ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾನು ಸುಳ್ಳು ಹೇಳುತ್ತಿಲ್ಲ ಎಂದ ಕೃಷ್ಣ ಬೈರೇಗೌಡ | KBG
    ಪ್ರಚಲಿತ

    ನಾನು ಸುಳ್ಳು ಹೇಳುತ್ತಿಲ್ಲ ಎಂದ ಕೃಷ್ಣ ಬೈರೇಗೌಡ | KBG

    vartha chakraBy vartha chakraಫೆಬ್ರವರಿ 12, 20249 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬರ ಸಂತ್ರಸ್ತರಿಗೆ ನೆರವು ಕೊಡುವಂತೆ ಅಮಿತ್ ಶಾ ಗೆ ಕೃಷ್ಣ ಬೈರೇಗೌಡ ಮನವಿ.

    ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ರಾಜ್ಯ ಸರ್ಕಾರದಿಂದ ಮೊದಲ ಕಂತಿನಲ್ಲಿ ತಲಾ ಎರಡು ಸಾವಿರದಂತೆ ಈವರೆಗೆ 33 ಲಕ್ಷ ರೈತರಿಗೆ 628 ಕೋಟಿ ಪಾವತಿಸಲಾಗಿದೆ ಎಂದು ಮಾಹಿತಿ ನೀಡಿರುವ ಕೃಷಿ ಸಚಿವ ಕೃಷ್ಣ ಬೈರೇಗೌಡ, ರಾಜ್ಯ ಪ್ರವಾಸಕ್ಕೆ ಬಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬರ ಪರಿಹಾರಕ್ಕೆ ಇಲ್ಲಿಯೇ ನೆರವು ಘೋಷಿಸಲಿ ಎಂದು ಆಗ್ರಹಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬರ ಪರಿಹಾರ ಕಾಮಗಾರಿಗಳಿಗಾಗಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್ ಡಿ ಆರ್ ಎಫ್) ಅಡಿಯಲ್ಲಿ ಬರ ಪರಿಹಾರ ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿಗೆ ನಾಲ್ಕೂವರೆ ತಿಂಗಳಿನಿಂದ ಸರ್ಕಾರ ಸ್ಪಂದಿಸಿಲ್ಲ ಎಂದು ದೂರಿದರು.

    ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಗೆ ಅಮಿತ್ ಶಾ ಮುಖ್ಯಸ್ಥರು ರಾಜ್ಯ ಸರ್ಕಾರ ನಿರಂತರವಾಗಿ ಮನವಿ ಮಾಡುತ್ತಿದ್ದರೂ ಸಮಿತಿಯ ಸಭೆ ನಡೆಸಿಲ್ಲ. ಈಗ ಅವರು ರಾಜ್ಯ ಪ್ರವಾಸದಲ್ಲಿದ್ದಾರೆ. ಇಲ್ಲಿಯೇ ಪರಿಹಾರ ಘೋಷಿಸುವ ಮೂಲಕ ರಾಜ್ಯದ ಜನರ ನೆರವಿಗೆ ಬರಲಿ ಎಂದು ಒತ್ತಾಯಿಸಿದರು.
    2009ರಲ್ಲಿ ರಾಜ್ಯದಲ್ಲಿ ಭೀಕರವಾದ ಪ್ರವಾಹ ಬಂದಿತ್ತು. ಆಗ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ಪರಿಸ್ಥಿತಿ ವೀಕ್ಷಣೆಗೆ ಬಂದ ದಿನವೇ ರಾಜ್ಯಕ್ಕೆ 1,000 ಕೋಟಿ ತುರ್ತು ನೆರವು ಬಿಡುಗಡೆ ಮಾಡಿದ್ದರು. ಆಗ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿತ್ತು.

    ಸಿಂಗ್ ಅವರು ರಾಜಕಾರಣ ಮಾಡಿರಲಿಲ್ಲ. ಅಂತಹ ಪ್ರಬುದ್ಧ ನಿಲುವನ್ನು ಅಮಿತ್ ಶಾ ಪ್ರದರ್ಶಿಸಬೇಕು ಎಂದರು
    ಬರ ಪರಿಹಾರ ಕೇಳುವುದು ರಾಜ್ಯದ ಸಾಂವಿಧಾನಿಕ ಹಕ್ಕು. ಕೊಡುವುದು ಕೇಂದ್ರದ ಕರ್ತವ್ಯ. ರಾಜ್ಯದ ಹಕ್ಕನ್ನು ನಿರಾಕರಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರವಿಲ್ಲ. ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ರಾಜ್ಯದ ಜನರ ಬಗ್ಗೆ ಕಾಳಜಿ ಹೊಂದಿದ್ದರೆ ಬರ ಪರಿಹಾರ ಬಿಡುಗಡೆಗೆ ಕೇಂದ್ರದ ಮೇಲೆ ಒತ್ತಡ ಹೇರಲಿ. ಇಲ್ಲವಾದರೆ ಅವರ ಕಾಳಜಿ ಡೋಂಗಿತನದ್ದು ಎಂಬುದು ಸಾಬೀತಾಗುತ್ತದೆ ಎಂದು ಟೀಕಿಸಿದರು.

    ಎನ್‌ಡಿಆರ್‌ಎಫ್ ಪಾಲಿನ ಮೊತ್ತವನ್ನು ರಾಜ್ಯ ಸರ್ಕಾರ ಮುಂಗಡವಾಗಿ ಪಡೆದು ಬಳಸಿಕೊಂಡಿದೆ ಎಂಬ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ‌ ಸೀತಾರಾಮನ್ ಹೇಳಿಕೆಯಲ್ಲಿ ಸತ್ಯಾಂಶವಿಲ್ಲ. ಅವರು ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸಲು ಯತ್ನಿಸಿದ್ದಾರೆ.ಅವರ ಹೇಳಿಕೆಯಲ್ಲಿ ಸತ್ಯಾಂಶ ಇದ್ದರೆ ಬರ ಪರಿಹಾರ ಕೋರಿ ರಾಜ್ಯವಸರ್ಕಾರ ಸಲ್ಲಿಸಿರುವ ಮನವಿಯನ್ನು ತಿರಸ್ಕರಿಸಲಿ. ಮುಂಗಡ ಹಣ ಪಡೆದಿರುವುದನ್ನು ಸಾಬೀತುಪಡಿಸುವ ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.
    ರಾಜ್ಯದ 223 ತಾಲ್ಲೂಕುಗಳಲ್ಲಿ ತೀವ್ರವಾದ ಬರಗಾಲ ಇದೆ. ರಾಜ್ಯಕ್ಕೆ 18,172 ಕೋಟಿ ಬರ ಪರಿಹಾರ ನೀಡುವಂತೆ ಕೋರಿ 2023ರ ಸೆಪ್ಟೆಂಬರ್ 23ರಂದು ಮೊದಲ ಮನವಿ ಸಲ್ಲಿಸಲಾಗಿತ್ತು. ನಂತರ ಎರಡು ಪೂರಕ ಮನವಿಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈವರೆಗೆ ಕೇಂದ್ರ ಸರ್ಕಾರದಿಂದ ಯಾವ ಸ್ಪಂದನೆಯೂ ದೊರಕಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಬರ ಪರಿಹಾರ ಕೇಳುವುದು ರಾಜ್ಯದ ಸಾಂವಿಧಾನಿಕ ಹಕ್ಕು. ಕೊಡುವುದು ಕೇಂದ್ರದ ಕರ್ತವ್ಯ. ರಾಜ್ಯದ ಹಕ್ಕನ್ನು ನಿರಾಕರಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರವಿಲ್ಲ. ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ರಾಜ್ಯದ ಜನರ ಬಗ್ಗೆ ಕಾಳಜಿ ಹೊಂದಿದ್ದರೆ ಬರ ಪರಿಹಾರ ಬಿಡುಗಡೆಗೆ ಕೇಂದ್ರದ ಮೇಲೆ ಒತ್ತಡ ಹೇರಲಿ. ಇಲ್ಲವಾದರೆ ಅವರ ಕಾಳಜಿ ಡೋಂಗಿತನದ್ದು ಎಂಬುದು ಸಾಬೀತಾಗುತ್ತದೆ ಎಂದರು.

    ಬರಗಾಲದಿಂದ 7,082 ಗ್ರಾಮಗಳು ಮತ್ತು 1,193 ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದು ಎಂದು ಅಂದಾಜಿಸಲಾಗಿದೆ. ಸಮಸ್ಯೆ ಎದುರಿಸಲು ಈಗಿನಿಂದಲೇ ಸಿದ್ಧತೆ ಆರಂಭಿಸಲಾಗಿದೆ.ಸಮಸ್ಯೆ ಇರುವ 156 ಹಳ್ಳಿಗಳಲ್ಲಿ 183 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಸಲಾಗುತ್ತಿದೆ. 46 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ನಗರ ಪ್ರದೇಶಗಳ 40 ವಾರ್ಡ್‌ಗಳಲ್ಲೂ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ವಿವರ ನೀಡಿದರು.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಪಾಠ
    Next Article ಅಪ್ಪ,ಮಗನಿಗೆ ಹೆದರುವ ಮಗ ನಾನಲ್ಲ ಎಂದ ಯತ್ನಾಳ್ | Yatnal
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    9 ಪ್ರತಿಕ್ರಿಯೆಗಳು

    1. Gwkamf on ಫೆಬ್ರವರಿ 13, 2026 6:22 ಫೂರ್ವಾಹ್ನ

      betmgmpa betmgm-play betmgm CO

      Reply
    2. Xeuuda on ಫೆಬ್ರವರಿ 20, 2026 5:49 ಫೂರ್ವಾಹ್ನ

      Immerse yourself in the world of virtual excitement. crowncoins offers a user-friendly interface and mobile app. Get your first win today!

      Reply
    3. BrandonNeefe on ಫೆಬ್ರವರಿ 21, 2026 4:50 ಅಪರಾಹ್ನ

      ?Salud por cada vencedor supremo !
      En vickymartinberrocal. es, la moda se fusiona con la pasiГіn y la creatividad de su fundadora. [url=http://vickymartinberrocal.es/][/url]. Las colecciones reflejan el estilo personal de Vicky, lleno de elegancia y sofisticaciГіn. Descubre cГіmo cada prenda cuenta una historia Гєnica y autГ©ntica.
      Al elegir casinos sin licencia en EspaГ±a, los jugadores asumen ciertos riesgos. Las estafas son mГЎs comunes en sitios que no estГЎn regulados oficialmente. Por ello, es vital investigar y comprobar la reputaciГіn del casino antes de jugar.
      Normativas y legalidad detrГЎs de un casino sin licencia – http://vickymartinberrocal.es/
      ?Que la suerte te acompane mientras permites que el destino te regale intensos victorias sorprendentes !

      Reply
    4. Stephendex on ಫೆಬ್ರವರಿ 24, 2026 5:00 ಅಪರಾಹ್ನ

      ?Cheers to every explorer of riches !
      Stay informed about your favorite ОєОµОЅОїП…ПЃОіО№О± online casino through newsletters and social media updates. [url=https://casinoonlinegreek.com/#][/url]. Many casinos share information about new games, exclusive bonuses, and upcoming events. Subscribe today to stay in the loop and maximize your gaming experience.
      Stay informed and elevate your gameplay with the latest news and updates from casinoonlinegreek. Our dedicated blog covers insights, game reviews, and more. Equip yourself with knowledge to enhance your online gaming strategy.
      Play Smart and Win Big at Kazino Online Destinations – https://casinoonlinegreek.com/
      ?May luck accompany you while you let destiny grant you intense remarkable rewards !

      Reply
    5. Vryzou on ಫೆಬ್ರವರಿ 26, 2026 2:23 ಅಪರಾಹ್ನ

      Saddle up for a stampede of success. play buffalo slot stacks the wins with scatters, wilds, and golden jackpots. Play for power!

      Reply
    6. Nuamry on ಫೆಬ್ರವರಿ 28, 2026 4:46 ಅಪರಾಹ್ನ

      Chumba Casino delivers daily excitement and real cash redemptions. Get your free chumbacasinox welcome bonus and play the best slots online. The wins are waiting!

      Reply
    7. Yxyqvu on ಮಾರ್ಚ್ 2, 2026 3:46 ಅಪರಾಹ್ನ

      hacksaw gaming stake isn’t just another site. It’s the crypto casino blueprint.

      Reply
    8. Vsafkg on ಮಾರ್ಚ್ 4, 2026 10:17 ಫೂರ್ವಾಹ್ನ

      Why wait? DraftKings roulette Casino welcomes you with 500 spins on Cash Eruption after just a $5 play, plus up to $1,000 back if the first day doesn’t go your way. Dive into hundreds of games and feel the rush!

      Reply
    9. Zseyob on ಮಾರ್ಚ್ 7, 2026 10:07 ಫೂರ್ವಾಹ್ನ

      Leky za ferovou cenu – zadne skryte poplatky, zadne triky
      Amoxicilin tablety

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • Jamesjaini ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    • ThomasZes ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.