Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಗೆ ವಿಶ್ವಕರ್ಮ ಮಹಾಸಭಾ ಬೆಂಬಲ – ಕೆಪಿ ನಂಜುಂಡಿ ರಾಜೀನಾಮೆ | KP Nanjundi
    ಸುದ್ದಿ

    ಬಿಜೆಪಿಗೆ ವಿಶ್ವಕರ್ಮ ಮಹಾಸಭಾ ಬೆಂಬಲ – ಕೆಪಿ ನಂಜುಂಡಿ ರಾಜೀನಾಮೆ | KP Nanjundi

    vartha chakraBy vartha chakraಏಪ್ರಿಲ್ 23, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಏ.23- ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನಕ್ಕೆ ದಿನಗಣನೆ ಆರಂಭಗೊಂಡಿರುವ ಬೆನಲ್ಲೇ ಬಿಜೆಪಿಯಲ್ಲಿನ ಭಿನ್ನಮತ ಬಹಿರಂಗಗೊಂಡಿದ್ದು ವಿಶ್ವಕರ್ಮ ಸಮುದಾಯದ ಹಿರಿಯ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಕೆ.ಪಿ. ನಂಜುಂಡಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
    ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಅವರು ಇದೀಗ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ ಅಷ್ಟೇ ಅಲ್ಲ ಹುಬ್ಬಳ್ಳಿಗೆ ತೆರಳಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.

    ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ನಂತರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ನನ್ನನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಜವಾಬ್ದಾರಿ, ಸ್ಥಾನ ನೀಡಲಿಲ್ಲ. ಸಂಪೂರ್ಣವಾಗಿ ನಿರ್ಲಕ್ಷಿಸಿತು. ಇದರಿಂದ ಬೇಸರವಾಗಿ ಎಂ.ಎಲ್.ಸಿ ಸ್ಥಾನಕ್ಕೆ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂದು ಹೇಳಿದರು.
    ಕಳೆದ ಲೋಕಸಭೆ ಚುನಾವಣೆ ಸಮಯದಲ್ಲಿ ಕೆಪಿ ನಂಜುಂಡಿ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಸೇರ್ಪಡೆಯಾಗಿದ್ದರು ಆನಂತರ ಅವರನ್ನು ಬಿಜೆಪಿ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿತ್ತು. ಇದೀಗ ಮತ್ತೆ ಲೋಕಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ತೊರೆದಿರುವ ಅವರು ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.

    ಬಿಜೆಪಿಗೆ ಬೆಂಬಲ:
    ವಿಶ್ವಕರ್ಮ ಸಮುದಾಯದ ಪ್ರಭಾವಿ ನಾಯಕ ರಾಗಿರುವ ಕೆಪಿ ನಂಜುಂಡಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವುದಾಗಿ ಪ್ರಕಟಿಸಿದ ಬೆನ್ನಲ್ಲೇ ವಿಶ್ವಕರ್ಮ ಮಹಾಸಭಾ ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದೆ.
    ಭಾರತಾದ್ಯಂತ ಸುಮಾರು 12 ಕೋಟಿ ಜನಸಂಖ್ಯೆ ಇರುವ ವಿಶ್ವಕರ್ಮ ಸಮಾಜಕ್ಕೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವಿಶ್ವಕರ್ಮ ಸಮ್ಮಾನ್ ಯೋಜನೆಯನ್ನು ತಂದು ಲಕ್ಷಾಂತರ ಕುಟುಂಬಗಳಿಗೆ ನೆರವಾಗಿ, ನಮ್ಮ ಸಮಾಜವನ್ನು ಪ್ರಪಂಚಾದ್ಯಂತ ಗುರುತಿಸುವ ಹಾಗೆ ಮಾಡಿದ್ದಾರೆ. ಆದ್ದರಿಂದ ಬಿಜೆಪಿಗೆ ನಮ್ಮ ಸಮುದಾಯ ಬೆಂಬಲವಾಗಿ ನಿಲ್ಲಲಿದೆ ಎಂದು ಅಖಿಲ ಭಾರತ ವಿಶ್ವಕರ್ಮ ಮಹಾ ಸಂಘದ ಅಧ್ಯಕ್ಷ ಡಾ.ಜಯಂತ್ ಕೆ.ಎಂ. ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದ ಹಿತದೃಷ್ಟಿ ಎಂದರೆ ನಮ್ಮ ವಿಶ್ವಕರ್ಮ ಸಮಾಜವು ರಾಜಕೀಯ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಕಾರಣ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರು ನಮ್ಮ ಸಮಾಜವನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ನಮ್ಮ ಸಮಾಜಕ್ಕೆ ಬೆಂಬಲ ನೀಡುತ್ತಾರೆಂಬ ನಂಬಿಕೆ ಯಿಂದ ನಮ್ಮ ಸಂಘಟನೆ ಬೆಂಬಲವನ್ನು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ನೀಡುವ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದರು.
    ಅಯೋಧ್ಯ ಶ್ರೀರಾಮನ ವಿಗ್ರಹವನ್ನು ಕೆತ್ತನೆ ಮಾಡಲು ನಮ್ಮ ಸಮಾಜದ ಶಿಲ್ಪಿ ಅರುಣ್ ಯೋಗಿರಾಜ್ ರವರಿಗೆ ಅವಕಾಶ ನೀಡುವ ಮುಖಾಂತರ ನಮ್ಮ ಸಮಾಜದ ಕೀರ್ತಿಯನ್ನು ರಾಷ್ಟ್ರ ಹಾಗೂ ವಿಶ್ವಕ್ಕೆ ತೋರಿಸುವಲ್ಲಿ ಮೋದಿಜಿರವರ ಸಹಕಾರ ಹೆಚ್ಚಿರುವ ಕಾರಣ ನಮ್ಮ ಸಮಾಜವು ಬಿ.ಜೆ.ಪಿ. ಪಕ್ಷಕ್ಕೆ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವ ತೀರ್ಮಾನ ಮಾಡಿದೆ ಎಂದು ಹೇಳಿದರು.

    ಕಾಂಗ್ರೆಸ್ ಚುನಾವಣೆ ನರೇಂದ್ರ ಮೋದಿ ಬಸವರಾಜ ಹೊರಟ್ಟಿ ರಾಜಕೀಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಶಿವಮೂರ್ತಿ ಶರಣರಿಗೆ ಮತ್ತೆ ಜೈಲು | Shivamurthy Murugha Sharanaru
    Next Article ಬಿಜೆಪಿಯವರು ಪಿಕ್ ಪಾಕೆಟ್ ಮಾಡಿದ್ದಾರಂತೆ | BJP
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    3 ಪ್ರತಿಕ್ರಿಯೆಗಳು

    1. yw5og on ಜೂನ್ 3, 2025 9:38 ಅಪರಾಹ್ನ

      where to get clomiphene pill cost clomiphene without rx where to get cheap clomid clomiphene pct can i get clomiphene without a prescription cost cheap clomiphene prices cost clomiphene for sale

      Reply
    2. flagyl causing yeast infection on ಜೂನ್ 11, 2025 7:50 ಫೂರ್ವಾಹ್ನ

      This is the description of content I have reading.

      Reply
    3. y2kcv on ಜೂನ್ 23, 2025 5:23 ಅಪರಾಹ್ನ

      buy zithromax 250mg generic – tindamax 500mg generic order nebivolol generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 93794 ರಲ್ಲಿ ಬೇಸಿಗೆಗೆ ಇಂಧನ ಮಂತ್ರಿ ಜಾರ್ಜ್ ಪ್ಲಾನ್ ಗೊತ್ತಾ
    • Stephenanync ರಲ್ಲಿ ಅದಾನಿ ಬಿಜೆಪಿ ಟಿಕೆಟ್ ಕೊಡಿಸಿದ್ದು ಯಾರಿಗೆ ಗೊತ್ತಾ | Adani
    • qgacv ರಲ್ಲಿ ಪಾರ್ಟಿ ಪತ್ತೆ ಹಚ್ಚದ ಪೊಲೀಸರು ಸಸ್ಪೆಂಡ್.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe