ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Kumaraswamy ಸೇರು- Bhavani Revanna ಸವ್ವಾ ಸೇರು!
    ರಾಜ್ಯ

    Kumaraswamy ಸೇರು- Bhavani Revanna ಸವ್ವಾ ಸೇರು!

    vartha chakraBy vartha chakraಮಾರ್ಚ್ 22, 20235 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಹಾಸನ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯ ಪ್ರೀತಂಗೌಡ ವಿರುದ್ಧ ಸ್ಪರ್ಧಿಸುವ ಜೆಡಿಎಸ್ ಅಭ್ಯರ್ಥಿ ಯಾರು..?
    ಕಳೆದೆರಡು ತಿಂಗಳಿನಿಂದ ರಾಜ್ಯ ರಾಜಕಾರಣದಲ್ಲಿ ಅತಿ ಹೆಚ್ಚು ಚರ್ಚೆಯಲ್ಲಿರುವ ವಿಷಯ ಇದಾಗಿದೆ. ಇದು ಕೇವಲ ರಾಜಕೀಯವಾಗಿ ಅಷ್ಟೇ ಅಲ್ಲ ಮಾಜಿ ಪ್ರಧಾನಿ ದೇವೇಗೌಡ ಅವರ ಕುಟುಂಬದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿದೆ.ಇದಕ್ಕೆ ಪ್ರಮುಖ ಕಾರಣ ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ.
    ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ನೇತೃತ್ವದ ಸರ್ಕಾರ ನಿಶ್ಚಿತ ಹಾಗೂ ತಾವೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ಪಂಚರತ್ನ ಯಾತ್ರೆ ನಡೆಸುತ್ತಿರುವ ಕುಮಾರಸ್ವಾಮಿ ಈಗಾಗಲೇ ತಮ್ಮ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದಾರೆ.ಆದರೆ
    ಇದರಲ್ಲಿ ತಮ್ಮ ಭದ್ರಕೋಟೆ ಹಾಸನದ ಅಭ್ಯರ್ಥಿ ಹೆಸರು ಪ್ರಕಟಿಸಲು ಸಾಧ್ಯವಾಗಿಲ್ಲ. ಇದಕ್ಕೆ ಅವರು ಕೊಡುವ ಕಾರಣ ಜಿಲ್ಲಾ ಘಟಕದಲ್ಲಿ ಕೆಲವುವಗೊಂದಲಗಳಿವೆ.ಕುಟುಂಬದಲ್ಲೂ ಕೆಲವು ವಿಷಯ ಇತ್ಯರ್ಥವಾಗಬೇಕು ಎನ್ನುತ್ತಾರೆ.
    ಅಂದಹಾಗೆಬಕಳೆದೊಂದು ದಶಕದವರಗೆ ತೆರೆಮರೆಯಲ್ಲಿ ರಾಜಕಾರಣ ಮಾಡುತ್ತಾ ತಮ್ಮ ಪತಿಗೆ ಬೆಂಗಾವಲಾಗಿ ನಿಂತಿದ್ದ ಭವಾನಿ ರೇವಣ್ಣ ರಾಜಕೀಯ ಪಟ್ಟುಗಳನ್ನು ಬಲ್ಲ ಚತುರೆ.ಎಚ್.ಡಿ.ರೇವಣ್ಣ ಅವರ ಯಶಸ್ಸಿನ ಗುಟ್ಟು ಭವಾನಿ ಎನ್ನುವುದು ಹಾಸನ ಜಿಲ್ಲೆ ಹಾಗೂ ಜೆಡಿಎಸ್ ನ ಒಳ ರಾಜಕಾರಣ ಬಲ್ಲ ಹಲವರಿಗೆ ಗೊತ್ತಿರುವ ಸಂಗತಿ.
    ರಾಜಕಾರಣದಲ್ಲಿ ದೃಡ ನಿರ್ಧಾರಗಳ ಮೂಲಕ ಗುರುತಿಸಲ್ಪಡುವ ಭವಾನಿ ಅವರು ಅಭಿವೃದ್ಧಿ ಮತ್ತು ಆಡಳಿತಾತ್ಮಕ ವಿಷಯದಲ್ಲೂ ತಮ್ಮದೆ ದೃಷ್ಟಿಕೋನ ಹೊಂದಿದ್ದಾರೆ ಇದರ ಪರಿಣಾಮವಾಗಿ
