Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಾಖಲೆಗಾಗಿ ಕೃಷ್ಣ ಬೈರೇಗೌಡ ಹೋರಾಟ | Krishna Byre Gowda
    ಸುದ್ದಿ

    ದಾಖಲೆಗಾಗಿ ಕೃಷ್ಣ ಬೈರೇಗೌಡ ಹೋರಾಟ | Krishna Byre Gowda

    vartha chakraBy vartha chakraಮೇ 9, 2023Updated:ಮೇ 10, 202326 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ನಗರ ಮತ್ತು ಗ್ರಾಮೀಣ ಪ್ರದೇಶವನ್ನು ಒಳಗೊಂಡ ಬೆಂಗಳೂರಿನ ಬ್ಯಾಟರಾಯನಪುರ ವಿಧಾನಸಭೆ ಕ್ಷೇತ್ರದಲ್ಲಿ ಗೆಲುವಿಗಾಗಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳ ನಡುವೆ ಪೈಪೋಟಿ ಕುತೂಹಲ ಮೂಡಿಸಿದೆ.
    ಕಾಂಗ್ರೆಸ್‌ ಪಕ್ಷದಲ್ಲಿ ಹೊಸ ತಲೆಮಾರಿನ ಮುಂಚೂಣಿ ನಾಯಕನಾಗಿ ಹೊರಹೊಮ್ಮುತ್ತಿರುವ ಹಾಲಿ ಶಾಸಕ ಕೃಷ್ಣ ಬೈರೇಗೌಡ(Krishna Byre Gowda), ಈ ಕ್ಷೇತ್ರದಲ್ಲಿ ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದರು. ಈ ಬಾರಿಯೂ ಗೆಲುವಿನ ವಿಶ್ವಾಸದಲ್ಲಿದ್ದಾರೆ.

    ಕ್ಷೇತ್ರವನ್ನು ವಶಪಡಿಸಿಕೊಳ್ಳುವುದಕ್ಕೆ ಬಿಜೆಪಿ ಸತತ ಪ್ರಯತ್ನ ಮಾಡುತ್ತಿದ್ದು, ಕಾಂಗ್ರೆಸ್‌ನ ನಾಗಾಲೋಟಕ್ಕೆ ಕಡಿವಾಣ ಹಾಕಲು ಕಸರತ್ತು ಆರಂಭಿಸಿದೆ. ಬಿಜೆಪಿಯಿಂದ ತಮ್ಮೇಶಗೌಡ ಮೊದಲ ಬಾರಿಗೆ ಸ್ಪರ್ಧಿಸಿದ್ದು,ಯಶಸ್ಸುಗಳಿಸುವ ವಿಶ್ವಾಸದಲ್ಲಿದ್ದಾರೆ.
    ಕಾಂಗ್ರೆಸ್‌ ಮತ್ತು ಬಿಜೆಪಿ ಪೈಪೋಟಿ ನಡುವೆ ಜೆಡಿಎಸ್‌ ಬಲ ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿದ್ದು ಹೊಸ ಮುಖ ನಾಗರಾಜ ಗೌಡ ಅವರಿಗೆ ಟಿಕೆಟ್ ನೀಡಿದೆ.
    ಕ್ಷೇತ್ರದಲ್ಲಿ ಒಕ್ಕಲಿಗರು, ಪರಿಶಿಷ್ಟರು ಮತ್ತು ಮುಸ್ಲಿಂ ಸಮುದಾಯದವರೇ ನಿರ್ಣಾಯಕರು. ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಜತೆಗೆ, ವಿವಿಧ ಭಾಷೆಗಳ ಜನರು ಸಹ ಇಲ್ಲಿ ನೆಲೆಸಿದ್ದಾರೆ. (Krishna Byre Gowda)

    Krishna Byre Gowda
    ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಗೆ ಹೊಂದಿಕೊಂಡಿರುವ ಬ್ಯಾಟರಾಯನಪುರ ಕ್ಷೇತ್ರ ವಾಣಿಜ್ಯ ವಹಿವಾಟಿನಲ್ಲಿ ಮುಂದುವರಿದಿದೆ. ಆದರೆ, ಕ್ಷೇತ್ರವು ಮೂಲಸೌಕರ್ಯಗಳ ಸಮಸ್ಯೆಯಿಂದ ಹೊರತಾಗಿಲ್ಲ ಇದನ್ನೇ ಪ್ರತಿಪಕ್ಷ ‌ಅಭ್ಯರ್ಥಿಗಳು ಬಂಡವಾಳ ಮಾಡಿಕೊಳ್ಳಲು ಪ್ರಯತ್ನ ಮಾಡಿವೆ.
    ಆದರೆ,ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಕೃಷ್ಣ ಬೈರೇಗೌಡ ಕ್ಷೇತ್ರದಲ್ಲಿ ಮೂಲ ಸೌಕರ್ಯ ಸೃಷ್ಟಿಸಲು ಆದ್ಯತೆ ನೀಡಿದ್ದಾರೆ. ಹೊಸದಾಗಿ ಸೇರ್ಪಡೆಯಾದ ಪ್ರದೇಶದಲ್ಲಿ ಕುಡಿಯುವ ನೀರು, ಒಳ ಚರಂಡಿ ಯೋಜನೆಗಳಿಗೆ ಆದ್ಯತೆ ನೀಡಿರುವುದನ್ನು ಜನರು ಸ್ಮರಿಸುತ್ತಾರೆ.
    ಕೋವಿಡ್ ಸಮಯದಲ್ಲಿ ಶಾಸಕರಾಗಿ ಕ್ಷೇತ್ರದಲ್ಲಿ ಕೈಗೊಂಡ ಪ್ರವಾಸ, ಆಮ್ಲಜನಕ ಕೊರತೆಗೆ ಸ್ಪಂದಿಸಿರುವ ಬಗ್ಗೆ ಮತದಾರರಲ್ಲಿ ಕೃತಜ್ಞತೆಯ ಭಾವವಿದೆ ಎನ್ನುತ್ತಾರೆ ಅವರ ಬೆಂಬಲಿಗರು. (Krishna Byre Gowda)

    ಸುಶಿಕ್ಷಿತ ಹಾಗೂ ಕ್ಷೇತ್ರದ ಮತದಾರರ ಭೇಟಿಗೆ ಸುಲಭವಾಗಿ ಲಭ್ಯವಾಗುತ್ತಾರೆ ಎನ್ನುವುದು ಇವರಿಗಿರುವ ಪ್ಲಸ್ ಪಾಯಿಂಟ್ ಇವುಗಳ ಆಧಾರದಲ್ಲಿ ದಾಖಲೆ ನಿರ್ಮಿಸುವ ಉತ್ಸಾಹದಲ್ಲಿದ್ದಾರೆ. (Krishna Byre Gowda)

    Also read.

    ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಅರವಿಂದ್ ಬೆಲ್ಲದ | Arvind Bellad

    (Krishna Byre Gowda)

    art m Varthachakra ಕಾಂಗ್ರೆಸ್ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಅರವಿಂದ್ ಬೆಲ್ಲದ | Arvind Bellad
    Next Article ಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader
    vartha chakra
    • Website

    Related Posts

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಡಿಸೆಂಬರ್ 21, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • elektrokarniz kypit_lwsl ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • elektricheskie jaluzi_dfot ರಲ್ಲಿ ಲಂಚ ಆರೋಪದ ಸುಳಿಯಲ್ಲಿ Pralhad Joshi
    • elektricheskie jaluzi_ndot ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe