Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮನ್ಸೂರ್ ಗೆದ್ದರೆ ಬೆಂಗಳೂರು ಜನರೇ ಗೆದ್ದಂತೆ | Mansoor Khan
    ಚುನಾವಣೆ 2024

    ಮನ್ಸೂರ್ ಗೆದ್ದರೆ ಬೆಂಗಳೂರು ಜನರೇ ಗೆದ್ದಂತೆ | Mansoor Khan

    vartha chakraBy vartha chakraಮಾರ್ಚ್ 28, 202423 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಸಜ್ಜನ,ಶಿಕ್ಷಣ ಪ್ರೇಮಿ, ಸಮಾಜ‌ ಸೇವಕ ಮನ್ಸೂರ್ ಅಲಿ ಖಾನ್ (Mansoor Khan) ಕಾಂಗ್ರೆಸ್ ಅಭ್ಯರ್ಥಿಯಾಗಿ ಬಂದಿದ್ದು,ಪಕ್ಷದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುವ ಮೂಲಕ ಇವರನ್ನು ಸಂಸತ್ತಿಗೆ ಕಳುಹಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಕರೆ ನೀಡಿದ್ದಾರೆ.
    ಸಿ.ವಿ.ರಾಮನ್ ನಗರ ವಿಧಾನ ಸಭಾ ಕ್ಷೇತ್ರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಕೇಂದ್ರ ಲೋಕಸಭೆ ಅಭ್ಯರ್ಥಿ ಮನ್ಸೂರ್ ಆಲಿಖಾನ್ (Mansoor Khan) ಪರ ಪ್ರಚಾರ ಮಡೆಸಿ ಮಾತನಾಡಿದ ಅವರು ಪಿ.ಸಿ.ಮೋಹನ್ ಸೇರಿದಂತೆ 25 ಸಂಸದರು ರಾಜ್ಯದಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದಾರೆ. ಆದರರೆ, ಕಳೆದ ಐದು ವರ್ಷದಲ್ಲಿ ರಾಜ್ಯಕ್ಕೆ ಅವರ ಕೊಡುಗೆ ಏನು ಎಂದು ಪ್ರಶ್ನಿಸಿದರು.
    ಪಿ.ಸಿ.ಮೋಹನ್ ಮೂರು ಅವಧಿಗೆ ಈ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದಾರೆ.ಕ್ಷೇತ್ರದ ಅಭಿವೃದ್ಧಿಗೆ ಅವರು ಕೊಡುಗೆ ಕೊಡುವುದಿರಲಿ, ಮತದಾರರು ಅವರನ್ನು ನೋಡಲು ಸಿಕ್ಕಿದ್ದಾರೆಯೇ ಇದನ್ನು ಪ್ರಚಾರದ ವೇಳೆ ಕಾರ್ಯಕರ್ತರು ಕೇಳಬೇಕು ಎಂದರು.

    ಕಾಂಗ್ರೆಸ್ ಅಭ್ಯರ್ಥಿ ಹಾಗಲ್ಲ.ಯಾವುದೇ ಅಧಿಕಾರವಿಲ್ಲದಿದ್ದರೂ ಕ್ಷೇತ್ರದ ಹಲವೆಡೆ ಸಮಾಜ ಕಲ್ಯಾಣ ಕಾರ್ಯಕ್ರಮ ಮಾಡಿದ್ದಾರೆ. ಶಿಕ್ಷಣ ಪಡೆಯುವವರಿಗೆ ಉದಾರ ನೆರವು.ಕೋವಿಡ್ ವೇಳೆ ನೀಡಿದ ನೆರವನ್ನು ಹೇಳುವ ಮೂಲಕ ಇಂತಹವರು ಆಯ್ಕೆಯಾದರೆ ನಿಮ್ಮ ಪ್ರತಿನಿಧಿ ಸಂಸತ್ತಿನಲ್ಲಿರುತ್ತಾರೆ ಎಂಬುದನ್ನು ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ಮಾಡಿದರು.
    ಕಾಂಗ್ರೆಸ್ ಪ್ರಜ್ಞಾವಂತರಾದ ಮನ್ಸೂರ್ ಆಲಿಖಾನ್ ಅವರನ್ನು ಅಭ್ಯರ್ಥಿ ಯನ್ನಾಗಿ ಮಾಡಿದೆ. ಹೀಗಾಗಿ, ಅವರನ್ನು ಹೆಚ್ವು ಮತಗಳಿಂದ ಗೆಲ್ಲಿಸಬೇಕಾದ ಅವಶ್ಯಕತೆ ಕಾರ್ಯಕರ್ತರಾಗಿ ನಮ್ಮ ಮೇಲಿದೆ. ಆ ಕೆಲಸವನ್ನು ನಿಷ್ಠೆಯಿಂದ ಮಾಡುತ್ತೀರೆಂದು ನಂಬಿರುತ್ತೇನೆ ಎಂದರು.

    ನಮ್ಮ ಸರಕಾರ ಗ್ಯಾರಂಟಿಗಳ ಮೂಲಕ ರಾಜ್ಯದ ಬಡಜನರ ಬದುಕನ್ನು ಹಸನುಗೊಳಿಸುವ ಕೆಲಸ ಮಾಡುತ್ತಿದೆ. ಅದನ್ನು ಮನೆಮನೆಗೆ ತಲುಪಿಸಿ, ಅವರ ಆಶೀರ್ವಾದ ಬೇಡಿದರೆ ಸಾಕು ನಮ್ಮ ಅಭ್ಯರ್ಥಿ ಗೆದ್ದಂತೆ. ಆದರೆ, ಆ ಕೆಲಸವನ್ನು ಕಾರ್ಯಕರ್ತರಾದ ನೀವೆಲ್ಲ ಮಾಡಬೇಕು. ತೆರಿಗೆ ಅನ್ಯಾಯದ ಬಗ್ಗೆಯೂ ಜನರಿಗೆ ಮನವರಿಕೆ ಮಾಡಿಕೊಡಿ. ತೆರಿಗೆ ವಿಚಾರದಲ್ಲಿ ಅವರು ಸುಳ್ಳು ಹೇಳುತ್ತಾರೆ. ಅವರು ಜನತಾ ನ್ಯಾಯಾಲಯದ ಮುಂದೆ ಚರ್ಚೆಗೆ ಬರಲಿ, ನಾವು ವಾರ್ಷಿಕ ನಾಲ್ಕು ಲಕ್ಷ ಕೋಟಿ ತೆರಿಗೆ ಕೊಡುತ್ತಿದ್ದೇವೆ. ಆದರೆ ಕೇಂದ್ರ ಸರಕಾರ 50 ಸಾವಿರ ಕೋಟಿ ವಾಪಸ್ ಕೊಡುತ್ತಿದೆ. ಪ್ರಶ್ನೆ ಮಾಡಿದರೆ, ನಮ್ಮನ್ನೇ ದೂರುತ್ತಾರೆ. ಕರ್ನಾಟಕವನ್ನೇ ಬೈಯ್ಯುವ ಸಂಸದರು ಬೇಕಾ ಎಂದು ಪ್ರಶ್ನೆ ಮಾಡಿದರು.
    ತೆರಿಗೆ ವಿಚಾರದಲ್ಲಿ ನಿರ್ಮಲಾ ಸೀತಾರಾಮನ್ ಸುಳ್ಳು ಹೇಳ್ತಾರೆ. ತೇಜಸ್ವಿ ಸೂರ್ಯ ಅನ್ನೋ ಅವಿವೇಕಿ ಹತ್ತು ವರ್ಷದ ಯುಪಿಎ ಆಡಳಿತದಲ್ಲಿ ಆರ್ಥಿಕ ಪ್ರಗತಿಯೇ ಆಗಿಲ್ಲ ಎಂದಿ ಹೇಳ್ತಾನೆ, ಏನು ಆರ್ಥಿಕ ಪ್ರಗತಿ ಆಗಿಲ್ಲ ಎನ್ನುತ್ತಾನೆ ಎಂಬ ಜ್ಞಾನವೂ ಆತನಿಗಿಲ್ಲ. ಮನಮೋಹನ್ ಸಿಂಗ್ ಅವರಿದ್ದಾಗ ಇಡೀ ವಿಶ್ವವೇ ಭಾರತದ ಆರ್ಥಿಕ ಬೆಳವಣಿಗೆಯ ನ್ನು ಕೊಂಡಾಡಿತ್ತು. ಆದರೆ, ಇವರಿಗೆ ಅದ್ಯಾವುದರ ಪರಿವೆಯೇ ಇಲ್ಲ ಎಲ್ಲಾ ಸುಳ್ಳು ಎಂದರು.

    ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ನಾವೆಲ್ಲರೂ ಒಂದೇ ಎಂಬ ಭಾವನೆಯಿದೆ. ಇಡೀ ದಕ್ಷಿಣ ಭಾರತಕ್ಕೆ ಬಿಜೆಪಿ ಅನ್ಯಾಯ ಮಾಡ್ತಿದೆ. ಒಂದು ರು. ಟ್ಯಾಕ್ಸ್ ಕಟ್ಟಿದ್ರೆ 13 ಪೈಸೆ ವಾಪಸ್ ಬರುತ್ತೆ. ಯುಪಿಗೆ ಒಂದು ರುಪಾಯಿಗೆ ಎಂಟು ರುಪಾಯಿ ಹೋಗುತ್ತದೆ. ಇಂತಹ ತಾರತಮ್ಯ ಎಷ್ಟು ಸರಿ ಎಂದು ಪ್ರಶ್ನಿಸಿದರು.
    ಬಿಜೆಪಿ ಸರಕಾರ ನಡೆಸುತ್ತಿರುವುದು ಶ್ರೀಮಂತರಿಗೆ ಮಾತ್ರ. ಮೂರು ಸಲ ಗೆದ್ದಿದ್ದಾರಲ್ಲ ಅವರು ಏನ್ ಮಾಡಿದ್ದಾರೆ? ಸಿಎಎ ಕಾನೂನಿನ ಅಡಿಯಲ್ಲಿ ಶ್ರೀಲಂಕಾದ ತಮಿಳರನ್ನು ಏಕೆ ಸೇರಿಸಿಲ್ಲ. ಬಾಂಗ್ಲಾ, ಪಾಕಿಸ್ತಾನದಿಂದ ಬಂದವರಿಗೆ ಮಾತ್ರ ಕಾನೂನಿನಲ್ಲಿ ಅವಕಾಶ ಮಾಡಿದ್ದಾರೆ ಏಕೆ ? ಭಾವನಾತ್ಮಕ ವಿಚಾರ ಇಟ್ಟುಕೊಂಡು ಬೆಂಕಿ ಹಚ್ಚಿ ನೀವೇನೋ ಮನೆಗೆ ಹೋಗ್ತೀರಿ, ಆದ್ರೆ ಸಾಯೋದು ಹಿಂದೂ, ಮುಸ್ಲಿಂರ ಬಡವರ ಮಕ್ಕಳು ತಾನೇ? ನೀವು ಇಂತಹ ವಿಚಾರಗಳನ್ನು ಬಿಟ್ಟು, ಅಭಿವೃದ್ಧಿ ಮೇಲೆ ರಾಜಕಾರಣ ಮಾಡಿ ಎಂದರು.

    ಮನ್ಸೂರ್ ಗೆದ್ದರೆ ಕೇಂದ್ರ ಸರಕಾರ ಬದಲು ಕೇಂದ್ರ ಲೋಕಸಭೆ ಕ್ಷೇತ್ರಕ್ಕೆ ಅದರದ್ದೇ ಆದ ಘನತೆಯಿದೆ. ಈ ಸಲ ನಮ್ಮ ಅಭ್ಯರ್ಥಿ ಮನ್ಸೂರ್ ಆಲಿಖಾನ್ ಗೆದ್ದರೆ, ಸರಕಾರವೇ ಬದಲಾಗುತ್ತದೆ. ಹೀಗಾಗಿ, ಇವರನ್ನು ಗೆಲ್ಲಿಸುವ ಕೆಲಸವನ್ನು ನಾವೆಲ್ಲ ಮಾಡೋಣ. ಅವರು ಗೆದ್ದರೆ ನಾನೇ ಗೆದ್ದಂತೆ. ನಿಮ್ಮ ಯಾವುದೃ ಸಮಸ್ಯೆಗಳಿಗೆ ಮುಂದೆ ನಿಂತು ಪರಿಹಾರ ಕೊಡಿಸುವ ಭರವಸೆ ನೀಡುತ್ತೇನೆ ಎಂದರು.
    ಸಭೆಯಲ್ಲಿ ಮಾಜಿ ಪರಿಷತ್ ಸದಸ್ಯ ಎಂ.ನಾರಾಯಣ ಸ್ವಾಮಿ, ಸಿ.ವಿ.ರಾಮನ್ ನಗರ ಕಾಂಗ್ರೆಸ್ ಅಭ್ಯರ್ಥಿ ಆನಂದ್ ಕುಮಾರ್, ಡಿಸಿಸಿ ಅಧ್ಯಕ್ಷ ನಂದಕುಮಾರ್, ಮಾಜಿ ಬಿಬಿಎಂಪಿ ಸದಸ್ಯರಾದ ಮೀನಾಕ್ಷಿ ಲಕ್ಷ್ಮೀಪತಿ, ಚಂದ್ರಪ್ಪ ರೆಡ್ಡಿ, ಶಿಲ್ಪಾ ಅಭಿಲಾಷ್ ರೆಡ್ಡಿ, ಕೆಪಿಸಿಸಿ ಕಾರ್ಮಿಕ ವಿಭಾಗದ ಲಕ್ಷ್ಮೀ ವೆಂಕಟೇಶ್, ಜಿ. ಶೇಖರ್ ಸೇರಿದಂತೆ ಅನೇಕ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

     

    LATEST KANNADA NEWS

    ಮನಸೂರೆಗೊಳ್ಳಲು ಬರುತ್ತಿರುವ ಕನಸುಗಾರ | Bengaluru Central

    #kannada art Bengaluru CEN kannada news m mansoor khan News Varthachakra ಕಾಂಗ್ರೆಸ್ ತೇಜಸ್ವಿ ಸೂರ್ಯ ನ್ಯಾಯ ಶಿಕ್ಷಣ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    Next Article ಬದಲಾವಣೆಯ ಬೌಂಡರಿ ಬಾರಿಸಲು ಮನ್ಸೂರ್ ಕರೆ | Mansoor Khan
    vartha chakra
    • Website

    Related Posts

    ನಾನ್ ಅವನಲ್ಲ.. ನಾನ್ ಅವನಲ್ಲ.

    ಆಗಷ್ಟ್ 22, 2025

    ನಟ ದೊಡ್ಡಣ್ಣ ಅಳಿಯ ಮನೆಯಲ್ಲಿ ಕಿಲೋಗಟ್ಟಲೆ ಬಂಗಾರ !

    ಆಗಷ್ಟ್ 22, 2025

    ಕ್ಯಾನ್ಸರ್ ಪೇಷಂಟ್ ಮಾಡಿದ ಘನ ಕಾರ್ಯ

    ಆಗಷ್ಟ್ 21, 2025

    23 ಪ್ರತಿಕ್ರಿಯೆಗಳು

    1. qq5pd on ಜೂನ್ 7, 2025 6:28 ಅಪರಾಹ್ನ

      clomid pct cost of clomid without insurance cost of clomid without prescription how to get cheap clomid cost generic clomid without rx clomid price uk where to buy generic clomid without prescription

      Reply
    2. shkaf v parking_mvpi on ಜೂನ್ 8, 2025 9:46 ಅಪರಾಹ್ನ

      шкаф в паркинг с рольставнями москва шкаф в паркинг с рольставнями москва .

      Reply
    3. cialis tadalafil generic on ಜೂನ್ 9, 2025 11:52 ಫೂರ್ವಾಹ್ನ

      With thanks. Loads of expertise!

      Reply
    4. flagyl price on ಜೂನ್ 11, 2025 6:08 ಫೂರ್ವಾಹ್ನ

      More posts like this would add up to the online play more useful.

      Reply
    5. eysqj on ಜೂನ್ 21, 2025 12:23 ಅಪರಾಹ್ನ

      buy generic amoxicillin over the counter – cheap amoxicillin without prescription order ipratropium 100mcg pills

      Reply
    6. a3olk on ಜೂನ್ 25, 2025 2:14 ಅಪರಾಹ್ನ

      buy augmentin pills for sale – at bio info acillin oral

      Reply
    7. Frankfed on ಜೂನ್ 26, 2025 1:51 ಅಪರಾಹ್ನ

      ¡Hola, entusiastas del triunfo !
      Casino sin licencia en EspaГ±a con interfaz responsive – http://casinosinlicenciaespana.xyz/ casino online sin licencia espaГ±a
      ¡Que vivas increíbles victorias memorables !

      Reply
    8. 5w0rg on ಜೂನ್ 27, 2025 7:16 ಫೂರ್ವಾಹ್ನ

      buy esomeprazole 20mg capsules – https://anexamate.com/ buy generic nexium 40mg

      Reply
    9. c2gbc on ಜೂನ್ 28, 2025 4:57 ಅಪರಾಹ್ನ

      medex oral – https://coumamide.com/ order losartan 25mg without prescription

      Reply
    10. 34i0z on ಜೂನ್ 30, 2025 2:18 ಅಪರಾಹ್ನ

      mobic us – https://moboxsin.com/ meloxicam sale

      Reply
    11. 9if0k on ಜುಲೈ 2, 2025 12:00 ಅಪರಾಹ್ನ

      generic prednisone 20mg – https://apreplson.com/ order prednisone 20mg generic

      Reply
    12. tp30o on ಜುಲೈ 3, 2025 3:17 ಅಪರಾಹ್ನ

      new ed drugs – https://fastedtotake.com/ best drug for ed

      Reply
    13. jb31c on ಜುಲೈ 10, 2025 6:19 ಅಪರಾಹ್ನ

      diflucan 200mg pill – flucoan buy diflucan 200mg generic

      Reply
    14. 2fesq on ಜುಲೈ 12, 2025 6:26 ಫೂರ್ವಾಹ್ನ

      buy cenforce 100mg pill – https://cenforcers.com/ buy cheap generic cenforce

      Reply
    15. k7zld on ಜುಲೈ 13, 2025 4:18 ಅಪರಾಹ್ನ

      cialis com free sample – on this site tadalafil without a doctor’s prescription

      Reply
    16. Connietaups on ಜುಲೈ 14, 2025 10:35 ಅಪರಾಹ್ನ

      ranitidine 150mg sale – https://aranitidine.com/ buy zantac online cheap

      Reply
    17. estbj on ಜುಲೈ 15, 2025 6:21 ಅಪರಾಹ್ನ

      cialis canada – strongtadafl cialis reviews photos

      Reply
    18. Connietaups on ಜುಲೈ 17, 2025 6:21 ಫೂರ್ವಾಹ್ನ

      The vividness in this tune is exceptional. https://gnolvade.com/

      Reply
    19. 6rwgn on ಜುಲೈ 17, 2025 10:33 ಅಪರಾಹ್ನ

      red pill like viagra – https://strongvpls.com/ cheap viagra no rx

      Reply
    20. m8ejl on ಜುಲೈ 20, 2025 12:26 ಫೂರ್ವಾಹ್ನ

      This is the gentle of writing I in fact appreciate. https://buyfastonl.com/furosemide.html

      Reply
    21. p5png on ಜುಲೈ 22, 2025 4:47 ಅಪರಾಹ್ನ

      Thanks on putting this up. It’s understandably done. https://prohnrg.com/

      Reply
    22. Connietaups on ಆಗಷ್ಟ್ 8, 2025 9:48 ಅಪರಾಹ್ನ

      I’ll certainly bring back to skim more.
      https://doxycyclinege.com/pro/spironolactone/

      Reply
    23. Connietaups on ಆಗಷ್ಟ್ 22, 2025 2:38 ಅಪರಾಹ್ನ

      forxiga 10mg tablet – https://janozin.com/# buy dapagliflozin online cheap

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಾನ್ ಅವನಲ್ಲ.. ನಾನ್ ಅವನಲ್ಲ.

    ಸಮಾಜವಾದಿ ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ ?

    ನಟ ದೊಡ್ಡಣ್ಣ ಅಳಿಯ ಮನೆಯಲ್ಲಿ ಕಿಲೋಗಟ್ಟಲೆ ಬಂಗಾರ !

    ಮಹಿಳಾ ವಿಶ್ವಕಪ್ ಕ್ರಿಕೆಟ್ ಗೆ ಬೆಂಗಳೂರು ಪೊಲೀಸ್ ಷರತ್ತು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ನಿರೀಕ್ಷೆ ಹುಸಿಗೊಳಿಸಿದ Budget
    • Davidpef ರಲ್ಲಿ ಪರಪ್ಪನ ಅಗ್ರಹಾರದಲ್ಲಿ ದರ್ಶನ್, ಪವಿತ್ರಾ ಹೇಗಿದ್ದಾರೆ ಗೊತ್ತಾ.
    • Connietaups ರಲ್ಲಿ ರಾಜ್ಯದಲ್ಲಿ ಭದ್ರತೆ ಹೆಚ್ಚಳ ಯಾಕೆ ಗೊತ್ತಾ.
    Latest Kannada News

    ನಾನ್ ಅವನಲ್ಲ.. ನಾನ್ ಅವನಲ್ಲ.

    ಆಗಷ್ಟ್ 22, 2025

    ಸಮಾಜವಾದಿ ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ ?

    ಆಗಷ್ಟ್ 22, 2025

    ನಟ ದೊಡ್ಡಣ್ಣ ಅಳಿಯ ಮನೆಯಲ್ಲಿ ಕಿಲೋಗಟ್ಟಲೆ ಬಂಗಾರ !

    ಆಗಷ್ಟ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಭಾರತ ಪಾಕ್ ಪಂದ್ಯ ನಡೆಯುತ್ತಾ ಇಲ್ವಾ #varthachakra #india #pakistan #viralvideo #latestnews #worldnews
    Subscribe