Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಬಿಜೆಪಿ ಮನೆಯೊಂದು ಮೂರು ಬಾಗಿಲು | BJP
    ಬೆಂಗಳೂರು

    ರಾಜ್ಯ ಬಿಜೆಪಿ ಮನೆಯೊಂದು ಮೂರು ಬಾಗಿಲು | BJP

    vartha chakraBy vartha chakraಮಾರ್ಚ್ 10, 20245 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.10- ರಾಜ್ಯದಲ್ಲಿ ಈ ಬಾರಿ ಅತ್ಯಧಿಕ ಸಂಖ್ಯೆಯಲ್ಲಿ ಲೋಕಸಭಾ ಸ್ಥಾನಗಳನ್ನು ಗೆಲ್ಲಬೇಕು ಎಂದು ರಣತಂತ್ರ ರೂಪಿಸುತ್ತಿರುವ ಬಿಜೆಪಿ ನಾಯಕತ್ವಕ್ಕೆ ಅಭ್ಯರ್ಥಿಗಳ ಆಯ್ಕೆ ದೊಡ್ಡ ಸವಾಲಾಗಿದೆ.
    ಚುನಾವಣೆ ವೇಳಾಪಟ್ಟಿ ಘೋಷಣೆ ಮಾಡುವ ಮುನ್ನವೇ ಅಭ್ಯರ್ಥಿಗಳ ಹೆಸರು ಪ್ರಕಟಿಸಲು ಮುಂದಾಗಿದ್ದ ಹೈಕಮಾಂಡ್ ಗೆ ರಾಜ್ಯದಲ್ಲಿ ತೀವ್ರಗೊಂಡಿರುವ ಬಣ ರಾಜಕಾರಣ ದೊಡ್ಡ ಸವಾಲಾಗಿದೆ.ನಾಲ್ಕೈದು ಬಣಗಳು ರಾಜ್ಯದಲ್ಲಿ ಸಕ್ರಿಯವಾಗಿದ್ದು ತಮ್ಮ ಅತ್ಯಾಪ್ತರಿಗೆ ಟಿಕೆಟ್ ಕೊಡಿಸಲು ಮುಂದಾಗಿವೆ.ಈ ಬಣ ರಾಜಕಾರಣದ ವಿರುದ್ಧ ಇದೀಗ ಕಾರ್ಯಕರ್ತರೇ ತಿರುಗಿ ಬಿದ್ದಿದ್ದಾರೆ.

    ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲೂ‌ ಇದೇ ರೀತಿಯ ಬಣ ರಾಜಕಾರಣ ವಿಜೃಂಭಿಸಿದ್ದರಿಂದ ಪಕ್ಷಕ್ಕೆ ಸೋಲಾಯಿತು.ಈ ಅನುಭವದಿಂದಲೂ ನಾಯಕರು ಪಾಠ‌ ಕಲಿತಿಲ್ಲ ಎಂದು ಹೇಳಿರುವ ಕಾರ್ಯಕರ್ತರ ಪಡೆ ಹೈಕಮಾಂಡ್ ಗೆ ವರದಿ ನೀಡಿದೆ.ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆಗೆ ನಿಗದಿಪಡಿಸಿದ ಸಭೆ ಮುಂದೂಡಿತು ಎಂದು ಹೇಳಲಾಗುತ್ತಿದೆ.
    ವಿಧಾನಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್ ಇದೀಗ ಮತ್ತೆ ಬಿಜೆಪಿ ಸೇರಿದ್ದಾರೆ ಅಷ್ಟೇ ಅಲ್ಲ ಲೋಕಸಭಾ ಚುನಾವಣೆ ಸ್ಪರ್ಧಿಸಲು ಉತ್ಸುಕರಾಗಿದ್ದು ಬೆಳಗಾವಿ ಅಥವಾ ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ ಎಂದಿದ್ದಾರೆ.

    ಹೈಕಮಾಂಡ್ ಹಾವೇರಿಯಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಲು‌ ಲೆಕ್ಕಾಚಾರ ಮಾಡಿದೆ.ಹೀಗಾಗಿ ಅವರು ಬೆಳಗಾವಿಯತ್ತ ಗಮನ ಕೇಂದ್ರೀಕರಿಸಿದ್ದಾರೆ.
    ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‍ ಅವರಿಗೆ ಟಿಕೆಟ್ ನೀಡಲು ಜಿಲ್ಲಾ ಘಟಕ ವಿರೋಧ ವ್ಯಕ್ತಪಡಿಸಿದೆ. ಸ್ಥಳೀಯರಿಗೆ ಯಾರಿಗಾದರೂ ಟಿಕೆಟ್ ನೀಡಬೇಕೆಂದು ಹೈಕಮಾಂಡ್ ಗೆ ಮನವಿ ಮಾಡಿದೆ.
    ಚಿಕ್ಕೋಡಿಯಲ್ಲಿ ಹಾಲಿ ಸಂಸದ ಅಣ್ಣಾ ಸಾಹೆಬ್ ಜೊಲ್ಲೆಗೆ ಟಿಕೆಟ್ ನೀಡಲು ವಿರೋಧ ವ್ಯಕ್ತವಾಗಿದೆ. ಈ ಕ್ಷೇತ್ರದಿಂದ ಮಾಜಿ ಸಚಿವ ದಿವಂಗತ ಉಮೇಶ್ ಕತ್ತಿ ಅವರ ಸಹೋದರ ರಮೇಶ್ ಕತ್ತಿಗೆ ಟಿಕೆಟ್‍ನೀಡಬೇಕೆಂಬ ಬೇಡಿಕೆ ಇದೆ.ಅಣ್ಣಾ ಸಾಹೇಬ್ ಜೊಲ್ಲೆ ಪರವಾಗಿ ಬಿಜೆಪಿ ಮುಖಂಡ ಬಿ.ಎಲ್.ಸಂತೋಷ್ ಲಾಬಿ ನಡೆಸಿದರೆ ರಮೇಶ್ ಕತ್ತಿ ಪರವಾಗಿ ಯಡಿಯೂರಪ್ಪ ಲಾಬಿ ಮಾಡಿದ್ದಾರೆ.

    ಬೀದರ್ ನಲ್ಲೂ ಸಚಿವ ಭಗವಂತ ಕೂಬಾಗೆ ಟಿಕೆಟ್ ನೀಡಲು ಸ್ವಪಕ್ಷಿಯವರಿಂದಲೇ ವಿರೋಧ ವ್ಯಕ್ತವಾಗಿದೆ. ಒಂದು ವೇಳೆ ಕಾರ್ಯಕರ್ತರ ವಿರೋಧ ಕಟ್ಟಿಕೊಂಡು ಅವರಿಗೆ ಟಿಕೆಟ್ ಕೊಟ್ಟರೆ ನೋಟಾಕ್ಕೆ ಮತ ಹಾಕುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಇಲ್ಲಿಯೂ ಕೂಬಾ ಪರವಾಗಿ ಯಡಿಯೂರಪ್ಪ ಲಾಬಿ ನಡೆಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಈ ಬೆಳವಣಿಗೆಯಿಂದ ಶಾಸಕರಾದ ಪ್ರಭು ಚವ್ಹಾಣ್, ಬಸವ ಕಲ್ಯಾಣ ಶಾಸಕ ಶರಣು ಸಲಗಾರ ಮತ್ತಿತರರು ಚುನಾವಣಾ ಚಟುವಟಿಕೆಗಳಿಂದ ದೂರ ಉಳಿಯುವ ಬೆದರಿಕೆ ಹಾಕಿದ್ದಾರೆ.
    ಈ ಬಾರಿ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಚಿವೆಯಾಗಿರುವ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಲು ಕ್ಷೇತ್ರದಲ್ಲಿ ಕಾರ್ಯಕರ್ತರ ಆಕ್ರೋಶ ಹೆಚ್ಚಾಗಿದೆ.

    BJP News Politics ಉಡುಪಿ ಕಾಂಗ್ರೆಸ್ ಚುನಾವಣೆ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಗೋಬಿ ಮಂಚೂರಿ, ಚಿಕನ್ ಕಬಾಬ್ ಸಿಗುವುದಿಲ್ಲ | Gobi Manchurain
    Next Article ಸಿದ್ದರಾಮಯ್ಯ ನೀರೋ ಅಲ್ಲ ರಾಜ್ಯದ ಪಾಲಿನ ಝೀರೋ? | Nero
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!

    ಜೂನ್ 19, 2025

    5 ಪ್ರತಿಕ್ರಿಯೆಗಳು

    1. hqcbs on ಜೂನ್ 8, 2025 1:33 ಅಪರಾಹ್ನ

      good rx clomid how much does clomiphene cost without insurance cost of clomid cost of clomid no prescription can i get cheap clomiphene without prescription clomid prescription cost where can i buy cheap clomiphene

      Reply
    2. cialis 20mg generic on ಜೂನ್ 9, 2025 2:09 ಫೂರ್ವಾಹ್ನ

      This is the description of serenity I enjoy reading.

      Reply
    3. vn40c on ಜೂನ್ 18, 2025 2:45 ಫೂರ್ವಾಹ್ನ

      buy inderal 10mg – methotrexate online order how to buy methotrexate

      Reply
    4. zrb1j on ಜೂನ್ 21, 2025 12:11 ಫೂರ್ವಾಹ್ನ

      amoxicillin without prescription – purchase amoxil generic combivent 100mcg pills

      Reply
    5. r1095 on ಜೂನ್ 23, 2025 3:50 ಫೂರ್ವಾಹ್ನ

      azithromycin without prescription – order azithromycin 250mg generic buy bystolic 5mg sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnye_doma_vqpr ರಲ್ಲಿ ಎತ್ತುಗಳ ಕಳ್ಳರು ಸಿಕ್ಕಿಬಿದ್ದರು
    • jremx ರಲ್ಲಿ ಗಗನಯಾತ್ರೆ ಮಾಡಬೇಕಾ..ಇಲ್ಲಿದೆ ಸಿಹಿ ಸುದ್ದಿ..
    • AlbertDuabe ರಲ್ಲಿ ದೆಹಲಿ ಸಿಎಂ ಆಗಿ ಆತಿಶಿ .
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe