Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊರಟಗೆರೆ-ಮಧುಗಿರಿಯಲ್ಲಿ ಜಲ ದಿಗ್ಬಂಧನ
    ಸುದ್ದಿ

    ಕೊರಟಗೆರೆ-ಮಧುಗಿರಿಯಲ್ಲಿ ಜಲ ದಿಗ್ಬಂಧನ

    vartha chakraBy vartha chakraಸೆಪ್ಟೆಂಬರ್ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ತುಮಕೂರು : ಬಯಲು ಸೀಮೆಯ ತುಮಕೂರು ಜಿಲ್ಲೆ ಈ‌ ಬಾರಿ ವರುಣಾಘಾತದಿಂದ ತತ್ತರಿಸಿ ಹೋಗಿದೆ.ಅದರಲ್ಲೂ ಶಾಶ್ವತ ಬರಗಾಲ ಪೀಡಿತ ತಾಲೂಕು ಎಂದು ಗುರುತಿಸಲ್ಪಡುವ ಕೊರಟಗೆರೆ, ಮಧುಗಿರಿ ತಾಲೂಕಿನಲ್ಲಿ ಹಳ್ಳ,ತೊರೆ,ನದಿಗಳು ಉಕ್ಕಿ ಹರಿಯುತ್ತಿದ್ದು ಹಲವು ಗ್ರಾಮಗಳು ಪ್ರವಾಹ ಪೀಡಿತವಾಗಿವೆ.
    ಸುಮಾರು ಮೂರು ದಶಕದ ನಂತರ ಈ ಪ್ರದೇಶದಲ್ಲಿ ಇಂತಹ ಮಳೆ ಸುರಿದಿದ್ದು ಸಾವಿರಾರು ಮನೆಗಳು ಕುಸಿದು ಹೋಗಿವೆ.ನೂರಾರು ಎಕರೆ ಬೆಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದು,ಮಲೆನಾಡಿನಂತೆ ಇಲ್ಲಿಯೂ ಜೀವಹಾನಿಯಾಗಿದೆ.
    ಕೊರಟಗೆರೆ ತಾಲೂಕಿನಾದ್ಯಂತ ಅಬ್ಬರಿಸಿದ ಮಳೆಯ ಆರ್ಭಟದಿಂದ ಜಯಮಂಗಲಿ, ಗರುಡಾಚಲ ಸುವರ್ಣ ಮುಖಿ ನದಿಪಾತ್ರದ ಗ್ರಾಮಗಳ ಮನೆಗಳು ಮತ್ತು ಸಾವಿರಾರು ಎಕರೆ ಜಮೀನು ಜಲಾವೃತವಾಗಿದೆ. ಮೂರು ನದಿಗಳು ಹಾದು ಹೋಗುವ 40ಕ್ಕೂ ಅಧಿಕ ಸೇತುವೆಗಳು ಮಳೆ ನೀರಿನ ರಭಸಕ್ಕೆ ಮುಳುಗಿವೆ. ಕೊರಟಗೆರೆ ಕ್ಷೇತ್ರದ ನಾಲ್ಕು ದಿಕ್ಕಿನಲ್ಲಿಯೂ ಜಲಪ್ರಳಯದಂತಹ ವಾತಾವರಣ ಸೃಷ್ಟಿಯಾಗಿದೆ.
    ನದಿಪಾತ್ರದ ಬಿ.ಡಿ.ಪುರ, ಲಂಕೇನಹಳ್ಳಿ, ತೀತಾ, ದುಗ್ಗೆನಹಳ್ಳಿ, ಮಲಪನಹಳ್ಳಿ, ಅಕ್ಕಿರಾಂಪುರ, ಚೀಲಗಾನಹಳ್ಳಿ, ಚನ್ನಸಾಗರ, ಗುಂಡಿನಪಾಳ್ಯ, ಕೋಡ್ಲಹಳ್ಳಿ, ದಾಸಾಲುಕುಂಟೆ ಸೇರಿದಂತೆ 40ಕ್ಕೂ ಅಧಿಕ ಕಡೆ ಸೇತುವೆಗಳು ಜಲಾವೃತವಾಗಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.
    ಈ ಸಮಸ್ಯೆಯಿಂದಾಗಿ 180ಕ್ಕೂ ಅಧಿಕ ಗ್ರಾಮಗಳ ಜನರ ಸಂಚಾರಕ್ಕೆ ಮಳೆಯಿಂದ ಹಿಂದೆಂದೂ ಕಾಣದಂತಹ ನೂರಾರು ಸಮಸ್ಯೆಗಳು ಸೃಷ್ಟಿಯಾಗಿದೆ. ಅಂತೆಯೇ ಕೊರಟಗೆರೆ ಕ್ಷೇತ್ರದಾದ್ಯಂತ ಹೈಅಲರ್ಟ್‌ ಘೋಷಣೆಯಾಗಿದೆ. ಮಳೆ ನೀರಿನ ರಭಸಕ್ಕೆ ಹಾನಿ ಆಗಿರುವ ಪ್ರದೇಶಗಳನ್ನು ಗುರುತಿಸುವುದೇ ಅಧಿಕಾರಿಗಳಿಗೆ ಕಷ್ಟವಾಗಿದೆ.

    ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleರಮ್ಯಾ ಓಟ್ ಯಾರಿಗೆ ಗೊತ್ತಾ?
    Next Article ಎಲ್ಲರೂ ಒಟ್ಟಾಗ ಬೇಕಿದೆ
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rv91d ರಲ್ಲಿ ಮಂತ್ರಿ ರಾಜಣ್ಣ ಯಾಕೆ ಹೀಗಾಡುತ್ತಿದ್ದಾರೆ
    • KennethSOYNC ರಲ್ಲಿ ಮೋಸ ಮಾಡಿದ್ರಾ ನಟ ಧರ್ಮೇಂದ್ರ..?
    • fubac ರಲ್ಲಿ ಬಿಜೆಪಿ ಮುಖಂಡನಿಂದ ಲೈಂಗಿಕ ಕಿರುಕುಳ.
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe