Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಾಭದಾಯಕ ಸಂಸ್ಥೆಯಾದ KREDL
    ಬೆಂಗಳೂರು

    ಲಾಭದಾಯಕ ಸಂಸ್ಥೆಯಾದ KREDL

    vartha chakraBy vartha chakraಜುಲೈ 16, 2023Updated:ಜುಲೈ 16, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಕರ್ನಾಟಕ ನವೀಕರಿಸಬಹುದಾದ ಇಂಧನ ಮೂಲಗಳ ಅಭಿವೃದ್ಧಿ ನಿಗಮ KREDL, ಸದ್ದಿಲ್ಲದೆ ಕೆಲಸ ಮಾಡುವ ಮೂಲಕ ಪ್ರಗತಿ ಪಥದಲ್ಲಿ ಸಾಗುತ್ತಿದೆ.
    ಅಸಂಪ್ರದಾಯಿಕ ಮೂಲಗಳಿಂದ ವಿದ್ಯುತ್ ಉತ್ಪಾದನೆಗೆ‌ ಉತ್ತೇಜನ ನೀಡುವ ಜೊತೆಗೆ ಪರಿಸರ ಸಂರಕ್ಷಣೆಯಲ್ಲಿ ತೊಡಗಿರುವ ನಿಗಮ ಹಲವಾರು ವಿನೂತನ ಕ್ರಮಗಳ ಮೂಲಕ ರಾಜ್ಯದ ಬೊಕ್ಕಸಕ್ಕೆ ಕೊಡುಗೆ ನೀಡುತ್ತಿದೆ.
    ಸೌರ ವಿದ್ಯುತ್, ಪವನ ವಿದ್ಯುತ್ ಮತ್ತು ಮರು ಬಳಕೆ ಮಾಡಬಹುದಾದ ತ್ಯಾಜ್ಯ ಬಳಸಿ ವಿದ್ಯುತ್ ಉತ್ಪಾದನಾ ಚಟುವಟಿಕೆಗಳನ್ನು ಉತ್ತೇಜಿಸುತ್ತಿರುವ ಈ ನಿಗಮ ರಾಜ್ಯದಲ್ಲಿ ಒಂದು ಲಾಭದಾಯಕ ನಿಗಮವಾಗಿ ಪರುಣಮಿಸಿದೆ.
    ಅಸಂಪ್ರದಾಯಿಕ ಮೂಲಗಳ ವಿದ್ಯುತ್ ಉತ್ಪಾದನೆ ಮತ್ತು ವಿದ್ಯುತ್ ಉಳಿತಾಯ ವಲಯದಲ್ಲಿ ಸಲಹಾ ಮಂಡಳಿಯಾಗಿ ಕೆಲಸ ಮಾಡುತ್ತಿರುವ ನಿಗಮ ಕಳೆದ ಆರ್ಥಿಕ ವರ್ಷದಲ್ಲಿ 20.90,000,00 ರೂಪಾಯಿ ಲಾಭಗಳಿಸಿದೆ.
    ನಿಗಮದ ಮುಖ್ಯಸ್ಥರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ನೇತೃತ್ವದಲ್ಲಿ ಇಂಧನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಹಾಗೂ ನಿಗಮದ ವ್ಯವಸ್ಥಾಪಕ ನಿರ್ದೇಶಕ ರುದ್ರಪ್ಪಯ್ಯ ಅವರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಲಾಭಾಂಶದ ಚೆಕ್ ಹಸ್ತಾಂತರ ಮಾಡಿದರು.
    ಈ ವೇಳೆ ನಿಗಮದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಇಲಾಖೆಗೆ ಕೆ.ಜೆ.ಜಾರ್ಜ್‌ ಅವರಂತಹ ದಕ್ಷ ನಾಯಕತ್ವ ದೊರಕಿದೆ.ಇಲಾಖೆಯ ಬಗ್ಗೆ ವಿಭಿನ್ನ ದೃಷ್ಟಿಕೋನ ಹೊಂದಿರುವ ಜಾರ್ಜ್ ಅವರ ಮಾರ್ಗದರ್ಶನದಲ್ಲಿ ನಿಗಮ ಮತ್ತಷ್ಟು ಜನಮುಖಿಯಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

    ED ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮೋದಿ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ವೇದಿಕೆ
    Next Article ಎಲ್ಲರಿಗೂ ಪ್ರಿಯ ಈ ವರ್ಗಾವಣೆ!
    vartha chakra
    • Website

    Related Posts

    ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!

    ಏಪ್ರಿಲ್ 30, 2025

    CM ವಿರುದ್ಧ ರೌಡಿ ಶೀಟ್ ತೆರೆಯಬೇಕಾ.?

    ಏಪ್ರಿಲ್ 29, 2025

    ಯಾರಾಗುತ್ತಾರೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ?

    ಏಪ್ರಿಲ್ 28, 2025

    1 ಟಿಪ್ಪಣಿ

    1. Ozvychivanie pomeshenii_giSr on ಜುಲೈ 21, 2024 8:02 ಫೂರ್ವಾಹ್ನ

      озвучивание ozvuchivanie-pomeshhenij.ru .

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Floydfox ರಲ್ಲಿ ಮುಖ್ಯ ಶಿಕ್ಷಕಿ ಮಾಡಿದ ಘನಂದಾರಿ ಕೆಲಸ | Viral News
    • Dwightpoest ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • сервисные центры москвы ರಲ್ಲಿ ಕೈಲಾಸವಾಸಿಯಾದ ‘ಕಲೈವಾಣಿ’
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಯುದ್ಧದ ಎಫೆಕ್ಟ್ ಐಪಿಎಲ್ ಪಂದ್ಯವೇ ರದ್ದು #india #pakistan #worldnews #attack #sharevideo #dailyupdate
    Subscribe