ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಕ್ಕೇ ಬಿಡ್ತು ಇಂಜಿನಿಯರ್ ನೇಮಕಾತಿ ಪಟ್ಟಿ | KPSC
    ಸುದ್ದಿ

    ಸಿಕ್ಕೇ ಬಿಡ್ತು ಇಂಜಿನಿಯರ್ ನೇಮಕಾತಿ ಪಟ್ಟಿ | KPSC

    vartha chakraBy vartha chakraಏಪ್ರಿಲ್ 10, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.10- ಕಳೆದ ಎರಡು ತಿಂಗಳಿಂದ ನಾಪತ್ತೆಯಾಗಿದ್ದ ಎಂಜಿನಿಯರ್‌ ನೇಮಕಾತಿ ಆಯ್ಕೆ ಪಟ್ಟಿ ಕಡತವು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ) ಕಚೇರಿಯಲ್ಲೇ ಪತ್ತೆಯಾಗಿದೆ.
    ಕಳೆದ 2016 ರಲ್ಲಿ ಕೊಳಗೇರಿ‌ ಮಂಡಳಿಯ ಜೂನಿಯರ್ ಇಂಜಿನಿಯರ್ ನೇಮಕಾತಿ ಪರೀಕ್ಷೆ ನಡೆದಿತ್ತು. 2018ರಲ್ಲಿ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಚ್‌.ಡಿ. ವಿವೇಕಾನಂದ ಎಂಬುವವರು ಹೈಕೋರ್ಟ್ ಮೊರೆ ಹೋಗಿದ್ದರು.

    ಬಳಿಕ ಹೈಕೋರ್ಟ್ ಆದೇಶದಂತೆ ಕೆಪಿಎಸ್ಸಿ ಗೌಪ್ಯ ಶಾಖೆ-3 ರಲ್ಲಿ ಆಯ್ಕೆ ಪಟ್ಟಿ ತಯಾರಿಸಲಾಗಿತ್ತು. ಜನವರಿ 22 ರಂದು ಕಾರ್ಯದರ್ಶಿಯವರ ಆಪ್ತ ಶಾಖೆಯಲ್ಲಿ ಕಡತ ಸ್ವೀಕಾರ ಮಾಡಲಾಯಿತು. ಆ ಬಳಿಕ ಕಡತ ನಾಪತ್ತೆಯಾಗಿತ್ತು.
    ಬಳಿಕ ಕೆಪಿಎಸ್ಸಿಯ‌ ಎಲ್ಲ ಶಾಖೆಗಳಲ್ಲೂ ಕಡತಕ್ಕಾಗಿ ಶೋಧ ನಡೆಸಲಾಯ್ತು. ಕಡತ ಪತ್ತೆಯಾದಲ್ಲಿ ಕೂಡಲೇ ಶಾಖೆ-2ಕ್ಕೆ‌ ಹಿಂದಿರುಗಿಸುವಂತೆ ಕೆಪಿಎಸ್ಸಿ ಜ್ಞಾಪನ ಹೊರಡಿಸಿತ್ತು. ಬಳಿಕ‌ ಕೆಪಿಎಸ್ಸಿ ಸಿಬ್ಬಂದಿಯಿಂದ ಕಡತಕ್ಕಾಗಿ ಎಲ್ಲೆಡೆ ಶೋಧ ನಡೆಸಿದೆ. ಅಧಿಕಾರಿ, ಸಿಬ್ಬಂದಿ ಸುಮಾರು ಒಂದು ತಿಂಗಳು ಕಾಲ ಶೋಧ ನಡೆಸಿದರು. ಆದರೆ ಕಡೆತ ಎಲ್ಲೂ ಸಿಕ್ಕಿರಲಿಲ್ಲ. ಹೀಗಾಗಿ ಕಡತ ನಾಪತ್ತೆ ಬಗ್ಗೆ ದೂರು ದಾಖಲಿಸಲು ಆಯೋಗ ಸಭೆ ನಡೆಸಿ ನಿರ್ಧಾರ ಕೈಗೊಂಡು, ಕಾರ್ಯದರ್ಶಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಘಟನೆ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿ, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಘಟನೆಯ ಮಾಧ್ಯಮಗಳಲ್ಲಿ ಸುದ್ದಿಯಾದ ಬೆನ್ನಲ್ಲೇ ಕಡತ ಪತ್ತೆಯಾಗಿದೆ. ಕಡತ ಪತ್ತೆಯಾದ ಬಗ್ಗೆ ಆಯೋಗದ ಹಿರಿಯ ಅಧಿಕಾರಿಗಳು ಮೌಖಿಕವಾಗಿ ವಿಧಾನಸೌಧ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಅಧಿಕೃತವಾಗಿ ಪತ್ರದ ಮೂಲಕ ಮಾಹಿತಿ ನೀಡುವಂತೆ ಹೇಳಿದ್ದಾರೆ. ಪತ್ರದಲ್ಲಿ ನೀಡುವ ಮಾಹಿತಿ ಆಧಾರದ ಮೇಲೆ ವಿಧಾನಸೌಧ ಪೊಲೀಸರು ಮುಂದಿನ ಪ್ರಕ್ರಿಯೆ ನಡೆಸಲಿದ್ದಾರೆ.

    Verbattle
    Verbattle
    Verbattle
    KPSC
    Share. Facebook Twitter Pinterest LinkedIn Tumblr Email WhatsApp
    Previous Articleಚಪ್ಪಲಿ ಹಾರ ಹಾಕಿಕೊಂಡು ಅಭ್ಯರ್ಥಿ ಪ್ರಚಾರ | Chappal
    Next Article ದ್ವಿತೀಯ ಪಿಯುಸಿ ದಾಖಲೆಯ ಫಲಿತಾಂಶ | 2nd PUC
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    6 ಪ್ರತಿಕ್ರಿಯೆಗಳು

    1. Ojsopn on ಫೆಬ್ರವರಿ 13, 2026 8:24 ಫೂರ್ವಾಹ್ನ

      betmgm South Carolina betmgm-play betmgm РњРћ

      Reply
    2. Iplxgs on ಫೆಬ್ರವರಿ 20, 2026 6:42 ಫೂರ್ವಾಹ್ನ

      Transform downtime into profitable playtime. In crowncoinscasino, automated bonuses trigger seamlessly. Automate your wins starting now!

      Reply
    3. Eyoktv on ಫೆಬ್ರವರಿ 23, 2026 1:39 ಅಪರಾಹ್ನ

      Dive into the colorful world of Sweet Bonanza and watch candies tumble for massive wins! With multipliers sweet bonanza candyland up to 100x and a huge max payout, every spin feels like a sugar rush. Play now and taste the sweet victory!

      Reply
    4. Sifdzv on ಫೆಬ್ರವರಿ 26, 2026 3:35 ಅಪರಾಹ್ನ

      Power up your play with authentic Wild West vibes. mega power buffalo brings non-stop thrills via wild herds, multiplier frenzy, and colossal payouts. Your turn to shine!

      Reply
    5. Ljlubq on ಮಾರ್ಚ್ 2, 2026 4:46 ಅಪರಾಹ್ನ

      stake blackjack gives you tools the others don’t: real-time stats, provably fair verification, multi-crypto support.

      Reply
    6. Tqovbf on ಮಾರ್ಚ್ 4, 2026 11:28 ಫೂರ್ವಾಹ್ನ

      Join DraftKings new games Casino for epic value. Play $5 to unlock 500 spins on hot games plus up to $1K back if the first day dips. Win like never before!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertmib ರಲ್ಲಿ ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • Andrewhooca ರಲ್ಲಿ ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • https://www.blendswap.com/blend/31206 ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.