Facebook Twitter Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home»ಪ್ರಚಲಿತ»ಮಾನವೀಯತೆ ಮೆರೆದ ಮಂತ್ರಿ ಹೆಬ್ಬಾಳ್ಕರ್ | Lakshmi Hebbalkar
    ಪ್ರಚಲಿತ

    ಮಾನವೀಯತೆ ಮೆರೆದ ಮಂತ್ರಿ ಹೆಬ್ಬಾಳ್ಕರ್ | Lakshmi Hebbalkar

    vartha chakraBy vartha chakraಆಗಷ್ಟ್ 28, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಚಾಮರಾಜನಗರ : ಮೈಸೂರು-ಚಾಮರಾಜನಗರ ‌ಹೆದ್ದಾರಿಯಲ್ಲಿ ಸಂಭವಿಸಿದ ಬೈಕ್ ಹಾಗೂ‌ ಆಟೋ ಮುಖಾಮುಖಿ ಡಿಕ್ಕಿಯಲ್ಲಿ ಗಾಯಗೊಂಡು ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಧಾವಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

    ಗೃಹಲಕ್ಷ್ಮಿ ಯೋಜನೆ ಚಾಲಾನಾ ಸಮಾರಂಭದ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಸಚಿವರು ಮಂಡ್ಯಕ್ಕೆ ತೆರಳುತ್ತಿದ್ದರು. ನಗರದ ಹೊರವಲಯದ ಸಂತೇಮರಳ್ಳಿ ಮುಖ್ಯ ರಸ್ತೆಯ ದೊಡ್ಡಪೇಟೆ ಕ್ರಾಸ್ ಬಳಿ ಬೈಕ್ ನಲ್ಲಿ ಚಲಿಸುತ್ತಿದ್ದ ಇಬ್ಬರು ಯುವಕರು ಆಟೋ‌ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಬಿದ್ದು ನರಳಾಡುತ್ತಿದ್ದರು.

    https://varthachakra.com/wp-content/uploads/2023/08/WhatsApp-Video-2023-08-28-at-16.24.07.mp4

    ಅವರನ್ನು ನಿಂತು ಜನರು ನೋಡುತ್ತಿರುವುದನ್ನು ಇದೇ ಮಾರ್ಗದಲ್ಲಿ ಚಲಿಸುತ್ತಿದ್ದ ಸಚಿವರು ಗಮನಿಸಿದರು.ತಕ್ಷಣವೇ ತಮ್ಮ ಕಾರನ್ನು ನಿಲ್ಲಿಸಿ ಆಂಬುಲೆನ್ಸ್ ಗೆ ಕರೆ ಮಾಡಿ ಅದರ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಕೆಲಸದ ಒತ್ತಡದ ಮಧ್ಯೆಯೂ ಸಚಿವರು ಗಾಯಾಳುಗಳನ್ನು ಸಾಗಿಸಲು ಎಲ್ಲ ವ್ಯವಸ್ಥೆ ಮಾಡಿದರು.
    ಸಚಿವರ ಸ್ಪಂದನೆಗೆ ಸ್ಥಳದಲ್ಲಿದ್ದ ನಾಗರೀಕರು ಅತೀವ ಮೆಚ್ಚುಗೆ ವ್ಯಕ್ತಪಡಿಸಿ ಕೃತಜ್ಞತೆ ಅರ್ಪಿಸಿದರು ಅಲ್ಲದೆ ದೊಡ್ಡಪೇಟೆ ಕ್ರಾಸ್ ನಲ್ಲಿ ಪದೆ ಪದೇ ಅಪಘಾತ ಸಂಭವಿಸುತ್ತಿದ್ದು, ಇದಕ್ಕೆ ಪರಿಹಾರ ಕೊಡಿಸಬೇಕು ಎಂದು ಮನವಿ ಮಾಡಿದರು. ಈ ಬಗ್ಗೆ ಗಮನ ಹರಿಸುವಂತೆ ಪೊಲೀಸರಿಗೆ ಸೂಚಿಸಿದ ಸಚಿವರು ನಂತರ ಮಂಡ್ಯ ಕ್ಕೆ ಪ್ರಯಾಣ ಬೆಳೆಸಿದರು.

    art chamarjnagar Karnataka Lakshmi Hebbalkar m mi News Varthachakra Video women and child development ಅಪಘಾತ ಡಿಕ್ಕಿ ಬೈಕ್
    Share. Facebook Twitter Pinterest LinkedIn Tumblr Email
    Previous Articleಸಿಲಿಕಾನ್ ಸಿಟಿ ಅಲ್ಲ Accident City | Silicon Valley
    Next Article ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ | Madrasa
    vartha chakra
    • Website

    Related Posts

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    ಸೆಪ್ಟೆಂಬರ್ 22, 2023

    KS&DL ಗೆ ಕಾರ್ಪೊರೇಟ್ ರೂಪ

    ಸೆಪ್ಟೆಂಬರ್ 22, 2023

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ಸೆಪ್ಟೆಂಬರ್ 22, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    KS&DL ಗೆ ಕಾರ್ಪೊರೇಟ್ ರೂಪ

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ವಿದ್ಯುತ್ ಉತ್ಪಾದನೆ ಕುಸಿತ – ಸಿ.ಎಂ. ಅಸಮಾಧಾನ | Bengaluru

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • scholding ರಲ್ಲಿ ಇವರೆಲ್ಲ ರಷ್ಯಾಕ್ಕೆ ಬರುವಂತಿಲ್ಲ!
    • mail order prescription drugs from canada ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • buy instagram followers uk ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    Latest Kannada News

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    ಸೆಪ್ಟೆಂಬರ್ 22, 2023

    KS&DL ಗೆ ಕಾರ್ಪೊರೇಟ್ ರೂಪ

    ಸೆಪ್ಟೆಂಬರ್ 22, 2023

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ಸೆಪ್ಟೆಂಬರ್ 22, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    ಹಾಲಶ್ರೀ ಪೊಲೀಸರ ಬಲೆಗೆ ಬಿದ್ದಿದ್ದು ಹೇಗೆ ಗೊತ್ತಾ?
    Subscribe