Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಮಾನದ‌ ಶೌಚಾಲಯದಲ್ಲಿ ಸಿಲುಕಿದ ಪ್ರಯಾಣಿಕ | Spicejet
    ಬೆಂಗಳೂರು

    ವಿಮಾನದ‌ ಶೌಚಾಲಯದಲ್ಲಿ ಸಿಲುಕಿದ ಪ್ರಯಾಣಿಕ | Spicejet

    vartha chakraBy vartha chakraಜನವರಿ 17, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.17- ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಸ್ಪೈಸ್ ಜೆಟ್ ವಿಮಾನದ ಶೌಚಾಲಯದಲ್ಲಿ ಸಿಲುಕಿ ಪ್ರಯಾಣಿಕ ಪರದಾಡಿದ ಘಟನೆ ಇಂದು ಮುಂಜಾನೆ ನಡೆದಿದೆ.
    ಮುಂಬೈನಿಂದ ಬೆಂಗಳೂರಿಗೆ ಸ್ಪೈಸ್ ಜೆಟ್ ವಿಮಾನದಲ್ಲಿ ಬರುತ್ತಿದ್ದ ಪ್ರಯಾಣಿಕನೋರ್ವ ಶೌಚಾಲಯದಲ್ಲಿ ಸಿಲುಕಿಕೊಂಡಿದ್ದು,ಒಂದು ಗಂಟೆಗಳ ಕಾರ್ಯಾಚರಣೆ ನಂತರ ಹರಸಾಹಸಪಟ್ಟು ಶೌಚಾಲಯದ ಬಾಗಿಲು ತೆರೆಯಲಾಗಿದೆ.
    ಒಂದು ಗಂಟೆಗೂ ಹೆಚ್ಚು ಕಾಲ ಶೌಚಾಲಯದಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಪ್ರಯಾಣಿಕ ಬಾಗಿಲು ತೆಗೆಯುತ್ತಿದ್ದಂತೆ ನಿಟ್ಟುಸಿರುಬಿಟ್ಟಿದ್ದಾರೆ.

    ಇನ್ನು ಈ ಕಾರ್ಯಾಚರಣೆ ವೇಳೆ ಶೌಚಾಲಯದಲ್ಲಿ ಸಿಲುಕಿದ್ದ ಪ್ರಯಾಣಿಕನಿಗೆ ಧೈರ್ಯ ತುಂಬಲು ಗಗನಸಖಿ ಪತ್ರ ಬರೆದಿದ್ದು ಶ್ಲಾಘನೀಯವಾಗಿತ್ತು.
    ಕಳೆದ ರಾತ್ರಿ ಮುಂಬೈನಿಂದ ಬೆಂಗಳೂರಿಗೆ ಬರಲು ಪ್ರಯಾಣಿಕನೋರ್ವ ಸ್ಪೈಸ್ ಜೆಟ್ ವಿಮಾನ ಹತ್ತಿದ್ದು ಪ್ರಯಾಣದ ವೇಳೆ ಶೌಚಾಲಯಕ್ಕೆ ಹೋಗಿ ಹಿಂದಿರುಗುವಾಗ ಬಾಗಿಲು ತೆಗೆಯಲು ಸಾಧ್ಯವಾಗಿಲ್ಲ.ಇದರಿಂದ ಬೆಚ್ಚಿಬಿದ್ದ ಪ್ರಯಾಣಿಕ ಗಾಬರಿಗೊಂಡು ಕಾಪಾಡುವಂತೆ ಕಿರುಚಾಡಿದ್ದಾರೆ. ಪ್ರಯಾಣಿಕನ ಪರದಾಟ ಕಂಡು ವಿಮಾನ ಸಿಬ್ಬಂದಿ ತಕ್ಷಣ ರಕ್ಷಣೆಗೆ ಧಾವಿಸಿ ಬಾಗಿಲು ತೆರೆಯಲು ಹರಸಾಹಸಪಟ್ಟಿದ್ದಾರೆ. ಎಷ್ಟೇ ಪ್ರಯತ್ನ ಪಟ್ಟರೂ ಬಾಗಿಲು ತೆಗೆಯಲು ಆಗದಿದ್ದಾಗ ಶೌಚಾಲಯದಲ್ಲಿದ್ದ ಪ್ರಯಾಣಿಕ ಮತ್ತಷ್ಟು ಗಾಬರಿಗೊಂಡಿದ್ದಾರೆ. ಈ ವೇಳೆ ಗಗನಸಖಿಯೊಬ್ಬರು ಪತ್ರ ಬರೆದು ಶೌಚಾಲಯದ ಒಳಗೆ ಕಳಿಸಿ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ನೀವು ಯಾವುದೇ ಕಾರಣಕ್ಕೂ ಗಾಬರಿ ಪಡೆಬೇಡಿ.

