Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಲಕನ ನುಂಗಿದ ಮೊಸಳೆ
    ಸುದ್ದಿ

    ಬಾಲಕನ ನುಂಗಿದ ಮೊಸಳೆ

    vartha chakraBy vartha chakraಜುಲೈ 12, 2022Updated:ಜುಲೈ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಭೋಪಾಲ್(ಮಧ್ಯಪ್ರದೇಶ),ಜು.12– ನದಿಯಲ್ಲಿ ಸ್ನಾನ‌ ಮಾಡಲು ಹೋದ 8 ವರ್ಷದ ಬಾಲಕನನ್ನು ಮೊಸಳೆ ನುಂಗಿರುವ ಘಟನೆ ಶಿಯೋಪುರದಲ್ಲಿ ನಡೆದಿದೆ.
    ಶಿಯೋಪುರದ ಚಂಬಲ್ ನದಿಯಲ್ಲಿ ಸ್ನಾನ ಮಾಡುತ್ತಿದ್ದ ಬಾಲಕನ ಮೇಲೆ ಮೊಸಳೆ ದಾಳಿ ಮಾಡಿದೆ. ನಂತರ ಆತನನ್ನು ಮೊಸಳೆ ನದಿಗೆ ಎಳೆದೊಯ್ದಿದೆ. ಇದೇ ವೇಳೆ ಸ್ಥಳದಲ್ಲಿಯೇ ಇದ್ದ ಸ್ಥಳೀಯರು ಕೂಡಲೇ ಆತನ ಕುಟುಂಬಸ್ಥರಿಗೆ ಕರೆ ಮಾಡಿ, ದೊಣ್ಣೆ, ಹಗ್ಗ ಹಾಗು ಬಲೆಯಿಂದ ಮೊಸಳೆಯನ್ನು ಹಿಡಿದು ನದಿಯಿಂದ ಹೊರಗೆ ಎಳೆದಿದ್ದಾರೆ.
    ನಂತರ ಘಟನೆ ಕುರಿತಂತೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ, ಮೊಸಳೆಯನ್ನು ಗ್ರಾಮಸ್ಥರ ಕೈಯಿಂದ ರಕ್ಷಿಸಲು ಪ್ರಯತ್ನಿಸಿದರು. ಆದರೆ, ಸಂಜೆಯವರೆಗೂ ಬಾಲಕನ ಕುಟುಂಬಸ್ಥರು ಇದಕ್ಕೆ ಒಪ್ಪಿರಲಿಲ್ಲ. ಮೊಸಳೆಯ ಹೊಟ್ಟೆಯಲ್ಲಿ ನಮ್ಮ ಮಗ ಇನ್ನೂ ಜೀವಂತವಾಗಿರಬಹುದು. ಮೊಸಳೆ ಬಾಲಕನನ್ನು ಉಗುಳಿದ ನಂತರವಷ್ಟೇ ಬಿಡುತ್ತೇವೆ ಎಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದರು.
    ಘಟನೆ ಕುರಿತಂತೆ ಮಾತನಾಡಿದ ರಘುನಾಥಪುರ ಪೊಲೀಸ್ ಠಾಣೆಯ ಉಸ್ತುವಾರಿ ಶ್ಯಾಮ್ ವೀರ್ ಸಿಂಗ್ ತೋಮರ್ ಅವರು, ಬಾಲಕ ಸ್ನಾನ ಮಾಡಲು ನದಿಯ ಆಳಕ್ಕೆ ಇಳಿದಿದ್ದಾನೆ. ಈ ವೇಳೆ ಬಾಲಕನನ್ನು ಮೊಸಳೆ ನುಂಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
    ನಂತರ ಬಲೆ ಮತ್ತು ಕೋಲುಗಳನ್ನು ಬಳಸಿ ಜನ ಮೊಸಳೆಯನ್ನು ಹಿಡಿದಿದ್ದಾರೆ. ಈ ಬಗ್ಗೆ ಜಾಗೃತಿ ವಹಿಸಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

    bhopal madhya pradesh
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಯವರು ಮೊದಲು ನಿಮ್ಮ ತೂತುಗಳನ್ನ ಮುಚ್ಕೊಳಿ: ಡಾ.ಯತೀಂದ್ರ ಸಿದ್ದರಾಮಯ್ಯ
    Next Article ಪತ್ನಿಯನ್ನು ಕೊಂದು, ಪೊದೆಗೆಸೆದು ಸುಟ್ಟ ಪಾಪಿ ಪತಿರಾಯ..!
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 2f1hd ರಲ್ಲಿ ಮಾನವೀಯತೆ ಮೆರೆದ ‘ಕೋಟಿಗೊಬ್ಬ’ ಖ್ಯಾತಿಯ ಇರ್ಫಾನ್
    • x49yw ರಲ್ಲಿ ಕರ್ನಾಟಕದ ಈ ಸಾಧನೆ ನೋಡಿ.
    • DennisSaike ರಲ್ಲಿ ಬೆಂಗಳೂರಿನಲ್ಲಿ ಬೋರ್ ವೆಲ್ ಗಳಿಗೆ ಕಡಿವಾಣ | Bengaluru
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe