Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಗಾತಿಯನ್ನು ಕೊಂದು ಕುಕ್ಕರ್ ನಲ್ಲಿ ಬೇಯಿಸಿದ
    ಅಪರಾಧ

    ಸಂಗಾತಿಯನ್ನು ಕೊಂದು ಕುಕ್ಕರ್ ನಲ್ಲಿ ಬೇಯಿಸಿದ

    vartha chakraBy vartha chakraಜೂನ್ 8, 2023Updated:ಜೂನ್ 9, 20236 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬೈ,ಜೂ.8- ವ್ಯಕ್ತಿಯೊಬ್ಬ ತನ್ನ ಸಹಜೀವನ ಸಂಗಾತಿ ಮಹಿಳೆಯನ್ನು ಕೊಂದು ದೇಹವನ್ನು ತುಂಡುಗಳಾಗಿ ಕತ್ತರಿಸಿ ಕುಕ್ಕರ್‌ನಲ್ಲಿ ಬೇಯಿಸಿರುವ ಪ್ರಕರಣ ಥಾಣೆಯಲ್ಲಿ ಬಯಲಾಗಿದೆ.
    ಮೃತ ಮಹಿಳೆಯನ್ನು ಸರಸ್ವತಿ ವೈದ್ಯ(32) ಎಂದು ಗುರುತಿಸಲಾಗಿದ್ದು, ಆರೋಪಿಯನ್ನು 56 ವರ್ಷದ ಮನೋಜ್ ಸಹಾನಿ ಎಂದು ಗುರುತಿಸಲಾಗಿದೆ.
    ನಾಲ್ಕು ದಿನಗಳ ಹಿಂದೆ ಸರಸ್ವತಿಯನ್ನು ಕೊಂದಿದ್ದ ಮನೋಜ್, ಟ್ರೀ ಕಟ್ಟರ್ ಅನ್ನು ಖರೀದಿಸಿ ಆಕೆಯ ದೇಹವನ್ನು 12–13 ತುಂಡು ಮಾಡಿದ್ದ. ಬಳಿಕ, ಬಳಿಕ, ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಿ, ಹೊರಗೆ ಎಸೆಯುವ ಉದ್ದೇಶದಿಂದ ಪ್ಲಾಸ್ಟಿಕ್ ಪೇಪರ್‌ನಲ್ಲಿ ಸುತ್ತಿ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
    ದೂರು ಕೇಳಿಬರುತ್ತಿದ್ದಂತೆ ಸ್ಥಳಕ್ಕೆ ಪೊಲೀಸ್​ ತಂಡವನ್ನು ಕಳುಹಿಸಲಾಯಿತು. ಈ ವೇಳೆ, ಮಹಿಳೆಯ ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿರುವುದು ಕಂಡು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
    ಪ್ರಾಥಮಿಕ ತನಿಖೆಯ ಪ್ರಕಾರ, ಶಂಕಿತ ವ್ಯಕ್ತಿಯೊಬ್ಬ ಗಲಾಟೆ ಮಾಡಿಕೊಂಡು ಆಕೆಯನ್ನು ಕೊಲೆ ಮಾಡಿದ್ದಾನೆ ಮತ್ತು ಇನ್ನೊಬ್ಬ ಬುಧವಾರ ಸಂಜೆಯವರೆಗೂ ಆಕೆಯ ಮೃತದೇಹವನ್ನು ಮುಚ್ಚಿಡಲು ಸಹಾಯ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಆದರೆ, ಕೊಲೆ ಏಕೆ ಮಾಡಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ” ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

    Verbattle
    Verbattle
    Verbattle
    ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಪೋಪ್ ಫ್ರಾನ್ಸಿಸ್ ಗೆ ಮತ್ತೊಂದು ಆರೋಗ್ಯ ಸಮಸ್ಯೆ
    Next Article ಯುವಕರ ಹುಚ್ಚಾಟ- ತಪ್ಪಿದ ಅನಾಹುತ
    vartha chakra
    • Website

    Related Posts

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    6 ಪ್ರತಿಕ್ರಿಯೆಗಳು

    1. Lhvjon on ಫೆಬ್ರವರಿ 11, 2026 1:40 ಅಪರಾಹ್ನ

      mgm on line betmgm-play betmgm South Dakota

      Reply
    2. 1ace_ossr on ಫೆಬ್ರವರಿ 12, 2026 2:51 ಫೂರ್ವಾಹ್ನ

      Dive into the thrilling world of online gambling with 1ace and enjoy an unforgettable gaming experience!
      Moreover, scientists continue to explore further possibilities for 1ace usage.

      Reply
    3. aviator_tmEt on ಫೆಬ್ರವರಿ 12, 2026 1:33 ಅಪರಾಹ್ನ

      aviator game online offers an exciting experience and the opportunity to win real money directly from your device.
      The Aviator game has gained significant popularity among online gambling enthusiasts.

      Reply
    4. pas88 login on ಫೆಬ್ರವರಿ 13, 2026 12:57 ಅಪರಾಹ್ನ

      pas88 slot

      Reply
    5. playboy888_pgpl on ಫೆಬ್ರವರಿ 13, 2026 3:43 ಅಪರಾಹ್ನ

      playboy888
      This dedication to new content not only draws back existing users but also encourages active participation within the community.

      Reply
    6. alpha66_ivKr on ಫೆಬ್ರವರಿ 14, 2026 8:17 ಅಪರಾಹ್ನ

      Discover the excitement of online gaming with alpha66, your ultimate destination for thrilling slots and live action.
      Such initiatives indicate that Alpha66 is set for significant growth.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    • mostbet_jxEa ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • Tracymix ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.