Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಸಭೆಗೆ ಶುರುವಾಯಿತು ಭಾರಿ ಪೈಪೋಟಿ
    ರಾಜಕೀಯ

    ರಾಜ್ಯಸಭೆಗೆ ಶುರುವಾಯಿತು ಭಾರಿ ಪೈಪೋಟಿ

    vartha chakraBy vartha chakraಜನವರಿ 29, 20246 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಲೋಕಸಭೆ ಚುನಾವಣೆಗೂ ಮುನ್ನವೇ ರಾಜ್ಯದಲ್ಲಿ ಮತ್ತೊಂದು ರಾಜಕೀಯ ಸಮರಕ್ಕೆ ವೇದಿಕೆ ಸಜ್ಜುಗೊಂಡಿದೆ.

    ಏಪ್ರಿಲ್ 2 ರಂದು ನಿವೃತ್ತಿಯಾಗಲಿರುವ ಕರ್ನಾಟಕದ ರಾಜ್ಯಸಭಾ ಸದಸ್ಯರಾದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ (ಬಿಜೆಪಿ), ಕಾಂಗ್ರೆಸ್ ಸದಸ್ಯರಾದ ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್, ಸೈಯದ್ ನಸೀರ್ ಹುಸೇನ್ ಅವರ ಸ್ಥಾನಗಳಿಗೆ ಚುನಾವಣೆ ಘೋಷಿಸಲಾಗಿದೆ.

    ವಿಧಾನಸಭೆಯಲ್ಲಿ ಹೊಂದಿರುವ ಪಕ್ಷಗಳ ಬಲಾಬಲಗಳನ್ನು ಆಧರಿಸಿ ನೋಡುವುದಾದರೆ ಕಾಂಗ್ರೆಸ್ ಮೂರು ಸ್ಥಾನಗಳನ್ನು ಉಳಿಸಿಕೊಳ್ಳುವ ಸಾಧ್ಯತೆ ಇದೆ. ಬಿಜೆಪಿಗೆ ಒಂದು ಸ್ಥಾನ ಲಭಿಸಲಿದೆ ಚುನಾವಣೆ ಸಂಬಂಧ ಮೂರು ಪಕ್ಷಗಳಲ್ಲಿ ಒಮ್ಮತ ಏರ್ಪಟ್ಟು ನಡೆದಿದ್ದೆ ಆದಲ್ಲಿ ಈ ಲೆಕ್ಕಾಚಾರ ಸಾಧ್ಯವಾಗಲಿದೆ.
    ಇದನ್ನು ಹೊರತುಪಡಿಸಿ ಹೆಚ್ಚುವರಿ ಆಗಿರುವ ಜೆಡಿಎಸ್ ಮತಗಳನ್ನು ಲೆಕ್ಕಕ್ಕೆ ಇಟ್ಟುಕೊಂಡು ಬಿಜೆಪಿ ಅಥವಾ ಜೆಡಿಎಸ್ 5 ನೇ ಅಭ್ಯರ್ಥಿಯನ್ನು ಕೇಳಿಸಿದಲ್ಲಿ ಚುನಾವಣಾ ಅಖಾಡಕ್ಕೆ ಭರ್ಜರಿ ರಂಗು ಬರಲಿದೆ.

    ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ. ಬಿಜೆಪಿಯ ರಾಜ್ಯನಾಯಕರ ಜೊತೆ ಮಾತುಕತೆ ನಡೆಸಿರುವುದು ವಿದ್ಯಮಾನಗಳಿಗೆ ರಂಗು ಬರುವಂತೆ ಮಾಡಿದೆ.
    ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಫೆಬ್ರವರಿ 8 ರಂದು ಚುನಾವಣಾ ಅಧಿಸೂಚನೆಯನ್ನು ಪ್ರಕಟಿಸಲಿದ್ದು , ಅಂದಿನಿಂದ ಫೆ.15ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಫೆ. 16ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಫೆ.20 ಕಡೆ ದಿನ. ಅಗತ್ಯ ಬಿದ್ದರೆ ಫೆ.27ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ಗಂಟೆಯವರೆಗೆ ಮತದಾನ ನಡೆಯಲಿದ್ದು , ಅಂದು ಸಂಜೆ 5 ಗಂಟೆ ನಂತರ ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟಿಸಲಾಗುತ್ತದೆ.

    ಆಡಳಿತ ರೂಢ ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳಿಗಾಗಿ ಪೈಪೋಟಿ ನಡೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ನಾಸಿರ್ ಹುಸೇನ್ ಮರು ಆಯ್ಕೆ ಬಯಸಿದರೆ, ಗೃಹ ಮಂತ್ರಿ ಪರಮೇಶ್ವರ್ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಜಿ.ಸಿ. ಚಂದ್ರಶೇಖರ್ ಕೂಡ ಎರಡನೇ ಬಾರಿಗೆ ಆಯ್ಕೆಯಾಗಲು ಪೈಪೋಟಿ ನಡೆಸಿದ್ದಾರೆ
    ಪರಿಶಿಷ್ಟ ಜಾತಿ ಎಡಗೈ ಕೋಟಾದಡಿ ಎರಡನೇ ಬಾರಿಗೆ ಅವಕಾಶ ಕೊಡುವ ನಿರೀಕ್ಷೆಯಲ್ಲಿದ್ದಾರೆ ಎಲ್ ಹನುಮಂತಯ್ಯ ಇದನ್ನು ಹೊರತುಪಡಿಸಿ ಪಕ್ಷದ ಹಿರಿಯ ನಾಯಕ ಮನ್ಸೂರ್ ಅಲಿ ಖಾನ್, ಬಿ ಎಲ್ ಶಂಕರ್, ಎಚ್. ಎಂ. ರೇವಣ್ಣ, ನಿವೇದಿತ ಆಳ್ವ, ಎಚ್ ಆಂಜನೇಯ ಸೇರಿದಂತೆ ಅನೇಕರು ಟಿಕೆಟ್ ಗಾಗಿ ಲಾಬಿ ನಡೆಸಿದ್ದಾರೆ.
    ಬಿಜೆಪಿಯಿಂದ ಉದ್ಯಮಿ ಪ್ರಕಾಶ್ ಶೆಟ್ಟಿ ವಾಮನಾಚಾರ್ಯ ವಿ ಸೋಮಣ್ಣ ಟಿಕೆಟ್ ನಿರೀಕ್ಷಿಸಿದ್ದು ಮಂತ್ರಿಯಾಗಿರುವ ರಾಜೀವ್ ಚಂದ್ರಶೇಖರ್ ಮರು ಆಯ್ಕೆಯ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಲೋಕಸಭಾ ಚುನಾವಣೆಯಲ್ಲಿ ಮೂರು ಕ್ಷೇತ್ರಗಳನ್ನು ಮಾತ್ರ ಕೊಡುವಂತೆ ಕೇಳಿರುವ ಜೆಡಿಎಸ್ ರಾಜ್ಯಸಭೆಯ ಸ್ಥಾನವನ್ನು ತನಗೆ ಬಿಟ್ಟು ಕೊಡುವಂತೆ ಮನವಿ ಮಾಡುವ ಸಾಧ್ಯತೆ ಇದೆ.

    ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಅಸ್ತಿತ್ವಕ್ಕಾಗಿ ಬಿಜೆಪಿ ಹೋರಾಟ | BJP
    Next Article ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟಿದ್ದು ಯಾಕೆ ಗೊತ್ತಾ? | Jagadish Shettar
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!

    ಜೂನ್ 19, 2025

    6 ಪ್ರತಿಕ್ರಿಯೆಗಳು

    1. fxcvs on ಜೂನ್ 4, 2025 3:18 ಫೂರ್ವಾಹ್ನ

      can i purchase cheap clomid without insurance can i order clomiphene prices where can i buy cheap clomiphene no prescription where to buy clomiphene price can i purchase cheap clomiphene without rx where can i buy generic clomiphene price cost of clomiphene for men

      Reply
    2. buy generic cialis online canada on ಜೂನ್ 9, 2025 11:39 ಫೂರ್ವಾಹ್ನ

      The thoroughness in this piece is noteworthy.

      Reply
    3. cipro and flagyl together on ಜೂನ್ 11, 2025 5:55 ಫೂರ್ವಾಹ್ನ

      The thoroughness in this piece is noteworthy.

      Reply
    4. rqirf on ಜೂನ್ 18, 2025 2:25 ಅಪರಾಹ್ನ

      buy propranolol generic – cost methotrexate 10mg order methotrexate 10mg pill

      Reply
    5. vki4m on ಜೂನ್ 21, 2025 12:07 ಅಪರಾಹ್ನ

      amoxil for sale – buy combivent 100mcg pills order combivent 100 mcg

      Reply
    6. z6y0x on ಜೂನ್ 23, 2025 3:10 ಅಪರಾಹ್ನ

      buy azithromycin 250mg – buy cheap azithromycin buy bystolic cheap

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Douglasamott ರಲ್ಲಿ Btv ಮುಖ್ಯಸ್ಥ Arrested | GM Kumar
    • Williamreosy ರಲ್ಲಿ ಮನೋರಂಜನ್ ಜನ್ಮ ಜಾಲಾಡುತ್ತಿರುವ ಪೊಲೀಸ್ | Manoranjan
    • j2xbp ರಲ್ಲಿ 20 ಕೋಟಿ ಕೊಡದಿದ್ದರೆ ಮುಖೇಶ್ ಅಂಬಾನಿ ಖತಂ | Mukesh Ambani
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe