Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KPTCL ನೇಮಕದಲ್ಲಿ ಅಕ್ರಮ – 40 ಜನರ ಪಟ್ಟಿ ಬಿಡುಗಡೆ
    ಸುದ್ದಿ

    KPTCL ನೇಮಕದಲ್ಲಿ ಅಕ್ರಮ – 40 ಜನರ ಪಟ್ಟಿ ಬಿಡುಗಡೆ

    vartha chakraBy vartha chakraಫೆಬ್ರವರಿ 6, 20235 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.6-

    ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ (KPTCL) ಕಳೆದ ವರ್ಷ ಜುಲೈ ಮತ್ತು ಆಗಸ್ಟ್‌ನಲ್ಲಿ ನಡೆದ ವಿವಿಧ ಹುದ್ದೆಗಳ ಪರೀಕ್ಷೆಯಲ್ಲಿ 40 ಅಭ್ಯರ್ಥಿಗಳು ಅಕ್ರಮ ಎಸಗಿರುವುದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪಟ್ಟಿ ಮಾಡಿದೆ. ಅಕ್ರಮ ಪ್ರಕರಣದಲ್ಲಿ ರಾಜ್ಯದಾದ್ಯಂತ ಬಂಧನಕ್ಕೊಳಗಾದವರ ಸಂಖ್ಯೆ 50 ದಾಟಿದ ಸಮಯದಲ್ಲಿ ಶಂಕಿತ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಕೆಇಎ ಬಿಡುಗಡೆ ಮಾಡಿದೆ.

    ಹಾಗೆಯೇ ಅವರ ಅಂಕಗಳ ವಿವರಗಳನ್ನು ಪ್ರಕಟಿಸಿದೆ, ಪ್ರಸ್ತುತ ಈ ಪ್ರಕರಣ ಪೊಲೀಸ್ ತನಿಖೆಯಲ್ಲಿದೆ. ಕೆಪಿಟಿಸಿಎಲ್ ನೇಮಕಾತಿಗಾಗಿ‌ ಕಳೆದ ವರ್ಷ ಜುಲೈ 23 , 24 ಮತ್ತು ಆಗಸ್ಟ್ 7 ರಂದು ನಡೆದ 100 ಅಂಕಗಳ ಪರೀಕ್ಷೆಯಲ್ಲಿ 40 ಅಭ್ಯರ್ಥಿಗಳು 8.5 ರಿಂದ 47.25 ಅಂಕಗಳನ್ನು ಗಳಿಸಿದ್ದಾರೆ. ಈ ಅಂಕ ಗಳಿಕೆಯ ಲೆಕ್ಕಾಚಾರದಲ್ಲಿ ಅಕ್ರಮ ನಡೆದಿದೆ ಎಂಬ ದೂರುಗಳ ಆಧಾರದಲ್ಲಿ ತನಿಖೆ ನಡೆಸಲಾಯಿತು.

    ಈ ವೇಳೆ ಐಶ್ವರ್ಯ ಆರ್ ಬಾಗೇವಾಡೆ, ವೈಷ್ಣವಿ ಸನದಿ, ಸುಧಾರಾಣಿ ಹೂವಪ್ಪ ಮತ್ತು ಬಸವರಾಜ ಹವಾಡಿ ಎಂಬ ನಾಲ್ಕು ಅಭ್ಯರ್ಥಿಗಳನ್ನು ಈ ವರ್ಷದ ಆರಂಭದಲ್ಲಿ ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದರು. ಇವರುಗಳು‌ ಪರೀಕ್ಷೆಯ ಸಮಯದಲ್ಲಿ ಎಲೆಕ್ಟ್ರಾನಿಕ್ ಸಾಧನಗಳು, ಮೊಬೈಲ್ ಫೋನ್ ಮತ್ತು ಮೈಕ್ರೋಚಿಪ್‌ಗಳನ್ನು ಬಳಸಿದ್ದು ಸಾಬೀತಾಗಿತ್ತು. ಬಳಿಕ ಪೊಲೀಸರು ಇವರನ್ನು ಬಂಧಿಸಿದ್ದರು. ಪ್ರಕರಣ ತನಿಖೆ ನಡೆಸಿದ ಪೊಲೀಸರು ಈ ಅಭ್ಯರ್ಥಿಗಳಿಗೆ ಸಹಾಯ ಮಾಡಿದ ಅತಿಥಿ ಉಪನ್ಯಾಸಕರು ಮತ್ತು ಅಕ್ರಮಕ್ಕೆ ಬಳಸಲಾದ ಸಾಮಗ್ರಿಗಳನ್ನು ಪೂರೈಸುವಲ್ಲಿ ಸಹಾಯ ಮಾಡಿದ ಇತರ ವ್ಯಕ್ತಿಗಳನ್ನು ವಶಕ್ಕೆ ಪಡೆದರು‌. ಇದೀಗ ಅಕ್ರಮ ಆರೋಪ ಎದುರಿಸುತ್ತಿರುವ ಅಭ್ಯರ್ಥಿಗಳನ್ನು ಕೆಇಎ ಪಟ್ಟಿ ಮಾಡಿದೆ.ಈ ಪಟ್ಟಿಯಲ್ಲಿರುವ  ಅಭ್ಯರ್ಥಿಗಳು ಇನ್ನೂ ಪೊಲೀಸರ ವಿಚಾರಣೆಯಲ್ಲಿದ್ದಾರೆ ಎಂದು ಹೇಳಿದೆ.

     

    Verbattle
    Verbattle
    Verbattle
    Bangalore Karnataka kea KPTCL ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous ArticleTraffic violations 25 ಕೋಟಿ ದಂಡ ಸಂಗ್ರಹ!
    Next Article Adani ಅಕ್ರಮದ ವಿರುದ್ಧ ಸ್ಫೋಟಿಸಿದ ರೊಚ್ಚು
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    5 ಪ್ರತಿಕ್ರಿಯೆಗಳು

    1. Cptifb on ಫೆಬ್ರವರಿ 19, 2026 8:09 ಅಪರಾಹ್ನ

      Ignite your passion for slots with immersive themes and high payouts. In crowncoincasino, daily bonuses keep the excitement alive. Become a VIP and elevate your wins!

      Reply
    2. Cptifb on ಫೆಬ್ರವರಿ 19, 2026 8:13 ಅಪರಾಹ್ನ

      Ignite your passion for slots with immersive themes and high payouts. In crowncoincasino, daily bonuses keep the excitement alive. Become a VIP and elevate your wins!

      Reply
    3. Cptifb on ಫೆಬ್ರವರಿ 19, 2026 8:16 ಅಪರಾಹ್ನ

      Ignite your passion for slots with immersive themes and high payouts. In crowncoincasino, daily bonuses keep the excitement alive. Become a VIP and elevate your wins!

      Reply
    4. Cptifb on ಫೆಬ್ರವರಿ 19, 2026 8:17 ಅಪರಾಹ್ನ

      Ignite your passion for slots with immersive themes and high payouts. In crowncoincasino, daily bonuses keep the excitement alive. Become a VIP and elevate your wins!

      Reply
    5. Cptifb on ಫೆಬ್ರವರಿ 19, 2026 8:20 ಅಪರಾಹ್ನ

      Ignite your passion for slots with immersive themes and high payouts. In crowncoincasino, daily bonuses keep the excitement alive. Become a VIP and elevate your wins!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • canadian pharmacy rx ರಲ್ಲಿ ದುಪ್ಪಟ್ಟಾಯಿತು ಶಾಸಕ,ಸಚಿವರ ಸಂಬಳ
    • Learn More Here ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • KellyTot ರಲ್ಲಿ ಸಿದ್ದರಾಮಯ್ಯ ಹಿಟ್ಲರ್ ಅಂತೆ.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.