Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಸಭೆ ಸಮರ-ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ | Lok Sabha Elections
    Trending

    ಲೋಕಸಭೆ ಸಮರ-ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ | Lok Sabha Elections

    vartha chakraBy vartha chakraಮಾರ್ಚ್ 16, 2024Updated:ಮಾರ್ಚ್ 16, 202414 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.16- ಜಗತ್ತಿನಾದ್ಯಂತ ಕುತೂಹಲ ಕೆರಳಿಸಿರುವ ಲೋಕಸಭಾ ಮಹಾಸಮರಕ್ಕೆ (Lok Sabha Elections) ಅಖಾಡ ರಾಜ್ಯಗೊಂಡಿದೆ ಚುನಾವಣಾ ಆಯೋಗ ಒಟ್ಟು ಏಳು ಹಂತಗಳಲ್ಲಿ ಲೋಕಸಭೆಗೆ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ.
    ಮುಕ್ತ ಹಾಗೂ ಶಾಂತಿಯುತ ಮತದಾನ ನಡೆಸುವ ದೃಷ್ಟಿಯಿಂದ ರಾಜ್ಯಗಳ ವರದಿ ಮತ್ತು ಕೇಂದ್ರ ಗುಪ್ತದಳದ ವರದಿಯನ್ನು ಆದರೆ ಏಳು ಹಂತಗಳಲ್ಲಿ ದೇಶಾದ್ಯಂತ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ ಏಪ್ರಿಲ್ 26ಕ್ಕೆ ಮೊದಲ ಹಂತದ ಮತದಾನ, ಮೇ 7 ಕ್ಕೆ ಎರಡನೇ ಹಂತದ ಮತದಾನ ಎಂದು ಪ್ರಕಟಿಸಲಾಗಿದೆ.

    ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ ಮತ್ತು ಉಡುಪಿ -ಚಿಕ್ಕಮಗಳೂರು ಕ್ಷೇತ್ರಕ್ಕೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
    ಈ ಕ್ಷೇತ್ರಗಳ ಚುನಾವಣೆಗೆ ಮಾರ್ಚ್ 28ರಂದು ಅಧಿ ಸೂಚನೆ ಹೊರಡಿಸಲಾಗುತ್ತಿದ್ದು ಅಂದಿನಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ ಏಪ್ರಿಲ್ ನಾಲ್ಕು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 8 ಕೊನೆಯ ದಿನವಾಗಿದೆ.
    ಏಪ್ರಿಲ್ 26ರಂದು ಮತದಾನ ನಡೆಯಲಿದ್ದು ಜೂನ್
    4ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಏಪ್ರಿಲ್ 26ರಂದು ಮತದಾನ ಮಾಡಿದವರು ಫಲಿತಾಂಶಕ್ಕಾಗಿ ಸುಮಾರು ಒಂದು ತಿಂಗಳವರೆಗೆ ಕಾಯಬೇಕಾಗಿದೆ.

    ಕರ್ನಾಟಕದ ಇನ್ನುಳಿದ ಲೋಕಸಭಾ ಕ್ಷೇತ್ರಗಳಾದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಕಲಬುರಗಿ, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ ಈ ಕ್ಷೇತ್ರಗಳಿಗೆ ಏಪ್ರಿಲ್ 12ರಂದು ಅಧಿಸೂಚನೆ ಪ್ರಕಟವಾಗಲಿದ್ದು ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಲಿದೆ ಏಪ್ರಿಲ್ 19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಏಪ್ರಿಲ್ 20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಏಪ್ರಿಲ್ 22 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು ಮೇ 7ರಂದು ಮತದಾನ ನಡೆಯಲಿದೆ ಈ ಕ್ಷೇತ್ರಗಳ ಮತ ಎಣಿಕೆ ಕೂಡ ಜೂನ್ 4 ರಂದು ನಡೆಯಲಿದೆ.

    ಒಟ್ಟಾರೆ ಲೋಕಸಭೆ ಚುನಾವಣೆ 7 ಹಂತ ಹಂತಗಳಲ್ಲಿ ನಡೆಯಲಿದ್ದು ಮೊದಲ ಹಂತದಲ್ಲಿ ಹ1 ಏಪ್ರಿಲ್ 19,ರಂದು 102 ಕ್ಷೇತ್ರಗಳು: ಹಂತ–2 ಏಪ್ರಿಲ್ 26, 89 ಕ್ಷೇತ್ರಗಳು: ಹಂತ–3 ಮೇ 7, 94 ಕ್ಷೇತ್ರಗಳು: ಹಂತ–4 ಮೇ 13, 96 ಕ್ಷೇತ್ರಗಳು: ಹಂತ– 5 ಮೇ 20, 49 ಕ್ಷೇತ್ರಗಳು: ಹಂತ– 6 ಮೇ 25, 57 ಕ್ಷೇತ್ರಗಳು: ಹಂತ– 7 ಜೂನ್ 1, 57 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ ಎಲ್ಲಾ ಕ್ಷೇತ್ರಗಳಿಗೂ ಒಮ್ಮೆಲೆ ಜೂನ್ 4ಕ್ಕೆ ನಡೆಯಲಿದೆ.
    ಚುನಾವಣೆಯಲ್ಲಿ ಪಕ್ಷಗಳು ವೈಯಕ್ತಿಕ ದಾಳಿ ನಡೆಸದೇ, ಆರೋಗ್ಯಕರ ಸ್ಪರ್ಧೆಗೆ ಒತ್ತು ನೀಡಬೇಕು.ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳ ಬಳಕೆಗೆ ನಿಷೇಧ. ಉಲ್ಲಂಘಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದೆ.
    ಮತದಾರರಿಗೆ ಯಾವುದೇ ರೀತಿಯ ಆಮೀಷಗಳನ್ನು ಒಡ್ಡುವಂತಿಲ್ಲ.  ಮತದಾರರನ್ನು ದಿಕ್ಕು ತಪ್ಪಿಸುವಂತೆ ಮಾಡುವ ಹಾಗಿಲ್ಲಹಣ ಬಲ, ತೋಳ್ಬಲವನ್ನು ಚುನಾವಣಾ ಅಕ್ರಮಗಳಿಗೆ ಬಳಿಸಿದರೆ ವಿರುದ್ಧ ಕಠಿಣ ಕ್ರಮ ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ ಜರಗಿಸುವ ಎಚ್ಚರಿಕೆ ನೀಡಲಾಗಿದೆ.

    Election Elections lok sabha lok sabha elections ಆರೋಗ್ಯ ಉಡುಪಿ ಚುನಾವಣೆ ತುಮಕೂರು ಧಾರವಾಡ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous ArticleKSRTC ನೌಕರರಿಗೆ ಯುಗಾದಿ ಹಬ್ಬದ ಕೊಡುಗೆ
    Next Article ಸರ್ಕಾರಿ ನೌಕರರ ಸಂಬಳ ಎಷ್ಟು ಹೆಚ್ಚಾಗಲಿದೆ ಗೊತ್ತಾ | Govt Employees
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    ಬೆಂಗಳೂರಿನ ಪಬ್,ಬಾರ್ ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?

    ಜೂನ್ 20, 2025

    14 ಪ್ರತಿಕ್ರಿಯೆಗಳು

    1. Aitek_vjOn on ಜುಲೈ 18, 2024 9:33 ಅಪರಾಹ್ನ

      Интеграция мультимедийных систем Интеграция мультимедийных систем .

      Reply
    2. Ozvychivanie pomeshenii_gjSr on ಜುಲೈ 21, 2024 7:18 ಫೂರ್ವಾಹ್ನ

      озвучивание http://ozvuchivanie-pomeshhenij.ru/ .

