Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 65 ಜನರ ಪ್ರಾಣ ಉಳಿಸಿದ ಲಾರಿ ಚಾಲಕ | Lorry Driver
    ಸುದ್ದಿ

    65 ಜನರ ಪ್ರಾಣ ಉಳಿಸಿದ ಲಾರಿ ಚಾಲಕ | Lorry Driver

    vartha chakraBy vartha chakraಅಕ್ಟೋಬರ್ 14, 20238 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Lorry Driver
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೊಪ್ಪಳ, ಅ.14 – ಜೀವದ ಹಂಗು ತೊರೆದು ಎದುರಿಗಿದ್ದ 65 ಮಂದಿ ಬಸ್ ಪ್ರಯಾಣಿಕರ ಜೀವ ಸಂರಕ್ಷಣೆ ಮಾಡುವ ಮೂಲಕ ಎಲ್ಲರಿಂದ ಲಾರಿ ಚಾಲಕನೊರ್ವ (Lorry Driver) ಮೆಚ್ಚುಗೆಗೆ ಪಾತ್ರವಾಗಿರುವ ಘಟನೆ ಗಂಗಾವತಿ ತಾಲೂಕಿನ ಚಿಕ್ಕಜಂತಗಲ್ ಕಂಪ್ಲಿ ಸೇತುವೆ ಮಧ್ಯೆ ನಿನ್ನೆ ರಾತ್ರಿ ಸಂಭವಿಸಿದೆ.
    ಲಿಂಗಸುಗೂರು ದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಕೆಎಸ್‌ ಆರ್‌ಟಿಸಿ ಬಸ್ ಹಾಗೂ ಕಂಪ್ಲಿ ಕಡೆಯಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಲಾರಿ ಮಧ್ಯೆ ಅಪಘಾತವಾಗಿದ್ದು ತುಂಗಭದ್ರಾ ನದಿಯ ಸೇತುವೆ ಮಧ್ಯೆ ಭಾಗದಲ್ಲಿ ಘಟನೆ ನಡೆದಿದ್ದರಿಂದ ಬಸ್ ಹಾಗೂ ಲಾರಿ ಎರಡು ಸೇತುವೆಯಿಂದ ಕೆಳಗೆ ಬೀಳುವ ಸಂದರ್ಭದಲ್ಲಿ ಎಚ್ಚೆತ್ತ ಲಾರಿ ಚಾಲಕ ಸುದೀಪ್‌ಕುಮಾರ (32) ಕೂಡಲೇ ಲಾರಿಯನ್ನು ಸೇತುವೆ ಕಟ್ಟೆಯ ಮೇಲೇರಿಸಿದ್ದರಿಂದ ಪ್ರಪಾತಕ್ಕೆ ಬೀಳಬೇಕಿದ್ದ ಬಸ್ ಸೇತುವೆ ಮೇಲೆ ನಿಂತಿದ್ದರಿಂದ ಬಸ್ ನಲ್ಲಿದ್ದ 65 ಜನ ಪ್ರಯಾಣಿಕರ ಜೀವ ಉಳಿದಿದೆ.

    ಬಸ್ ಬಲ ಭಾಗ ಮತ್ತು ಲಾರಿಯ ಎಡಭಾಗ ಸ್ವಲ್ಪ ಭಾಗ ನಜ್ಜುಗುಜ್ಜಾಗಿದ್ದು ಬಸ್ ಮತ್ತು ಲಾರಿಯಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ. ಚಿಕ್ಕಜಂತಗಲ್ ಹತ್ತಿರ ತುಂಗಭದ್ರಾ ನದಿಗೆ ಕಂಪ್ಲಿ ಸೇತುವೆ 70 ರ ದಶಕದಲ್ಲಿ ನಿರ್ಮಾಣವಾಗಿದ್ದು ಕೊಪ್ಪಳ, ರಾಯಚೂರು, ಆಂಧ್ರಪ್ರದೇಶ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಲಾರಿ, ಬಸ್ ಸೇರಿ ಎಲ್ಲಾ ವಾಹನಗಳು ಈ ಸೇತುವೆ ಮೇಲಿಂದ ಹೋಗುತ್ತವೆ.
    ವಿಸ್ತಾರದಲ್ಲಿ ಚಿಕ್ಕದಾಗಿರುವ ಸೇತುವೆಯ ಮೇಲೆ ಎರಡು ವಾಹನಗಳು ಒಂದೇ ಸಲ ಹೋಗಲು ತೊಂದರೆ ಇದೆ. ರಾತ್ರಿ ವೇಳೆ ಅನೇಕ ಸಲ ಅಪಘಾತಗಳು ನಡೆದಿದ್ದು ಪ್ರಾಣ ಹಾನಿ ಮತ್ತು ಗಾಯಗಳಾದ ಪ್ರಕರಣಗಳು ನಡೆದಿವೆ.ನಿನ್ನೆ ರಾತ್ರಿ ಧರ್ಮಸ್ಥಳಕ್ಕೆ ಹೊರಟಿದ್ದ ಕೆಎಸ್‌ ಆರ್‌ಟಿಸಿ ಬಸ್ ಹಾಗೂ ಗಂಗಾವತಿ ಕಡೆ ಬರುತ್ತಿದ್ದ ಲಾರಿಗಳು ಸೇತುವೆ ಮಧ್ಯೆದಲ್ಲಿ ಅಪಘಾತವಾಗಿದ್ದು ಇದರಲ್ಲಿ ಸೇತುವೆಯಿಂದ ಬಸ್ ಬೀಳುವುದನ್ನು ಅರಿತ ಲಾರಿ ಚಾಲಕ ಸುದೀಪ್ ಕುಮಾರ ತಾನೇ ಸೇತುವೆಯ ಪಕ್ಕಕ್ಕೆ ಲಾರಿಯನ್ನು ಚಾಲನೆ ಮಾಡಿ ಬಸ್ ಬೀಳುವುದನ್ನು ತಡೆದಿದ್ದಾರೆ.

    ಒಂದು ವೇಳೆ ಲಾರಿ (Lorry Driver) ಸೇತುವೆಯಿಂದ ಕೆಳಗೆ ಬಿದ್ದರೂ ಒಬ್ಬಿಬ್ಬರು ಅನಾವುತಕ್ಕೀಡಾಗಬುದು ಬಸ್ ಬಿದ್ದರೆ ಹಲವು ಜನರಿಗೆ ತೊಂದರೆಯಾಗುವುದನ್ನು ಅರಿತು ಸಮಯ ಪ್ರಜ್ಞೆಯಿಂದ ಲಾರಿಯನ್ನು ಸೇತುವೆ ಎಡಭಾಗದ ತಡೆಗೋಡೆ ಮೇಲೆ ಹತ್ತಿಸಿ ನಿಲ್ಲಿಸಿದ್ದಾನೆ. ಇದರಿಂದ ಭಾರಿ ಪ್ರಮಾಣದ ಅನಾವುತ ತಪ್ಪಿದೆ.
    ಬಸ್ ನಲ್ಲಿದ್ದ ಪ್ರಯಾಣಿಕರನ್ನು ಚಿಕ್ಕಜಂತಗಲ್ ಸ್ಥಳೀಯರು ಆಗಮಿಸಿ ರಕ್ಷಿಸಿ ಲಾರಿ ಚಾಲಕ ಮಹಾರಾಷ್ಟ್ರ ಮೂಲದ ಸುದೀಪ್ ಕುಮಾರರನ್ನು ಹಾಡಿ ಹೊಗಳಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಸಂಚಾರ ಸುಗಮಗೊಳಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Verbattle
    Verbattle
    Verbattle
    Karnataka Lorry Driver News river Trending ಅಪಘಾತ ಧರ್ಮ ಸುದೀಪ್
    Share. Facebook Twitter Pinterest LinkedIn Tumblr Email WhatsApp
    Previous ArticleGang Rape ನಿಂದ ತತ್ತರಿಸಿದ ಕೊಪ್ಪಳ
    Next Article ಐ.ಟಿ.ದಾಳಿಯಲ್ಲಿ ಸಿಕ್ಕ ಹಣ:ಇವರ ಕೊರಳಿಗೆ ಉರುಳು | IT Raid
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • LinwoodGah ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • LeonardReawn ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.