    ಈ ಹಿಂದೆ ತಮ್ಮ ತವರೂರು ಮೈಸೂರಿನ ಕೆ.ಆರ್.ನಗರದಿಂದ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಯಲು ಸಿದ್ದತೆ ನಡೆಸಿದ್ದರು. ಆದರೆ ಆಗ ಜೆಡಿಎಸ್ ನ ಟಿಕೆಟ್ ಆಕಾಂಕ್ಷಿಯಾಗಿದ್ದ ಸಾ.ರಾ.ಮಹೇಶ್ ಅವರಿಗಾಗಿ ತಮ್ಮ ಆಶೆಯನ್ನು ಅದುಮಿಟ್ಡುಕೊಂಡರು.
    ನಂತರದಲ್ಲಿ ಹಾಸನದಿಂದಲೇ ಕಣಕ್ಕಿಳಿಯಲು ಪ್ರಯತ್ನ ನಡೆಸಿದರೂ ಹಲವಾರು ಕಾರಣಗಳಿಂದ ಸಾಧ್ಯವಾಗದೆ ಜಿಲ್ಲಾ ಪಂಚಾಯತಿಗೆ ಸ್ಪರ್ಧಿಸಿ ಯಶಸ್ಸು ಕಂಡರು.
    ಜೆಡಿಎಸ್ ವಿದ್ಯಮಾನಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿರುವ ಅವರು ಕೇವಲ ತಮ್ಮ ಪತಿಗೆ ಮಾತ್ರ ಬೆಂಗಾವಲಾಗಿ ನಿಂತಿಲ್ಲ ಹಾಸನದ ಪಕ್ಷದ ವಿದ್ಯಮಾನಗಳ ಮೇಲೆ ತಮ್ಮದೆ ಹಿಡಿತ ಹೊಂದಿದ್ದು ಚಾಣಾಕ್ಷ ನಡೆಯ ಮೂಲಕ ಪಕ್ಷದ ಭದ್ರಕೋಟೆ ಅಲುಗಾಡದಂತೆ ನೋಡಿಕೊಂಡಿದ್ದಾರೆ.ಅಷ್ಟೇ ಅಲ್ಲ ರಾಜ್ಯ ಮಟ್ಟದಲ್ಲಿ ಪಕ್ಷದ ತೀರ್ಮಾನಗಳ ಸಮಯದಲ್ಲಿ ತಮ್ಮ ಮಾವ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರೊಂದಿಗೆ ಚರ್ಚಿಸಿ ನೀಡುತ್ತಿದ್ದ ಸಲಹೆಗಳು ವಾಸ್ತವಕ್ಕೆ ಹತ್ತಿರವಷ್ಟೇ ಅಲ್ಲದೆ ಪರಿಣಾಮಕಾರಿಯಾಗಿಯೂ ಇರುತ್ತಿದ್ದವು.ಇದರಿಂದ ಅನೇಕ ಸಂದರ್ಭಗಳಲ್ಲಿ ದೇವೇಗೌಡರು ಇವರ ಸಲಹೆಗಾಗಿ ಕಾಯುತ್ತಿದ್ದರು.ಇದಿಷ್ಟೇ ಅಲ್ಲ ಕಾರ್ಯಕರ್ತರನ್ನು ಇವರು ವಿಶ್ವಾಸಕ್ಕೆ ತೆಗೆದುಕೊಳ್ಳುವ ರೀತಿ ಅವರಲ್ಲಿ ಹೋರಾಟ ಮತ್ತು ಆತ್ಮ ಸ್ಥೈರ್ಯ ಮೂಡಿಸುವ ನಿಟ್ಟಿನಲ್ಲಿ ಕೈಗೊಳ್ಳುವ ನಿರ್ಧಾರಗಳು ಇವರನ್ನು ಭರವಸೆಯ‌ ನಾಯಕಿ ಎಂದು ಪರಿಗಣಿಸುವಂತೆ ಮಾಡಿದೆ.
    ಈ ವೇಳೆ ನಡೆದ ಹಲವಾರು ವಿದ್ಯಮಾನಗಳು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಮುಜುಗರಕ್ಕೆ ಸಿಲುಕುವಂತೆ ಮಾಡಿದೆ.ಭವಾನಿ ರೇವಣ್ಣ ಅವರನ್ನು ಇದೇ ರೀತಿಯಲ್ಲಿ ಬಿಟ್ಟರೆ ಜೆಡಿಎಸ್ ನಲ್ಲಿ ಮತ್ತೊಂದು ಅಧಿಕಾರ ಕೇಂದ್ರ ಸೃಷ್ಟಿಯಾಗಲಿದೆ ಎಂದು ಭಾವಿಸಿದ ಅವರು ಭವಾನಿ ಅವರ ಓಟಕ್ಕೆ ಕಡಿವಾಣ ಹಾಕಲು‌ ಮುಂದಾಗಿದ್ದಾರೆ. ಇದು ಈಗ ದೊಡ್ಡ ಗೌಡರ ಕುಟುಂಬದಲ್ಲಿ ಬಿರುಗಾಳಿ ಸೃಷ್ಟಿಸಿದೆ ಇದೀಗ ಟಿಕೆಟ್‌ ಗಾಗಿ ಕಾದಾಟ ತೀವ್ರಗೊಂಡಿದೆ. ಹಾಸನದಲ್ಲಿ ನಾನು ಸ್ಪರ್ಧಿಸಿಯೇ ಸಿದ್ಧ ಎಂದು ಭವಾನಿ ಅವರು ಹಠಕ್ಕೆ ಬಿದ್ದರೆ, ಅಲ್ಲಿ ಕುಟುಂಬದ ಸದಸ್ಯರಿಗೆ ಟಿಕೆಟ್ ಕೊಡಲ್ಲ ಎಂದು ಕುಮಾರಸ್ವಾಮಿ ಜಿದ್ದಿಗೆ ಬಿದ್ದಿದ್ದಾರೆ. ಪರಿಣಾಮ ದಳಪತಿಗಳ ಕೋಟೆಯಲ್ಲಿ ಬಿರುಕು ಮೂಡಲು ಶುರುವಾಗಿದೆ.
    ಕುಮಾರಸ್ವಾಮಿ ಈ ಕ್ಷೇತ್ರದಿಂದ ಮಾಜಿ ಶಾಸಕ ದಿವಂಗತ ಎಚ್.ಎಸ್. ಪ್ರಕಾಶ್ ಅವರ ಪುತ್ರ ಎಚ್.ಪಿ.ಸ್ವರೂಪ್ ಅವರನ್ನು ಕಣಕ್ಕಿಳಿಸಲು ಒಲವು ಹೊಂದಿದ್ದಾರೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಚಾರ ಮಾಡಲು ಸ್ವರೂಪ್ ಅವರಿಗೆ ಸೂಚನೆ ನೀಡಿದ್ದಾರೆ. ಕುಮಾರಸ್ವಾಮಿ ಅವರ ಈ ನಿರ್ಧಾರದ ವಿರುದ್ಧ ರೇವಣ್ಣ ಅವರ ಕುಟುಂಬದ ಸದಸ್ಯರು ಸಿಡಿದೆದ್ದಿದ್ದಾರೆ.
    ಈ ವಿಷಯವಾಗಿ ಮಾಜಿ‌ ಪ್ರಧಾನಿ ದೇವೇಗೌಡ ಹಲವು ಸುತ್ತಿನಲ್ಲಿ ಸಂಧಾನ ನಡೆಸಿದರೂ ಬಿಕ್ಕಟ್ಟು ಶಮನಗೊಂಡಿಲ್ಲ.ಕುಮಾರಸ್ವಾಮಿ ತಾವು ಎಚ್.ಪಿ.ಸ್ವರೂಪ್ ಗೆ ಮಾತು ಕೊಟ್ಟಿದ್ದೇನೆ ಎಂದು ಪಟ್ಟು ಹಿಡಿದರೆ,ಇದರಲ್ಲಿ ರಾಜಿ ಇಲ್ಲ ಎಂದು ಭವಾನಿ ರೇವಣ್ಣ ತಿರುಗೇಟು ನೀಡಿದ್ದಾರೆ.
    ಈ ಎಲ್ಲಾ ಬೆಳವಣಿಗೆಗಳ ನಡುವೆ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ.ಎಂ.ರಾಜೇಗೌಡ ಹೆಸರು ಮುನ್ನೆಲೆಗೆ ಬಂದಿದೆ.ಇವರು ರೇವಣ್ಣ ಅವರ ಆಪ್ತ ವಲಯಕ್ಕೆ ಸೇರಿದ್ದು,ಬಿಕ್ಕಟ್ಟಿಗೆ ಕಾರಣವಾದ ಇಲ್ಲಿ ಸ್ವರೂಪ್ ಅವರೂ ಬೇಡ,ಭವಾನಿ ರೇವಣ್ಣ ಅವರೂ ಬೇಡ ಎಂಬ ದಾಳ ಉರುಳಿಸಲಾಗಿದೆ.
    ‌ ರಾಜೇಗೌಡ ಅವರಿಗೆ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಲು ಸ್ವತಃ ರೇವಣ್ಣ ಅವರೇ ಸೂಚಿಸಿದ್ದಾರೆ.
    ನನಗೆ ಸವಾಲು ಹಾಕಿರುವ ಬಿಜೆಪಿ ಶಾಸಕರನ್ನು ಸೋಲಿಸುವುದೇ ನನ್ನ ಗುರಿ. ಹಾಗಾಗಿ ಎಲ್ಲರೂ ಇನ್ನೊಮ್ಮೆ ಚರ್ಚಿಸಿ ಸಿದ್ದರಾಗಿ. ರಾಜೇಗೌಡರ ಸ್ಪರ್ಧೆ ಬಗ್ಗೆ ಇನ್ನೊಮ್ಮೆ ದೇವೇಗೌಡರ ಬಳಿ ಮಾತನಾಡುತ್ತೇನೆ. ಸಮಯ ವ್ಯರ್ಥ ಮಾಡುವುದು ಬೇಡ. ಪ್ರಚಾರ ಶುರು ಮಾಡಿ’ ಎಂದು ರೇವಣ್ಣ ಹೇಳುವುದರೊಂದಿಗೆ ಇಡೀ ಬೆಳವಣಿಗೆ ಹೊಸ ತಿರುವು ಪಡೆದುಕೊಂಡಿದೆ.
    ಹಾಸನ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಭವಾನಿ ರೇವಣ್ಣ ಅವರು ಈಗ ಮೌನವಾಗಿದ್ದರೂ ಪತಿ ರೇವಣ್ಣ ಅವರ ಮೂಲಕ ಒತ್ತಡ ಹೇರುತ್ತಿದ್ದಾರೆ. ಇತ್ತ ರೇವಣ್ಣ ಸಹ ಗಂಭೀರವಾಗಿ ಪರಿಗಣಿಸಿದ್ದಾರೆ.ಭವಾನಿ ಅವರನ್ನು ಹತ್ತಿರದಿಂದ ಬಲ್ಲವರಿಗೆ ಅವರು ಅಷ್ಟು ಸುಲಭವಾಗಿ ಪಟ್ಟು ಸಡಿಲಿಸುವರಲ್ಲ.ಹೀಗಾಗಿ ಅಂತಿಮ ಕ್ಷಣದವರೆಗೆ ಈ ಕ್ಷೇತ್ರ ಕುತೂಹಲ ಮೂಡಿಸಿದೆ.

