Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Love ಗಾಗಿ ತಾಯಿ ಒಡವೆ ಕಳವು..
    ಸುದ್ದಿ

    Love ಗಾಗಿ ತಾಯಿ ಒಡವೆ ಕಳವು..

    vartha chakraBy vartha chakraಮೇ 17, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.17– ಪ್ರಿಯಕರನಿಗಾಗಿ ಮನೆಯಲ್ಲಿದ್ದ ತಾಯಿಯ ಸುಮಾರು 1ಕೆಜಿ ಚಿನ್ನಾಭರಣವನ್ನು ಕಳವು ಮಾಡಿ ರೋಲ್ಡ್ ಗೋಲ್ಡ್ ಚಿನ್ನವನ್ನು ತಂದಿಟ್ಟಿದ್ದ ಐನಾತಿ ಮಗಳು ಆಕೆಯ‌ ಪ್ರಿಯತಮನನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.
    ಅಮೃತಹಳ್ಳಿಯ ಜಕ್ಕೂರು ಲೇಔಟ್ ರತ್ನಮ್ಮ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿ ಮಗಳು ದೀಪ್ತಿ ಹಾಗು ಮದನ್ ನನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ಡಿಸಿಪಿ ಡಾ.ಅನೂಪ್ ಶೆಟ್ಟಿ ಅವರು ತಿಳಿಸಿದ್ದಾರೆ.
    ಬಂಧಿತರಿಂದ 36 ಲಕ್ಷ ಮೌಲ್ಯದ 725 ಗ್ರಾಂ ತೂಕದ ವಿವಿಧ ಚಿನ್ನದ ಆಭರಣಗಳು ಕಳವು ಮಾಡಿದ ಆಭರಣಗಳ ಮಾರಾಟದಿಂದ ಬಂದ ಹಣದಿಂದ ಖರೀದಿಸಿದ್ದ ಸುಮಾರು 6 ಲಕ್ಷ ರೂ ಬೆಲೆಬಾಳುವ 3 ಕಾರುಗಳನ್ನು
    ವಶಪಡಿಸಿಕೊಳ್ಳಲಾಗಿದೆ. ಜಕ್ಕೂರು ಲೇಔಟ್​ನಲ್ಲಿ ರತ್ನಮ್ಮ ಹಾಗು ಪುತ್ರಿ ದೀಪ್ತಿ ವಾಸವಾಗಿದ್ದರು. ರತ್ನಮ್ಮ‌ ಟೈಲರ್ ಕೆಲಸ ಮಾಡುತ್ತಿದ್ದರೆ, ಪುತ್ರಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದಳು. ಈಗಾಗಲೇ ವಿವಾಹವಾಗಿದ್ದ ದೀಪ್ತಿಗೆ ಪತಿಯಿಂದ ವಿಚ್ಛೇದನ ಪಡೆದುಕೊಂಡಿದ್ದಳು.‌ ಈ ನಡುವೆ ಡ್ರೈವಿಂಗ್ ಕಲಿಯಲು ಮದನ್ ನಡೆಸುತ್ತಿದ್ದ ಡೈವಿಂಗ್ ಸ್ಕೂಲ್​​ಗೆ ದೀಪ್ತಿ ಸೇರಿಕೊಂಡಿದ್ದಳು.‌ ಇಲ್ಲಿ ಶುರುವಾದ ಸ್ನೇಹ ಪ್ರೀತಿಗೆ ತಿರುಗಿದೆ. ಮದನ್​​ಗೆ ಮದುವೆಯಾಗಿ ಇಬ್ಬರೂ ಮಕ್ಕಳಿದ್ದರೂ ದೀಪ್ತಿ ಪ್ರೀತಿಗೆ ಸೈ ಅಂದಿದ್ದ. ಮದನ್ ಪ್ರೀತಿಗೆ ಶರಣಾಗಿದ್ದ ದೀಪ್ತಿ, ಪ್ರಿಯಕರನ ಅಣತಿಯಂತೆ ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿದ್ದಾಳೆ.
    ಹಂತ-ಹಂತವಾಗಿ ಸುಮಾರು ಒಂದು ಕೆ.ಜಿ.ಚಿನ್ನ ಕಳ್ಳತನ ಮಾಡಿ ಕೊಟ್ಟಿದ್ದ ದೀಪ್ತಿ ತಾಯಿಗೆ ಅನುಮಾನ ಬಾರದಿರಲು ಕದ್ದ ಜಾಗದಲ್ಲಿ ನಕಲಿ ಚಿನ್ನಾಭರಣ ಇಟ್ಟಿದ್ದಾಳೆ.‌ ಕೆಲ ದಿನಗಳ ಹಿಂದೆ ಮದುವೆ ಸಲುವಾಗಿ ಒಡವೆ ಧರಿಸಿಕೊಳ್ಳಲು ಬೀರುವಿನಲ್ಲಿ ನೋಡಿದಾಗ ಚಿನ್ನಾಭರಣದಲ್ಲಿ ವ್ಯತ್ಯಾಸ ಕಂಡುಬಂದಿದೆ.
    ಈ ಬಗ್ಗೆ ಮಗಳನ್ನು ಪ್ರಶ್ನಿಸಿದಾಗ ಗೊತ್ತಿಲ್ಲದಂತೆ ನಟಿಸಿದ್ದಾಳೆ.‌‌ ಇದರಿಂದ ಅನುಮಾನಗೊಂಡು ಆಗಾಗ ಮನೆಗೆ ಬರುತ್ತಿದ್ದ ಮದನ್‌ ಹಾಗು ಮಗಳ ವಿರುದ್ಧ ತಾಯಿ ಅಮೃತಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಚಿನ್ನಾಭರಣ ಕದ್ದಿರುವುದನ್ನು ಇಬ್ಬರೂ ಒಪ್ಪಿಕೊಂಡಿದ್ದಾರೆ. ಕದ್ದ ಚಿನ್ನವನ್ನು ಮುತ್ತೂಟ್ ಗೋಲ್ಡ್ ಲೋನ್ ಹಾಗು ಮಣಪ್ಪುರಂ ಗೋಲ್ಡ್​ನಲ್ಲಿ ಅಡಮಾನ ಇಟ್ಟಿದ್ದು, ಅದರಿಂದ ಬಂದ ಹಣದಲ್ಲಿ ಇಬ್ಬರು ಮೋಜು ಮಸ್ತಿ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.

    Verbattle
    Verbattle
    Verbattle
    love and dokha
    Share. Facebook Twitter Pinterest LinkedIn Tumblr Email WhatsApp
    Previous Articleಮೂರು ಹುಲಿಮರಿಗಳನ್ನು ಸಾಕುತ್ತಿದೆ ಈ ಲ್ಯಾಬ್ರಡಾರ್!
    Next Article ಕೈ ಗಳಿಗೆ ಕೋಳ ಹಾಕಿ.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 77_judi_lymn ರಲ್ಲಿ ಬೆಂಗಳೂರು PG ಗಳಿಗೆ ಮೂಗುದಾರ | BBMP
    • RicardoCor ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • Daviddek ರಲ್ಲಿ ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.