Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಳ್ಳ ಶಿವ ಬೆಂಗಳೂರಿನಿಂದ ಗಡಿಪಾರು | Karnataka
    ಅಪರಾಧ

    ಕುಳ್ಳ ಶಿವ ಬೆಂಗಳೂರಿನಿಂದ ಗಡಿಪಾರು | Karnataka

    vartha chakraBy vartha chakraಸೆಪ್ಟೆಂಬರ್ 2, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.2 – ಮಹಾನಗರಿ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪಣ ತೊಟ್ಟಿರುವ ಬೆಂಗಳೂರು ಪೊಲೀಸರು ನಿರಂತರ ಅಪರಾಧ ಚಟುವಟಿಕೆಯಲ್ಲಿ ತೊಡಗಿರುವ ವ್ಯಕ್ತಿಗಳಿಗೆ ಗಡಿಪಾರು ಶಿಕ್ಷೆ ನೀಡುತ್ತಿದ್ದಾರೆ.
    ಅದರಂತೆ ಕೊಲೆ, ಕೊಲೆಯತ್ನ,  ದರೋಡೆ,ಸುಲಿಗೆ ಸೇರಿ ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರಿಗೆ ಸವಾಲಾಗಿ ಪರಿಣಮಿಸಿದ್ದ ಕುಖ್ಯಾತ ರೌಡಿ ಶಿವರಾಜ ಅಲಿಯಾಸ್ ಕುಳ್ಳ ಶಿವನನ್ನು ಬೆಂಗಳೂರು ನಗರದಿಂದ ಗಡೀಪಾರು ಮಾಡಲಾಗಿದೆ.

    ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ರೌಡಿಪಟ್ಟಿಯಲ್ಲಿರುವ ಶಿವರಾಜ ಅಲಿಯಾಸ್ ಕುಳ್ಳ ಶಿವನನ್ನು ನಗರದಿಂದ ಗಡೀಪಾರು ಮಾಡಿ ಸಿಸಿಬಿಯ ಜಂಟಿ ಪೊಲೀಸ್ ಆಯುಕ್ತ ಡಾ. ಎಸ್. ಡಿ.ಶರಣಪ್ಪ ಅವರು ಆದೇಶ ಹೊರಡಿಸಿದ್ದಾರೆ.

    ಕೊಲೆಯತ್ನ, ಕೊಲೆ,ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಳ್ಳ ಶಿವನ ವಿರುದ್ದ ಬ್ಯಾಡರಹಳ್ಳಿ, ತಾವರೆಕೆರೆ, ಮಾದನಾಯಕನಹಳ್ಳಿ, ಕುಂಬಳಗೂಡು ಪೊಲೀಸ್ ಠಾಣೆಗಳಲ್ಲಿ 10 ಪ್ರಕರಣಗಳು ದಾಖಲಾಗಿರುತ್ತವೆ.
    ಆರೋಪಿಯು ಪದೇ ಪದೇ ಅಪರಾಧ ಕೃತ್ಯದಲ್ಲಿ ಭಾಗಿಯಾಗುತ್ತಿದ್ದು, ಆತನ ರೌಡಿ ಚಟುವಟಿಕೆಗಳನ್ನು ನಿಯಂತ್ರಿಸುವ ಸಲುವಾಗಿ ಕರ್ನಾಟಕ ಪೊಲೀಸ್ ಅಧಿನಿಯಮದ ಪ್ರಕಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿ.ಬಿ.ಎಂ.ಪಿ ವ್ಯಾಪ್ತಿಯ ಪ್ರದೇಶವನ್ನು ಪ್ರವೇಶಿಸದಂತೆ  ತುಮಕೂರು ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

    Verbattle
    Verbattle
    Verbattle
    Bangalore BJP Karnataka karnataka news News rowdyism Trending ಕಾನೂನು ಕೊಲೆ ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಭಾರತದಲ್ಲಿ ಆಲ್ ಖೈದಾ ಹೆಜ್ಜೆಜಾಡು | Al Qaeda
    Next Article ಟೆಂಡರ್ ಕೊಡಿಸುವುದಾಗಿ ಹೇಳಿ ವಂಚಿಸಿದ ಗನ್ ಮ್ಯಾನ್ | Tender
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    1 ಟಿಪ್ಪಣಿ

    1. Cfmjqb on ಫೆಬ್ರವರಿ 11, 2026 9:06 ಅಪರಾಹ್ನ

      betmgm Pennsylvania mgm bet casino betmgm РђРљ

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xsndnd ರಲ್ಲಿ ನಟಿ ರನ್ಯಾ ರಾವ್ ಗೆ ಎಷ್ಟು ವರ್ಷ ಜೈಲು ಶಿಕ್ಷೆ ಗೊತ್ತಾ?
    • LinwoodGah ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Zubsfh ರಲ್ಲಿ ದತ್ತ ಜಯಂತಿ ಶೋಭಾಯಾತ್ರೆಯಲ್ಲಿ ಪುಂಡಾಟ | Datta Jayanti
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.