Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಡಬಾರದ್ದನ್ನು ಮಾಡಿ ತಗಲಾಕ್ಕೊಂಡ | RPC Layout
    ಸುದ್ದಿ

    ಮಾಡಬಾರದ್ದನ್ನು ಮಾಡಿ ತಗಲಾಕ್ಕೊಂಡ | RPC Layout

    vartha chakraBy vartha chakraಜನವರಿ 31, 202426 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.31- ಮಾಡಬಾರದ್ದನ್ನು ಮಾಡಿದರೆ ಆಗಬಾರದ್ದು ಆಗುತ್ತದೆ ಎನ್ನುವುದಕ್ಕೆ ಉದಾಹರಣೆ ಈ ಘಟನೆ. ಇಲ್ಲಿ ಪಜೀತಿಗೆ ಸಿಲುಕಿದ್ದು ಡೆಲಿವರಿ ಬಾಯ್.
    ಬೆಂಗಳೂರಿನ ಹಂಪಿನಗರದ ಚಂದನ್ ಗ್ಯಾಸ್ ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದಾನೆ.
    ಕಳೆದ ಡಿಸೆಂಬರ್ 30ರಂದು ಸಂಜೆ 7:30ರ ಸುಮಾರಿಗೆ ಚಂದನ್ ಮತ್ತು ಆತನ ಇಬ್ಬರು ಸ್ನೇಹಿತರು ಆರ್‌ಪಿಸಿ ಲೇಔಟ್‌ನಲ್ಲಿರುವ (RPC Layout) ಹೋಟೆಲ್‌ಗೆ ಬಂದು ಊಟ ಮುಗಿಸಿದ್ದಾರೆ.ನಂತರ ಅಲ್ಲಿಯೇ ಸ್ವಲ್ಪ ಹೊತ್ತು ಮಾತನಾಡುತ್ತಾ ಸಮಯ ಕಳೆಯುತ್ತಿದ್ದರು.

    ಈ ವೇಳೆ ಕ್ಯಾಶ್ ಕೌಂಟರ್ ಬಳಿ ಮಹಿಳಾ ಗ್ರಾಹಕರೊಬ್ಬರು ನಿಂತಿರುವುದನ್ನು ಗಮನಿಸಿದ ಚಂದನ್ ಸ್ನೇಹಿತರು ಚಂದನ್ ನನ್ನು ಕುರಿತು ನಿನಗೆ ತಾಕತ್ತಿದ್ದರೆ ಅಲ್ಲಿ ನಿಂತಿರುವ ಮಹಿಳೆಯ ಹಿಂಭಾಗ ಮುಟ್ಟುವಂತೆ ಸವಾಲು ಹಾಕಿದ್ದಾರೆ.
    ಸ್ನೇಹಿತರ ಸವಾಲು ಸ್ವೀಕರಿಸಿ‌ದ ಚಂದನ್ ಕ್ಯಾಶ್ ಕೌಂಟರ್ ಸಮೀಪಕ್ಕೆ ತೆರಳಿ ಅಲ್ಲಿ ನಿಂತಿದ್ದ ಮಹಿಳೆಯ ಹಿಂಬದಿ ಮುಟ್ಟಿದ್ದಾನೆ.ಈ ವೇಳೆ ಆತನ ಇಬ್ಬರು ಸ್ನೇಹಿತರು ಶಿಳ್ಳೆ ಹೊಡೆದಿದ್ದಾರೆ. ಇದರಿಂದ ಗಲಿಬಿಲಿಗೊಳಗಾದ ಮಹಿಳೆ ಆಕ್ಷೇಪ ವ್ಯಕ್ತಪಡಿಸಿ ಚಂದನ್ ಮತ್ತವನ ಸ್ನೇಹಿತರೊಂದಿಗೆ ವಾಗ್ವಾದ ಆರಂಭಿಸಿದರು.
    ಈ ವೇಳೆ ಹೋಟೆಲ್‌ನಲ್ಲಿದ್ದ ಇತರೆ ಗ್ರಾಹಕರು ಜಮಾಯಿಸಿ ವಿಚಾರಣೆಗೆ ಮುಂದಾಗುತ್ತಿದ್ದಂತೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಈ ಘಟನೆಯ ದೃಶ್ಯ ಹೋಟೆಲ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
    ಹೋಟೆಲ್ ಮಾಲೀಕರೊಂದಿಗೆ ಸಮಾಲೋಚಿಸಿದ ನಂತರ ಘಟನೆಯ ಪ್ರತ್ಯಕ್ಷದರ್ಶಿ ಮಹಿಳೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

    ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 354 (ಮಹಿಳೆಯ ಮೇಲೆ ದೌರ್ಜನ್ಯ ನಡೆಸುವ ಸಂಚಿಗೆ ಸಂಬಂಧಿಸಿದ್ದು) ಮತ್ತು 509 (ಲೈಂಗಿಕ ಕಿರುಕುಳ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.
    ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಾಗಿ ಶೋಧ ನಡೆಸುತ್ತಿದ್ದ ಪೊಲೀಸರು, ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆ ವೇಳೆ ಚಂದನ್ ತನ್ನ ಸ್ನೇಹಿತರೊಬ್ಬರು ಮಹಿಳೆಯನ್ನು ಮುಟ್ಟುವಂತೆ ಸವಾಲು ಹಾಕಿದ್ದ. ಅದನ್ನು ಒಪ್ಪಿಕೊಂಡು ಅಪರಾಧ ಎಸಗಿರುವುದಾಗಿ ಬಹಿರಂಗಪಡಿಸಿದ್ದಾನೆ

    Verbattle
    Verbattle
    Verbattle
    Bangalore crime Karnataka News Politics ಚಂದನ್ ಲೈಂಗಿಕ ಕಿರುಕುಳ
    Share. Facebook Twitter Pinterest LinkedIn Tumblr Email WhatsApp
    Previous Articleಸೋಲುವ ಭೀತಿ- ಕೇಂದ್ರ ಮಂತ್ರಿ ರಾಜಕೀಯ ನಿವೃತ್ತಿ? | Chitradurga
    Next Article ಕೊಡಲು ದುಡ್ಡೇ ಇಲ್ಲ, ಆದರೂ, ಸ್ಟಾರ್ ಹೋಟೆಲ್ ನಲ್ಲಿ ಮಜಾ | Delhi News
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • Goangl ರಲ್ಲಿ ಬ್ರಹ್ಮರ್ಷಿ ನಾರಾಯಣ ಗುರುಗಳು..
    • Tracymix ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.