    ನಾವು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇವೆ. ಕೆಲವೇ ನಿಮಿಷದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪುತ್ತೇವೆ. ಆಗ ಮುಖ್ಯ ಬಾಗಿಲು‌ ತೆಗೆಯಲಿದೆ ನಮ್ಮ ಇಂಜಿನಿಯರ್ ಗಳು ಬಂದು ಶೌಚಾಲಯದ ಬಾಗಿಲು ತೆರೆಯುತ್ತಾರೆ ಎಂದು ಪತ್ರ ಬರೆದು ಧೈರ್ಯ ತುಂಬಿದ್ದಾರೆ.
    ಕೊನೆಗೆ ಬೆಳಗ್ಗೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪುತ್ತಿದ್ದಂತೆ ಬಾಗಿಲು ತೆರೆದಿದ್ದು ಒಂದು ಗಂಟೆಯ ಕಾರ್ಯಾಚರಣೆ ಬಳಿಕ ಪ್ರಯಾಣಿಕ ಹೊರ ಬಂದಿದ್ದಾರೆ

    Spicejet
    Share. Facebook Twitter Pinterest LinkedIn Tumblr Email WhatsApp
    Previous Articleಮಹಿಳಾ ಅಧಿಕಾರಿಗಳ ಮಾಹಿತಿ ಕದಿಯುತ್ತಿದ್ದ ಖದೀಮ
    Next Article ಸಬ್ ಇನ್ಸ್ಪೆಕ್ಟರ್ ನೇಮಕ ಅಕ್ರಮ – ಪೂರ್ಣಗೊಂಡ ತನಿಖೆ | PSI Scam
    vartha chakra
    • Website

    Related Posts

    ಬೆಂಗಳೂರಿಗೆ ಹೊಸ ರೂಪ ಕೊಡುತ್ತಾರಂತೆ ಡಿಸಿಎಂ.

    ಮೇ 29, 2025

    ರಾಜ್ಯಪಾಲರಿಗೆ ಸರ್ಕಾರದ ಮೊರೆ

    ಮೇ 28, 2025

    ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.

    ಮೇ 26, 2025

    3 ಪ್ರತಿಕ್ರಿಯೆಗಳು

    1. CharlesShunk on ಮೇ 9, 2025 3:57 ಅಪರಾಹ್ನ

      ¡Hola aventureros de la fortuna !
      ¿Ya conoces la promoción de 25 giros gratis sin depósito 2025? Es ideal para probar nuevos títulos sin arriesgar tu saldo. Disponible en casinos seleccionados.​
      Accede a tragamonedas populares como Starburst o Book of Dead. giros gratis sin depГіsito Sin costo alguno.
      ¡Que tengas magníficas momentos emocionantes !

      Reply
    2. Kennethisolf on ಮೇ 10, 2025 5:30 ಅಪರಾಹ್ನ

      ¡Hola, exploradores del azar !
      https://www.youtube.com/watch?v=DvFWSMyjao4
      Descubre cГіmo obtener 10 euros gratis sin depГіsito bingo y disfruta de tus juegos favoritos. Es una excelente manera de probar nuevas plataformas sin comprometer tu presupuesto. RegГ­strate hoy y comienza a ganar.
      ¡Que tengas excelentes giros afortunados !

      Reply
    3. Jameshit on ಮೇ 23, 2025 9:19 ಅಪರಾಹ್ನ

      ¡Saludos, aficionados a las apuestas!
      Online casino es una industria en auge en AmГ©rica Latina, especialmente en Chile.
      Casinos chilenos con giros gratis para nuevos usuarios – https://www.youtube.com/watch?v=CRuk1wy6nA0&list=PLX0Xt4gdc3aJG7y03Wh5Qf0JrapCEgMFH
      Bassbet casino en Chile es una plataforma que combina tecnologГ­a, diseГ±o y promociones atractivas. Sus usuarios valoran la variedad de juegos y la atenciГіn al cliente. TambiГ©n es reconocido por sus pagos rГЎpidos.
      ¡Que disfrutes de momentos llenos de suerte!

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://SafeTherapyClinics.com ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • StanleyNed ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • vfunwlzko ರಲ್ಲಿ ಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe