ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರಕ್ಕೆ ಕುಮಾರಸ್ವಾಮಿ ಸವಾಲು.
    ಕಾನೂನು

    ಸರ್ಕಾರಕ್ಕೆ ಕುಮಾರಸ್ವಾಮಿ ಸವಾಲು.

    vartha chakraBy vartha chakraಅಕ್ಟೋಬರ್ 7, 20246 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.7:
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಪಾದಿಸಿದ್ದಾರೆ
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗಲೆಲ್ಲ ಜನರ ಗಮನ ಬೇರೆಡೆ‌ ಸೆಳೆಯಲು ಇಂತಹ ತಂತ್ರಗಾರಿಕೆ ಮಾಡುತ್ತಿದ್ದಾರೆ. ಈಗ ಮುಡಾ ವಿಚಾರದಲ್ಲೂ ಇದೇ ತಂತ್ರ ರೂಪಿಸಿದ್ದಾರೆ ಎಂದು ದೂರಿದರು.
    ಜಾತಿಗಣತಿ ವರದಿ ಇಟ್ಟುಕೊಂಡು ರಾಜಕೀಯ ಮಾಡುತ್ತೀರಿ, ಈ ವಿಷಯ ಇಟ್ಟುಕೊಂಡು ಚುನಾವಣೆ ಹೋಗಿ ನೋಡೋಣ ಎಂದು ಸವಾಲು ಹಾಕಿದ ಅವರು,ಇವರು ಮಾಡಿರುವ ತಪ್ಪುಗಳನ್ನು ಮುಚ್ಚಿಕೊಳ್ಳೋಕೆ‌ ಜಾತಿಯಂತಹ ವಿಷಯಗಳನ್ನು ಮುಂದೆ ಬಿಟ್ಟುಕೊಂಡು ಹೊರಟಿದ್ದಾರೆ ಎಂದು ಕಿಡಿ ಕಾರಿದರು.
    ಸಿದ್ದರಾಮಯ್ಯ ಅವರು ವರದಿ ಸ್ವೀಕಾರ ಮಾಡಿ ಎಷ್ಟು ದಿನವಾಯಿತು? ಇನ್ನೂ ಯಾಕೆ ಇಟ್ಟುಕೊಂಡು ಕೂತಿದ್ದಾರೆ? ಇಷ್ಟು ದಿನ ಸದ್ದುಗದ್ದಲ ಇರಲಿಲ್ಲ. ಈಗ ಈ ವಿಷಯ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದರು
    ಕಾಂತರಾಜು ಆಯೋಗ ರಚನೆ ಮಾಡಿದ್ದು 10 ವರ್ಷಗಳ ಹಿಂದೆ. ಈಗ ಅ ವರದಿಗೆ 10 ವರ್ಷ ಆಗಿ ಹೋಗಿದೆ. 10 ವರ್ಷಗಳಲ್ಲಿ ಅನೇಕ ಬೆಳವಣಿಗೆಗಳು ಆಗಿವೆ. ಹಳೆಯ ಜಾತಿಗಣತಿ ವರದಿಯನ್ನು ಇಷ್ಟು ದಿನ ಯಾಕೆ ಬಿಡುಗಡೆ ಮಾಡಿರಲಿಲ್ಲ? ಎಂದು ಕ ಪ್ರಶ್ನಿಸಿದರು.
    ಕುಮಾರಸ್ವಾಮಿ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲು ಬಿಡಲಿಲ್ಲ ಎಂದು ನನ್ನ ಮೇಲೆ ಆರೋಪ ಮಾಡುತ್ತಲೇ ಇದ್ದಾರೆ. ಲೋಕಸಭೆ ಚುನಾವಣೆಗೆ ಮೊದಲೇ ಸಿದ್ದರಾಮಯ್ಯ ಅವರ ಕೈಗೆ ಜಾತಿಗಣತಿ ವರದಿ ಕೊಡಲಾಗಿದೆ, ಅಲ್ಲವೇ? ಲೋಕಸಭೆ ‌ಚುನಾವಣೆ ಮೊದಲೇ ವರದಿ ಪಡೆದರೂ ಇಷ್ಟು ದಿನಗಳವರೆಗೂ ಅದರ ಬಗ್ಗೆ ಸದ್ದೇ ಇರಲಿಲ್ಲ ಎಂದು ವಾಗ್ದಾಳಿ ನಡೆಸಿದರು
    10 ವರ್ಷಗಳ ಹಿಂದೆ ಮಾಡಿರುವ ಈ ಜಾತಿಗಣತಿ ವರದಿಯಿಂದ ಯಾವುದೇ ಸಮುದಾಯಕ್ಕೆ ಅನುಕೂಲಗಳು ಆಗುವುದಿಲ್ಲ. ಮೂಡಾ ಹಗರಣವನ್ನು ಮರೆಮಾಚಿಕೊಳ್ಳಲು ಈಗ ಜಾತಿಗಣತಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ. ಇಷ್ಟು ದಿನ ಇಲ್ಲದೇ ಇರೋದು ಈಗ ಯಾಕೆ ಮುನ್ನಲೆಗೆ ತರಲು ಹೊರಟಿದ್ದಾರೆ ಎಂದು ಆಪಾದಿಸಿದರು.
    ಈ ವಿಷಯದ ಬಗ್ಗೆ ದೆಹಲಿಯಲ್ಲಿ ರಾಹುಲ್ ಗಾಂಧಿ ಒಂದು ಹೇಳುತ್ತಾರೆ.. ಇಲ್ಲಿ ಇವರು ಇನ್ನೊಂದು ಹೇಳುತ್ತಾರೆ. ಸರ್ಕಾರದಲ್ಲಿ ಆಗಿರುವ ಹಲವಾರು ತಪ್ಪುಗಳನ್ನು ಮುಚ್ಚಿಕೊಳ್ಳೋದಕ್ಕೆ ಜಾತಿಗಣತಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಆರೋಪ ಮಾಡಿದರು.

    Verbattle
    Verbattle
    Verbattle
    Bangalore Government Karnataka News ಅಪರಾಧ ಸುದ್ದಿ ಕಾಂಗ್ರೆಸ್ ಚುನಾವಣೆ ಮೈಸೂರು ರಾಜಕೀಯ ರಾಹುಲ್ ಗಾಂಧಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮುರುಘಾಶ್ರೀ ಬಿಡುಗಡೆಗೆ ಕೋರ್ಟ್ ಆದೇಶ
    Next Article ತಮಿಳುನಾಡಿನಲ್ಲಿ ಶಿವಕುಮಾರ್ ಪೂಜೆ.
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    6 ಪ್ರತಿಕ್ರಿಯೆಗಳು

    1. Wwrgaa on ಫೆಬ್ರವರಿ 17, 2026 9:16 ಫೂರ್ವಾಹ್ನ

      Known after its massive scheme library and practicable interface, wowvegas.com is a leading sweepstakes casino that’s fully legal in dozens of states. It combines empty WOW Coins for immeasurable depict with Sweepstakes Coins that can drive into verifiable prizes.

      Reply
    2. Iqxwvb on ಫೆಬ್ರವರಿ 18, 2026 5:15 ಅಪರಾಹ್ನ

      Diversify your life with bright wins. crown coins casino app ensures confidentiality and a quick start. Get your bonus right now!

      Reply
    3. Jzfhlo on ಫೆಬ್ರವರಿ 20, 2026 8:30 ಅಪರಾಹ್ನ

      Feast your eyes on Sweet Bonanza — a slot full of treats and tremendous multipliers! Free spins sweet bonanza no deposit feature turns good spins into legendary ones. Try it now!

      Reply
    4. Ehsiel on ಫೆಬ್ರವರಿ 27, 2026 6:34 ಫೂರ್ವಾಹ್ನ

      Sign up at macumba and get free Sweeps Coins instantly. Enjoy premium slots, daily bonuses, and the chance to redeem real rewards. Play now!

      Reply
    5. Xuumdg on ಮಾರ್ಚ್ 3, 2026 7:19 ಫೂರ್ವಾಹ್ನ

      DraftKings online casino Casino brings Vegas to you. Wager $5 for 500 bonus spins and enjoy up to $1,000 in credits covering losses. Premium action awaits!

      Reply
    6. Eusapf on ಮಾರ್ಚ್ 5, 2026 10:40 ಅಪರಾಹ್ನ

      Proc platit vic? Generika za zlomek ceny – navstivte opravdovalekarna.cz
      https://opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdug ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • Andrewhooca ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • Tylermem ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.