    Verbattle
    Verbattle
    Verbattle
    #kumaraswamy Bhavani revanna m ಚುನಾವಣೆ ರಾಜಕೀಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous ArticleBJP ಸೇರಿದ ರೋಷನ್ ಬೇಗ್! #bjp #karnataka #congressparty #elections
    Next Article ಉಮೇಶ್ ಕತ್ತಿ ಸೋದರನಿಗೆ Congress ಗಾಳ
    vartha chakra
    • Website

    Related Posts

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    ಫೆಬ್ರವರಿ 28, 2026

    5 ಪ್ರತಿಕ್ರಿಯೆಗಳು

    1. Flmdtg on ಫೆಬ್ರವರಿ 12, 2026 8:35 ಅಪರಾಹ್ನ

      betmgm Iowa betmgm-play betmgm South Carolina

      Reply
    2. Gehpbe on ಫೆಬ್ರವರಿ 20, 2026 2:10 ಫೂರ್ವಾಹ್ನ

      Ignite passions with fiery tournaments and leagues. In what is crown coins, league play fosters rivalry. Compete fiercely and claim glory!

      Reply
    3. Rlasyg on ಫೆಬ್ರವರಿ 23, 2026 8:34 ಫೂರ್ವಾಹ್ನ

      Sweet Bonanza is the ultimate treat for slot fans: colorful, volatile, and wildly rewarding. Free spins sweet bonanza mobile turn small bets into huge hauls. Your sugar rush starts here!

      Reply
    4. Appjtf on ಫೆಬ್ರವರಿ 28, 2026 10:29 ಫೂರ್ವಾಹ್ನ

      Why play anywhere else? chumba slots gives free Sweeps Coins + real prize redemptions. Discover the best social casino experience right now!

      Reply
    5. Shotyh on ಮಾರ್ಚ್ 2, 2026 11:13 ಫೂರ್ವಾಹ್ನ

      No boring verification loops for most players. Deposit stake original games > play > win > withdraw. That simple.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Josephter ರಲ್ಲಿ Drugs peddler ಗಳ ಜೊತೆ ಇದ್ದ ಪೊಲೀಸರು.
    • Tcxhfj ರಲ್ಲಿ ಬದಲಾಗುತ್ತಾ ನರೇಂದ್ರ ಮೋದಿ ಹುದ್ದೆ
    • Josephter ರಲ್ಲಿ ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    Latest Kannada News

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.