ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಾರಿ ತಪ್ಪಿದ ಮಾತು-ಸಂಕಷ್ಟಕ್ಕೆ ಸಿಲುಕಿದ ಕುಮಾರಸ್ವಾಮಿ | Kumaraswamy
    Viral

    ದಾರಿ ತಪ್ಪಿದ ಮಾತು-ಸಂಕಷ್ಟಕ್ಕೆ ಸಿಲುಕಿದ ಕುಮಾರಸ್ವಾಮಿ | Kumaraswamy

    vartha chakraBy vartha chakraಏಪ್ರಿಲ್ 14, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಏ.14: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಸ್ವಲ್ಪಮಟ್ಟಿಗೆ ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (Kumaraswamy) ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
    ತುಮಕೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಕುಮಾರಸ್ವಾಮಿ ಅವರು ಗ್ಯಾರಂಟಿಗಳನ್ನು ಟೀಕಿಸುವ ಬರದಲ್ಲಿ ಮಹಿಳೆಯರ ಕುರಿತು ಆಡಿರುವ ಮಾತು ಇದೀಗ ಸಾಕಷ್ಟು ವಿವಾದವನ್ನು ಸೃಷ್ಠಿಸಿದೆ.

    ಕುಮಾರಸ್ವಾಮಿ ಅವರ ಹೇಳಿಕೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಅದನ್ನು ಗಂಭೀರವಾಗಿ ಪರಿಗಣಿಸಿರುವ ಮಹಿಳಾ ಆಯೋಗ ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿ ಕೊಂಡಿದೆ
    ಕುಮಾರಸ್ವಾಮಿಯವರ ಭಾಷಣದ ಬಗ್ಗೆ ಬಂದಿರುವ ಪತ್ರಿಕಾ ವರದಿಗಳು ಮತ್ತು ದೃಶ್ಯಾವಳಿ
    ಗಳನ್ನೊಳಗೊಂಡ ದಾಖಲೆಗಳೊಂದಿಗೆ ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿಗೊಳಿಸಲು ಮಹಿಳಾ ಆಯೋಗ ಸಿದ್ಧತೆ ನಡೆಸಿದೆ.

    ಕಾಂಗ್ರೆಸ್ ಆಕ್ರೋಶ:
    ಕುಮಾರಸ್ವಾಮಿ ಅವರ ಹೇಳಿಕೆಯ ಬಗ್ಗೆ ಕಿಡಿಕಾರಿರುವ ಕಾಂಗ್ರೆಸ್ ಮಹಿಳೆಯರ ಸಬಲೀಕರಣ ಸ್ವಾಭಿಮಾನದ ಬದುಕನ್ನು ಸಹಿಸಲು ಸಾಧ್ಯವಿಲ್ಲದ ಮನುವಾದಿ ಕುಮಾರಸ್ವಾಮಿ ರಾಜ್ಯದ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಕಾರ್ಯದರ್ಶಿ ದೀಪಕ್ ತಿಮ್ಮಯ ಕಿಡಿ ಕಾರಿದ್ದಾರೆ.
    ಮಾಜಿ ಸಂಸದ ಉಗ್ರಪ್ಪ ಅವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ ಜೊತೆ ಸಖ್ಯ ಮಾಡುವ ಮೂಲಕ ಕುಮಾರಸ್ವಾಮಿಯವರು ತಮ್ಮ ಸ್ವಾಭಿಮಾನ ಗೌರವ ಹಾಗೂ ಬುದ್ಧಿವಂತಿಕೆಯನ್ನು ಅವರೊಂದಿಗೆ ವಿಲೀನ ಮಾಡಿದ್ದಾರೆ ಎಂದು ಟೀಕಿಸಿದರು.

    ಶಕ್ತಿ, ಗೃಹಲಕ್ಷ್ಮಿ ಮತ್ತು ಗೃಹಜೋತಿ ಯೋಜನೆಗಳು ರಾಜ್ಯದ ಬಡವರ ಮನೆಯ ಬೆಳಕಾಗಿವೆ. ಇಂತಹ ಬೆಳಕು ತರುವ ಯೋಜನೆಗಳು ಕುಮಾರಸ್ವಾಮಿಯವರಿಗೆ ದಾರಿ ತಪ್ಪಿದಂತೆ ಕಾಣುತ್ತಿವೆ ಎಂದು ಟೀಕಿಸಿದರು.
    ಗೃಹಲಕ್ಷ್ಮಿ ಯೋಜನೆಯ ಹಣದಿಂದ ತಮ್ಮ ಮಕ್ಕಳನ್ನು ಓದಿಸುವ ಕುಟುಂಬ ಸದಸ್ಯರ ಆಸ್ಪತ್ರೆ ಔಷಧಿಗಳ ಖರ್ಚು ವೆಚ್ಚ ನೋಡಿಕೊಳ್ಳುವ ಮಹಿಳೆಯರು ದಾರಿ ತಪ್ಪಿದಂತೆ ಕಾಣುತ್ತಿರುವರೆ ಎಂದು ಪ್ರಶ್ನಿಸಿದ ಅವರು ಇಂತಹ ಹೇಳಿಕೆ ನೀಡಿರುವ ಕುಮಾರಸ್ವಾಮಿ ಕ್ಷಮೆಗೂ ಕೂಡ ಅರ್ಹರಲ್ಲ ಎಂದು ವಾಗ್ದಾಳಿ ನಡೆಸಿದರು.

    Verbattle
    Verbattle
    Verbattle
    #kumaraswamy m ಉಗ್ರ ಕಾಂಗ್ರೆಸ್ ತುಮಕೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಒಳ ಸುಳಿಗಳ ಭೀತಿಯಲ್ಲಿ ಹೆಣ್ಣುಮಕ್ಕಳ ಹೋರಾಟ (ದಾವಣಗೆರೆ ಲೋಕಸಭಾ ಕ್ಷೇತ್ರ)
    Next Article ಮೋದಿ ಸಭೆಗೆ ಶ್ರೀನಿವಾಸ್ ಪ್ರಸಾದ್ ಗೈರು | Srinivas Prasad
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    4 ಪ್ರತಿಕ್ರಿಯೆಗಳು

    1. Dckvby on ಫೆಬ್ರವರಿ 20, 2026 9:09 ಫೂರ್ವಾಹ್ನ

      Feel the energy of live streams and interactive sessions. In crown coins casino log in, community events foster fun competitions. Register for your share of the prizes!

      Reply
    2. Ftwwjs on ಫೆಬ್ರವರಿ 26, 2026 6:48 ಅಪರಾಹ್ನ

      Thunderous thrills in every triumphant turn. buffalo slot jackpot delivers herds of hits, scatters, and progressive power. Win big!

      Reply
    3. Nxjpcg on ಫೆಬ್ರವರಿ 28, 2026 10:00 ಅಪರಾಹ್ನ

      Chumba Casino delivers daily excitement and real cash redemptions. Get your free macumba welcome bonus and play the best slots online. The wins are waiting!

      Reply
    4. Izqftf on ಮಾರ್ಚ್ 2, 2026 7:25 ಅಪರಾಹ್ನ

      Millions of bets every day. Thousands stake login of winners every week. You’re next.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdug ರಲ್ಲಿ ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    • Andrewhooca ರಲ್ಲಿ ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    • Williamdug ರಲ್ಲಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.