ಡನ್​​ನ ಏಳನೇ ಕ್ರಾಸ್​​ನ ಫುಟ್​ಪಾತ್ ಬಳಿ ಭಾರಿ‌ ಗಾತ್ರದ ಮರ ಉರುಳಿ ವಿದ್ಯುತ್ ಲೈನ್ ಮೇಲೆ ಬಿದ್ದಿದೆ. ಇದರಿಂದಾಗಿ‌ ಆ ಮಾರ್ಗದ ಮೂರು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.

    ಇದರಲ್ಲಿ ಒಂದು ‌ಕಂಬ‌ ಅಲ್ಲಿನ ಪಾದಚಾರಿ ಮಾರ್ಗದಲ್ಲಿ ನಡೆದು ಹೋಗುತ್ತಿದ್ದ‌ ತಾಯಿ‌ ಮತ್ತು ಮಗಳ ಮೇಲೆ ಬಿದ್ದಿದೆ. ತಕ್ಷಣವೇ ಸ್ಥಳದಲ್ಲಿದ್ದ ನಾಗರೀಕರು ಗಾಯಗೊಂಡವರ ನೆರವಿಗೆ‌ ಧಾವಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು.
    ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ವಿಲ್ಸನ್ ಗಾರ್ಡನ್  ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
    ಈ ದುರ್ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ತಾಯಿ ಹೇಮಲತಾ ಮತ್ತು ಅವರ 12 ವರ್ಷದ ಮಗಳನ್ನು ನಿಮ್ಹಾನ್ಸ್ ಗೆ ದಾಖಲಿಸಲಾಯಿತು.ಮಗು ನಿಮ್ಹಾನ್ಸ್ ನಲ್ಲಿ ಚಿಕಿತ್ಸೆಗೆ ಸ್ಪಂದಿಸಿ ಚೇತರಿಸಿಕೊಳ್ಳುತ್ತಿದೆ.

    ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದುದರಿಂದ ತಾಯಿ ಹೇಮಲತಾ ಅವರನ್ನು ಸಂಜಯಗಾಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
    ಈ ಅವಘಡದ ಕುರಿತು ಮಾಹಿತಿ ದೊರಕುತ್ತಿದ್ದಂತೆ ತೀವ್ರ ದಿಗ್ಭ್ರಮೆ ಮತ್ತು ಆಘಾತ ವ್ಯಕ್ತಪಡಿಸಿದ ಇಂಧನ ಸಚಿವ ಕೆ ಜೆ ಚಾರ್ಜ್ (KJ George) ರವರು ಬೆಸ್ಕಾಂನ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಘಟನೆಯ ಸಂಪೂರ್ಣ ವಿವರ ಪಡೆದುಕೊಂಡರು.
    ಈ ವೇಳೆ ಅಧಿಕಾರಿಗಳು ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸಿ ನೀಡಿರುವ ವಿವರ ಒದಗಿಸಿದರು.

    ದುರಂತದಲ್ಲಿ ಬೆಸ್ಕಾಂನ ಯಾವುದೇ ತಪ್ಪು ಇಲ್ಲ ಎಂದು ಪೊಲೀಸರು ತನಿಖೆ ನಡೆಸಿದ ವೇಳೆ ಮಾಹಿತಿ ಲಭ್ಯವಾಗಿದೆ ಎಂಬ ಅಂಶವನ್ನು ಅಧಿಕಾರಿಗಳು ಸಚಿವ ಜಾರ್ಜ್ ಅವರ ಗಮನಕ್ಕೆ ತಂದರು ಇದನ್ನು ಆಲಿಸಿದ ಸಚಿವ ಜಾರ್ಜ್ ಅವರು ಈ ದುರಂತದಲ್ಲಿ ಇಲಾಖೆಯ ತಪ್ಪು ಇಲ್ಲ ಎಂದು ನಾವು ಹೇಳಲು ಬರುವುದಿಲ್ಲ ಈ ಘಟನೆಯನ್ನು ಮಾನವೀಯತೆಯಿಂದ ಪರಿಗಣಿಸಬೇಕಾಗಿದೆ. ಹೀಗಾಗಿ ಅಪಘಾತದಲ್ಲಿ ಗಾಯಗೊಂಡಿರುವ ಮಗುವಿನ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಇಲಾಖೆ ಬರಿಸಬೇಕು ಹಾಗೆಯೇ ಮೃತ ಮಹಿಳೆಯ ಕುಟುಂಬ ಸದಸ್ಯರಿಗೆ ನಿಯಮಾನುಸಾರ ಪರಿಹಾರ ನೀಡುವಂತೆ ಆದೇಶಿಸಿದರು ಅಲ್ಲವೇ ಮೃತ ಕುಟುಂಬಕ್ಕೆ ನೋವನ್ನು ಬರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದರು

    Government Karnataka kj george News Politics Power Minister Trending ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous ArticleBJP-JDS ಮೈತ್ರಿ – ತುಮಕೂರಿನಲ್ಲಿ ಇವರೆಲ್ಲರೂ ಪಕ್ಷಕ್ಕೆ ಗುಡ್ ಬೈ
    Next Article ಇದು ಇಸ್ಕಾನ್ ಮಾಡಿದ ನೀಚ ಕೆಲಸ | ISKCON
    vartha chakra
    • Website

    Related Posts

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಜುಲೈ 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಜುಲೈ 5, 2025

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಜುಲೈ 5, 2025

    12 ಪ್ರತಿಕ್ರಿಯೆಗಳು

    1. c9cf5 on ಜೂನ್ 3, 2025 6:25 ಅಪರಾಹ್ನ

      where to get clomiphene price can you buy generic clomid for sale cost of generic clomiphene pills how much does clomid cost without insurance cost of generic clomid online can i buy generic clomid no prescription can i get cheap clomiphene pill

      Reply
    2. cheap cialis sale online on ಜೂನ್ 9, 2025 3:11 ಫೂರ್ವಾಹ್ನ

      The thoroughness in this break down is noteworthy.

      Reply
    3. flagyl dose for dogs on ಜೂನ್ 10, 2025 9:15 ಅಪರಾಹ್ನ

      This is the kind of literature I positively appreciate.

      Reply
    4. 8rw8x on ಜೂನ್ 18, 2025 4:06 ಫೂರ್ವಾಹ್ನ

      buy propranolol pills for sale – how to get clopidogrel without a prescription methotrexate 2.5mg brand

      Reply
    5. 824x5 on ಜೂನ್ 21, 2025 1:37 ಫೂರ್ವಾಹ್ನ

      buy generic amoxil over the counter – purchase valsartan pill ipratropium medication

      Reply
    6. xe67t on ಜೂನ್ 23, 2025 5:10 ಫೂರ್ವಾಹ್ನ

      azithromycin online order – order azithromycin online cheap nebivolol price

      Reply
    7. usu8a on ಜೂನ್ 25, 2025 6:38 ಫೂರ್ವಾಹ್ನ

      augmentin online – https://atbioinfo.com/ order ampicillin pills

      Reply
    8. rxd0b on ಜೂನ್ 26, 2025 11:20 ಅಪರಾಹ್ನ

      esomeprazole capsules – nexium to us buy nexium 20mg pills

      Reply
    9. s23b0 on ಜೂನ್ 30, 2025 7:00 ಫೂರ್ವಾಹ್ನ

      order meloxicam generic – swelling buy meloxicam 15mg pills

      Reply
    10. mqht8 on ಜುಲೈ 2, 2025 5:13 ಫೂರ್ವಾಹ್ನ

      deltasone over the counter – https://apreplson.com/ deltasone 20mg usa

      Reply
    11. cms3i on ಜುಲೈ 3, 2025 8:36 ಫೂರ್ವಾಹ್ನ

      generic ed drugs – non prescription ed pills generic ed pills

      Reply
    12. xqfc8 on ಜುಲೈ 4, 2025 8:05 ಅಪರಾಹ್ನ

      where to buy amoxicillin without a prescription – cheap amoxicillin tablets where to buy amoxil without a prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಶಂಕರ್ ಬಿದರಿ ಮಕ್ಕಳು ಏನು ಮಾಡುತ್ತಿದ್ದಾರೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • chickencog ರಲ್ಲಿ ಲೋಕಾಯುಕ್ತ ಪೋಲಿಸ್ ಮತ್ತಷ್ಟು Smart.
    • chickencog ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • Prokarniz ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಜುಲೈ 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಜುಲೈ 5, 2025

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಜುಲೈ 5, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಶ್ಮಿಕಾ ಬರೀ ಬಿಲ್ಡಪ್ಪು ಗುರು! #rashmikamandanna #viralvideo #kannada #bulidup #latestnews #karnataka
    Subscribe