Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೋರು ಹೊಡೆಸಲೆಂದೇ ಮಾಡಿದಂತಿರುವ ಲೈಗರ್
    ಸಿನೆಮ

    ಬೋರು ಹೊಡೆಸಲೆಂದೇ ಮಾಡಿದಂತಿರುವ ಲೈಗರ್

    vartha chakraBy vartha chakraಆಗಷ್ಟ್ 30, 2022Updated:ಆಗಷ್ಟ್ 31, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Liger
    Share
    Facebook Twitter LinkedIn Pinterest Email WhatsApp

    ಕಥೆ ಇಲ್ಲ ಕಥೆಯ ಗಂಧವೂ ಇಲ್ಲ, ಸಂಭಾಷಣೆ ಹಿಡಿಸಲ್ಲ, ಹಾಡಿನಲ್ಲಿ ಮಜವಿಲ್ಲ, ಗುನುಗುನಿಸುವ ಸಾಹಿತ್ಯವಿಲ್ಲ, ತರ್ಕವಿಲ್ಲ, ವಿಷಯವಿಲ್ಲ, ವಿಜಯ್ ದೇವರಕೊಂಡ ನಟನೆಗೆ ಒಂದು ಹಂದರವೇ ಇಲ್ಲ, ನಟಿಗೆ ನಟನೆ ಗೊತ್ತಿಲ್ಲ, ಆಕೆಯನ್ನು ನೋಡಲು ಮನಸ್ಸು ಆಗುವುದಿಲ್ಲ, ಕೊನೆಗೆ ವಿಶೇಷ ಪಾತ್ರದಲ್ಲಿ ನಟಿಸಿರುವ ಮೈಕ್ ಟೈಸನ್ ಗೆ ಯಾವ ಚಿತ್ರದಲ್ಲಿ ನಟಿಸಿದ್ದೇನೆ ಎಂದೇ ಮರೆತುಹೋಗುವಷ್ಟು ತಲೆಬುಡವಿಲ್ಲದ ಆದರೆ ತಲೆ ಚಿಟ್ಟು ಹಿಡಿಸುವ ನಿರೂಪಣೆ ನೀಡಿದ ಅನುಭವಿ ನಿರ್ದೇಶಕ ನಿರ್ದೇಶನವನ್ನೇ ಮರೆತು ಮಾಡಿದಂತಿದೆ ಇದೆಲ್ಲ.
    ಅಂತೂ ಇಂತೂ ಬಹಳಷ್ಟು ಪ್ರಚಾರ ಗಿಟ್ಟಿಸಿಕೊಂಡು ಬಿಡುಗಡೆಯಾದ ಸಿನೆಮಾ ಲೈಗರ್ ಬೋರು ಹೊಡೆಸುವುದು ಮಾತ್ರವಲ್ಲದೆ ತಲೆ ಚಿಟ್ಟು ಹಿಡಿಸಿ ತಲೆ ನೋವು ಕೊಡುವುದೂ ಖಂಡಿತ. ವಿಜಯ್ ದೇವರಕೊಂಡ ಅವರ ಅಹಂಕಾರವೋ ಇಲ್ಲ ಧರ್ಮ ಸಂಸ್ಥೆಯ ಉಡಾಫೆಯೊ ಅಂತೂ ಅತ್ಯಂತ ದೊಡ್ಡ ಫ್ಲಾಪ್ ನೀಡಿದ ಅಪಕೀರ್ತಿ ಈ ಕರಣ್ ಜೋಹರ್, ವಿಜಯ್ ದೇವರಕೊಂಡ, ಪುರಿ ಜಗನ್ನಾಥ ತ್ರಿಮೂರ್ತಿಗಳಿಗೆ ಸಲ್ಲುತ್ತದೆ. ಈ ಸಿನೆಮಾ ನೋಡದಿದ್ದರೇನೇ ಒಳಿತು ಎಂದು ವಿಮರ್ಶಕರು ಒಕ್ಕರೊಲಿನಿಂದ ಬೇಡಿಕೊಳ್ಳುತ್ತಿದ್ದಾರೆ.

    ಧರ್ಮ ಸಾಹಿತ್ಯ ಸಿನೆಮ
    Share. Facebook Twitter Pinterest LinkedIn Tumblr Email WhatsApp
    Previous Articleಮಳೆಯ ಹೊಡೆತಕ್ಕೆ ತತ್ತರಿಸಿದ ಬೆಂಗಳೂರು
    Next Article ಮೋಹಕ ತಾರೆ ರಮ್ಯಾ ನಾಳೆ ಏನು ಹೇಳ್ತಾರೆ ಗೊತ್ತಾ..
    vartha chakra
    • Website

    Related Posts

    ದಾಖಲೆ ಮಾಡುತ್ತಿರುವ ಮಾರ್ಕ್

    ಜನವರಿ 1, 2026

    ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

    ಡಿಸೆಂಬರ್ 24, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್

    ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fen daison kypit_spOa ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    • DonaldPib ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • 789p ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್

    ಜನವರಿ 8, 2026

    ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?

    ಜನವರಿ 7, 2026

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಜನವರಿ 7, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.