ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KMF ಅಧ್ಯಕ್ಷರಾಗಲು ಡಿಕೆ ಸುರೇಶ್ ತಯಾರಿ
    ವಿಶೇಷ ಸುದ್ದಿ

    KMF ಅಧ್ಯಕ್ಷರಾಗಲು ಡಿಕೆ ಸುರೇಶ್ ತಯಾರಿ

    vartha chakraBy vartha chakraಏಪ್ರಿಲ್ 28, 20254 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.28:
    ಲೋಕಸಭೆ ಚುನಾವಣೆ ಸೋಲಿನ ನಂತರ ಯಾವುದೇ ಚುನಾವಣೆ ರಾಜಕಾರಣದಲ್ಲಿ ತೊಡಗಿಕೊಳ್ಳದ ಮಾಜಿ ಸಂಸದ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಇದೀಗ ಮತ್ತೊಂದು ಉನ್ನತ ಹುದ್ದೆ ಅಲಂಕರಿಸಲು ತಂತ್ರಗಾರಿಕೆ ಆರಂಭಿಸಿದ್ದಾರೆ.
    ಉಪಮುಖ್ಯಮಂತ್ರಿಯೂ ಆಗಿರುವ ತಮ್ಮ ಸಹೋದರನ ಜೊತೆಗೆ ಸೇರಿ ರಾಜಕೀಯ ಲೆಕ್ಕಾಚಾರ ಆರಂಭಿಸಿರುವ ಅವರು ಇದೀಗ ರಾಜ್ಯ ಹಾಲು ಒಕ್ಕೂಟದ (ಕೆಎಂಎಫ್ )ಅಧ್ಯಕ್ಷರಾಗಲು ಪ್ರಯತ್ನ ಆರಂಭಿಸಿದ್ದಾರೆ.
    ಹಾಲಿ ಅಧ್ಯಕ್ಷರಾಗಿರುವ ಭೀಮಾ ನಾಯಕ್ ಅವರ ಅಧಿಕಾರಾವಧಿ ಪೂರ್ಣಗೊಳ್ಳುತ್ತಿದ್ದು ಅವರ ನಂತರದಲ್ಲಿ ಈ ಹುದ್ದೆ ಅಲಂಕರಿಸಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರ ಹಾಗೂ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಂತ್ರ ರೂಪಿಸುತ್ತಿರುವ ಬೆನ್ನಲ್ಲೇ ಡಿಕೆ ಶಿವಕುಮಾರ್ ಅಖಾಡಕ್ಕೆ ಇಳಿದಿದ್ದಾರೆ.
    ಸಂಪುಟ ದರ್ಜೆಯ ಸಚಿವ ಸ್ಥಾನ ಹೊಂದಿರುವ ಈ ಹುದ್ದೆಯನ್ನು ತಮ್ಮ ಸೋದರನಿಗೆ ದೊರಕಿಸಿ ಕೊಡಬೇಕು ಎಂದು ಲೆಕ್ಕಾಚಾರ ಹಾಕುತ್ತಿರುವ ಅವರು ರಾಜ್ಯದ ಇತರ ಜಿಲ್ಲಾ ಹಾಲು ಒಕ್ಕೂಟಗಳಿಗೆ ತಮ್ಮ ಬೆಂಬಲಿಗರನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಜೊತೆಗೆ ಕೆಲವರನ್ನು ನಾಮನಿರ್ದೇಶನ ಮಾಡುವ ಅವಕಾಶ ಸರಕಾರಕ್ಕೆ ಇದೆ ಇದನ್ನು ಬಳಸಿಕೊಂಡು ತಮ್ಮ ಬೆಂಬಲಿಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕೆಎಂಎಫ್ ನಿರ್ದೇಶಕರನ್ನಾಗಿ ಮಾಡುತ್ತಿರುವ ಡಿಕೆ ಶಿವಕುಮಾರ್ ಇವರ ಮೂಲಕ ತಮ್ಮ ಸೋದರ ಹಾಗೂ ಮಾಜಿ ಸಂಸದ ಡಿಕೆ ಸುರೇಶ ಅವರಿಗೆ ಉನ್ನತ ಹುದ್ದೆ ದೊರಕಿಸಿಕೊಡಲು ತಂತ್ರ ಹೆಣದಿದ್ದಾರೆ
    ಇದರ ಭಾಗವಾಗಿ ಡಿ.ಕೆ. ಸುರೇಶ್ ಅವರು ತಮ್ಮ ತೋಟದ ಮನೆ ಇರುವ ಕನಕಪುರ ತಾಲ್ಲೂಕಿನ ಕೋಡಿಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ 180 ದಿನ ಹಾಲು ಪೂರೈಕೆ ಮಾಡಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
    ಇದಾದ ನಂತರ ಅವರು ಬೆಂಗಳೂರು ಹಾಲು ಒಕ್ಕೂಟ(ಬಮೂಲ್) ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.
    ಬಮೂಲ್ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಂಘದಿಂದ ಡೆಲಿಗೇಷನ್ ಫಾರಂ ಸಹ ಪಡೆದಿರುವ ಅವರು, ಬಮೂಲ್ ಚುನಾವಣೆಯಲ್ಲಿ ಗೆದ್ದು ಕೆಎಂಎಫ್‌ ಅಧ್ಯಕ್ಷ ಸ್ಥಾನ ಅಲಂಕರಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ
    ಬಮೂಲ್ ನ ಆರು ಕ್ಷೇತ್ರಗಳ ಪೈಕಿ, ಸುರೇಶ್ ತಮ್ಮ ತವರಾದ ಕನಕಪುರದಿಂದ ಕಣಕ್ಕಿಳಿಯಲಿದ್ದಾರೆ. ಅವರು ಅವಿರೋಧವಾಗಿ ಆಯ್ಕೆಯಾಗುವ ನಿಟ್ಟಿನಲ್ಲಿ ರಾಜಕೀಯ ತಂತ್ರಗಾರಿಕೆ ರೂಪಿಸಲಾಗಿದೆ
    ‘ಸದ್ಯ ಕನಕಪುರ ಕ್ಷೇತ್ರ ಪ್ರತಿನಿಧಿಸುತ್ತಿರುವ ಎಚ್.ಪಿ. ರಾಜಕುಮಾರ್ ಬಮೂಲ್ ಅಧ್ಯಕ್ಷರಾಗಿದ್ದಾರೆ. ಅವರು ಸುರೇಶ್ ಸ್ಪರ್ಧೆಗೆ ಯಾವುದೇ ತಕರಾರಿಲ್ಲದೆ ಬಿಟ್ಟು ಕೊಡುತ್ತಾರೆ. ಕನಕಪುರ ಮತ್ತು ಹಾರೋಹಳ್ಳಿ ಕ್ಷೇತ್ರದಲ್ಲಿ ಸಹೋದರರು ಯಾರನ್ನು ಸೂಚಿಸುತ್ತಾರೊ ಅವರೇ ನಿರ್ದೇಶಕರು. ಅಷ್ಟರ ಮಟ್ಟಿಗೆ ಅಲ್ಲಿ ಅವರ ಹಿಡಿತವಿದೆ. ಈ ಮೂಲಕ ಬಮೂಲ್ ಗೆ ಆಯ್ಕೆಯಾಗಿರುವ ಡಿಕೆ ಸುರೇಶ್ ಅವರು ಆನಂತರ ಕೆಎಂಎಫ್ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಲು ಅರ್ಹತೆ ಪಡೆಯುತ್ತಾರೆ ಆನಂತರ ಬಹುತೇಕ ಜಿಲ್ಲಾ ಹಾಲು ಒಕ್ಕೂಟಗಳ ಬೆಂಬಲ ಪಡೆದಿರುವ ಅವರು ನಾಮ ನಿರ್ದೇಶಿತ ಸದಸ್ಯರ ನೆರವಿನೊಂದಿಗೆ ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಿವೆ ಎನ್ನುತ್ತವೆ ಉನ್ನತ ಮೂಲಗಳು.

    Verbattle
    Verbattle
    Verbattle
    KMF m ಚುನಾವಣೆ ಬಿಜೆಪಿ ಬೆಂಗಳೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಜನಿವಾರ ತೆಗೆದಿದ್ದಕ್ಕೆ ಪಿಐಎಲ್
    Next Article ಜನಿವಾರ ಹಾಕಿ ಬರಬಹುದಂತೆ
    vartha chakra
    • Website

    Related Posts

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    4 ಪ್ರತಿಕ್ರಿಯೆಗಳು

    1. Sypjgg on ಫೆಬ್ರವರಿ 13, 2026 1:06 ಅಪರಾಹ್ನ

      betmgm NV betmgm-play betmgm Ohio

      Reply
    2. Lnirlf on ಫೆಬ್ರವರಿ 20, 2026 8:39 ಫೂರ್ವಾಹ್ನ

      Ignite your evenings with fiery slots and cool bonuses. In crown coin casino login, cooling-off periods promote responsible play. Play responsibly and win joyfully!

      Reply
    3. Ydnphf on ಫೆಬ್ರವರಿ 26, 2026 6:08 ಅಪರಾಹ್ನ

      Charge into chaos for controlled chaos wins. buffalo link delivers herds of wilds, scatter triggers, and golden glory. Play now!

      Reply
    4. Jwxelc on ಮಾರ್ಚ್ 2, 2026 6:50 ಅಪರಾಹ್ನ

      Slots go brrr, Crash goes, your wallet goes. That’s the stake app combo.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ThomasHow ರಲ್ಲಿ ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    • Patrickevore ರಲ್ಲಿ ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    • DavidTut ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.