      Reply
    3. indiiskii pasyans _nwsi on ಆಗಷ್ಟ್ 18, 2024 10:30 ಫೂರ್ವಾಹ್ನ

      индийский пасьянс онлайн бесплатно на ближайшее будущее индийский пасьянс онлайн бесплатно на ближайшее будущее .

      Reply
    4. Elektrokarniz_hjKa on ಆಗಷ್ಟ್ 18, 2024 6:26 ಅಪರಾಹ್ನ

      электрокранизы электрокранизы .

      Reply
    5. Vivod iz zapoya v sankt peterbyrge_qrSi on ಸೆಪ್ಟೆಂಬರ್ 6, 2024 4:34 ಅಪರಾಹ್ನ

      вывод из запоя санкт петербург вывод из запоя санкт петербург .

      Reply
    6. Snyatie lomki narkolog_vyei on ಸೆಪ್ಟೆಂಬರ್ 6, 2024 4:37 ಅಪರಾಹ್ನ

      снятие ломки нарколог снятие ломки нарколог .

      Reply
    7. kazino onlain_ndOr on ಸೆಪ್ಟೆಂಬರ್ 8, 2024 3:25 ಫೂರ್ವಾಹ್ನ

      лучшие онлайн казино лучшие онлайн казино .

      Reply
    8. Cazrnbx on ಡಿಸೆಂಬರ್ 11, 2024 9:49 ಫೂರ್ವಾಹ್ನ

      Как купить аттестат 11 класса с официальным упрощенным обучением в Москве

      Reply
    9. сервис центры в москве on ಏಪ್ರಿಲ್ 4, 2025 12:47 ಫೂರ್ವಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:сервисные центры по ремонту техники в мск
      Наши мастера оперативно устранят неисправности вашего устройства в сервисе или с выездом на дом!

      Reply
    10. Ремонт тепловизоров ANYSMART в Перми on ಮೇ 20, 2025 12:14 ಫೂರ್ವಾಹ್ನ

      Профессиональный сервисный центр по ремонту техники в Перми.
      Мы предлагаем: Ремонт тепловизоров ANYSMART
      Наши мастера оперативно устранят неисправности вашего устройства в сервисе или с выездом на дом!

      Reply
    11. Ремонт кофемашин Philips Москва on ಜೂನ್ 6, 2025 11:20 ಫೂರ್ವಾಹ್ನ

      Предлагаем услуги профессиональных инженеров офицальной мастерской.
      Еслли вы искали срочный ремонт кофемашин philips, можете посмотреть на сайте: ремонт кофемашин philips цены
      Наши мастера оперативно устранят неисправности вашего устройства в сервисе или с выездом на дом!

      Reply
    12. cheap legal cialis on ಜೂನ್ 10, 2025 4:36 ಫೂರ್ವಾಹ್ನ

      This is the tolerant of post I turn up helpful.

      Reply
    13. chlamydia treatment flagyl on ಜೂನ್ 11, 2025 10:58 ಅಪರಾಹ್ನ

      More posts like this would bring about the blogosphere more useful.

      Reply
    14. bk5sp on ಜೂನ್ 22, 2025 7:32 ಫೂರ್ವಾಹ್ನ

      order generic amoxil – buy amoxicillin no prescription combivent price

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 9ha2o ರಲ್ಲಿ ರಾಜ್ಯಪಾಲರು ಯಾಕೆ ಹೀಗೆ ?
    • q3sg6 ರಲ್ಲಿ ಅದಾನಿ ಸಮೂಹ ಕಂಪನಿಗಳಲ್ಲಿ ಹೂಡಿಕೆ ಮುಂದುವರೆಸಿದ
    • CalvinOxync ರಲ್ಲಿ ಸರ್ಕಾರಿ ನೌಕರರ ವೇತನ ಹೆಚ್ಚಳ ಸದ್ಯಕ್ಕಿಲ್ಲ | Govt Employees
    Latest Kannada News

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe