Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಕೆ.ಜೆ.ಜಾರ್ಜ್ | KJ George
    Trending

    ಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಕೆ.ಜೆ.ಜಾರ್ಜ್ | KJ George

    vartha chakraBy vartha chakraಡಿಸೆಂಬರ್ 23, 202319 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಡಿ.23: ಇಂಧನ ಇಲಾಖೆಯ ವಿವಿಧ ನಿಗಮಗಳಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕಳೆದ ಎರಡು ವರ್ಷಗಳಿಂದ ದುಡಿಯುತ್ತಿರುವ ನೌಕರರಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ (KJ George) ಸಿಹಿ ಸುದ್ದಿ ನೀಡಿದ್ದಾರೆ.
    ಕೆ.ಪಿ.ಟಿ.ಸಿ.ಎಲ್ ,ಬೆಸ್ಕಾಂ ಸೇರಿದಂತೆ ವಿವಿಧ ಎಸ್ಕಾಂಗಳ ತಾಂತ್ರಿಕ ವಿಭಾಗದಲ್ಲಿ 15 ರಿಂದ 20 ವರ್ಷದಿಂದ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಹಲವಾರು ನೌಕರರು ಸೇವೆ ಖಾಯಂಗೆ ಬೇಡಿಕೆ ಸಲ್ಲಿಸಿದ್ದಾರೆ ಇದನ್ನು ಸಹಾನುಭೂತಿಯಿಂದ ಪರಿಶೀಲಿಸಿ ನಿರ್ಧಾರ ‌ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡು ಸೇವಾ ಭದ್ರತೆ ಒದಗಿಸಲು ಇರಬಹುದಾದ ಕಾನೂನಿನ ಅವಕಾಶಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು ಕೆಪಿಟಿಸಿಎಲ್ ಮತ್ತು ಇತರೆ ಎಸ್ಕಾಂಗಳಲ್ಲಿ ಸ್ಟೇಷನ್ ಆಪರೇಟರ್ ಗಳು, ಸ್ಟೇಷನ್ ಸಹಾಯಕರು, ಗ್ಯಾಂಗ್ ಮೆನ್ ಮತ್ತು ಮೀಟರ್ ರೀಡರ್ ಹುದ್ದೆಗಳಲ್ಲಿ ಸಾಕಷ್ಟು ಮಂದಿ 15-20 ವರ್ಷಗಳಿಗಿಂತ ಹೆಚ್ಚು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸೇವಾ ಭದ್ರತೆ ಒದಗಿಸಿ ಒಳಗುತ್ತಿಗೆ ವ್ಯಾಪ್ತಿಗೆ ತರಲು ಸರ್ಕಾರ ಯೋಚಿಸಿದೆ,” ಎಂದು ತಿಳಿಸಿದರು.

    ಈ ಹಿನ್ನೆಲೆಯಲ್ಲಿ ಸಾಧಕ-ಬಾಧಕಗಳ ಬಗ್ಗೆ ಪರಿಶೀಲಿಸಲು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿಯು ಈಗಾಗಲೇ ಒಂದು ಸುತ್ತಿನ ಸಮಾಲೋಚನೆ ನಡೆಸಿದೆ ಎಂದು ಹೇಳಿದರು
    ವಿವಿಧ ಹುದ್ದೆಗಳಲ್ಲಿ ದಶಕಕ್ಕೂ ಹೆಚ್ಚು ಕಾಲ ಕೆಲಸ ಮಾಡುತ್ತಿರುವವರನ್ನು ಒಳಗುತ್ತಿಗೆಗೆ ಒಳಪಡಿಸುವ ಕುರಿತು ನಿಯಮಗಳಲ್ಲಿ ಅವಕಾಶಗಳಿರುವ ಬಗ್ಗೆ ಪರಿಶೀಲಿಸಿ ಇದೇ ಡಿಸೆಂಬರ್ 29ರೊಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ. ಈ ವರದಿ ಆಧರಿಸಿ ಸರಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ,” ಎಂದು ತಿಳಿಸಿದರು.

    Bangalore Karnataka kj george News Politics
    Share. Facebook Twitter Pinterest LinkedIn Tumblr Email WhatsApp
    Previous ArticleCET ವೇಳಾಪಟ್ಟಿ ಪ್ರಕಟ
    Next Article ಮನೋರಂಜನ್ ಜನ್ಮ ಜಾಲಾಡುತ್ತಿರುವ ಪೊಲೀಸ್ | Manoranjan
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    19 ಪ್ರತಿಕ್ರಿಯೆಗಳು

    1. Robertsig on ಮಾರ್ಚ್ 4, 2025 4:07 ಅಪರಾಹ್ನ

      yacht rental birthday yacht rental dubai

      Reply
    2. CharlesJaw on ಮಾರ್ಚ್ 9, 2025 11:14 ಫೂರ್ವಾಹ್ನ

      лазерная эпиляция ног цена https://epilyaciya-lazerom-spb.ru

      Reply
    3. JacobGract on ಮಾರ್ಚ್ 13, 2025 1:38 ಫೂರ್ವಾಹ್ನ

      прокат авто круглосуточно аренда машин сочи посуточно без водителя

      Reply
    4. kiprus on ಮಾರ್ಚ್ 14, 2025 8:47 ಅಪರಾಹ್ನ

      аренда машин сочи недорого аренда авто крым без водителя

      Reply
    5. MatthewEmeli on ಮಾರ್ಚ್ 21, 2025 7:16 ಅಪರಾಹ್ನ

      медицинская справка для водительских прав купить медицинская справка 2025

      Reply
    6. Kevinquirm on ಮಾರ್ಚ್ 24, 2025 5:04 ಫೂರ್ವಾಹ್ನ

      покупка аккаунтов продажа аккаунтов онлайн

      Reply
    7. Williamtor on ಮಾರ್ಚ್ 24, 2025 5:12 ಫೂರ್ವಾಹ್ನ

      где продать аккаунт магазин для покупки аккаунтов

      Reply
    8. KeithHaups on ಮಾರ್ಚ್ 25, 2025 12:22 ಫೂರ್ವಾಹ್ನ

      iphone 16 prices how much does iphone cost

      Reply
    9. MatthewDub on ಮಾರ್ಚ್ 25, 2025 10:19 ಫೂರ್ವಾಹ್ನ

      продажа аккаунтов соц сетей http://social-accounts-marketplace.ru

      Reply
    10. Edwardimast on ಮಾರ್ಚ್ 25, 2025 10:27 ಫೂರ್ವಾಹ್ನ

      продать аккаунт birzha-akkauntov.ru

      Reply
    11. Albertfab on ಮಾರ್ಚ್ 25, 2025 9:42 ಅಪರಾಹ್ನ

      купить аккаунт социальные сети площадка для продажи аккаунтов

      Reply
    12. RobertLem on ಏಪ್ರಿಲ್ 15, 2025 7:37 ಅಪರಾಹ್ನ

      автомобиль в аренду в москве дешево прокат авто в москве на сутки

      Reply
    13. Dannyimige on ಏಪ್ರಿಲ್ 16, 2025 10:27 ಫೂರ್ವಾಹ್ನ

      аренда машин санкт петербург недорого аренда авто в спб посуточно дешево

      Reply
    14. 9u11i on ಜೂನ್ 6, 2025 4:57 ಫೂರ್ವಾಹ್ನ

      where can i buy cheap clomid without prescription can i get clomid online generic clomid price clomiphene brand name get cheap clomid pills cheap clomiphene prices clomiphene without dr prescription

      Reply
    15. buy cialis nz on ಜೂನ್ 9, 2025 2:45 ಅಪರಾಹ್ನ

      This is the kind of delivery I unearth helpful.

      Reply
    16. can flagyl affect early pregnancy on ಜೂನ್ 11, 2025 9:00 ಫೂರ್ವಾಹ್ನ

      This is the description of content I have reading.

      Reply
    17. ro91q on ಜೂನ್ 18, 2025 6:09 ಅಪರಾಹ್ನ

      order inderal 20mg pill – methotrexate 5mg drug methotrexate us

      Reply
    18. ub3a5 on ಜೂನ್ 23, 2025 6:42 ಅಪರಾಹ್ನ

      azithromycin buy online – buy zithromax 500mg without prescription order bystolic 5mg without prescription

      Reply
    19. udqfp on ಜೂನ್ 25, 2025 4:48 ಅಪರಾಹ್ನ

      augmentin 375mg cost – https://atbioinfo.com/ acillin over the counter

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • jr6zu ರಲ್ಲಿ CNG ವಾಹನಗಳಿಗೆ ಹೊಸ ಸುತ್ತೋಲೆ
    • ff90v ರಲ್ಲಿ Rohit – Virat ಬಗ್ಗೆ Chetan Sharma ಹೇಳಿದ್ದೇನು?
    • meivm ರಲ್ಲಿ ಕರ್ನಾಟಕ ಉಪ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe