Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » March 9ಕ್ಕೆ ಕರ್ನಾಟಕ ಬಂದ್ #bundh
    ರಾಜ್ಯ

    March 9ಕ್ಕೆ ಕರ್ನಾಟಕ ಬಂದ್ #bundh

    vartha chakraBy vartha chakraಮಾರ್ಚ್ 5, 2023Updated:ಮಾರ್ಚ್ 5, 202311 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟಣೆಗೆ ಕೆಲವೇ ದಿನಗಳು ಉಳಿದಿರುವಂತೆ ಅಧಿಕಾರ ಚುಕ್ಕಾಣಿ ಹಿಡಿಯಲು ಹರಸಾಹಸ ಮಾಡುತ್ತಿರುವ ಕಾಂಗ್ರೆಸ್ ಇದೀಗ ಬಿಜೆಪಿ ನೇತೃತ್ವದ ಭ್ರಷ್ಟ ಸರ್ಕಾರ ಕಿತ್ತೊಗೆಯಲು ಜನಾಂದೋಲನ ಮೂಡಿಸುವ ದೃಷ್ಟಿಯಿಂದ ಕರ್ನಾಟಕ ಬಂದ್ ಗೆ ಕರೆ ನೀಡಿದೆ..
    ಈ ಸಂಬಂಧ ಹೇಳಿಕೆ ನೀಡಿರುವ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ರಾಜ್ಯದಲ್ಲಿ ಬಿಜೆಪಿಯ ಭ್ರಷ್ಟಾಚಾರದ ದುರ್ವಾಸನೆ ವಾಕರಿಕೆ ತರಿಸಿದೆ. 40 % ಸರ್ಕಾರ ಎಲ್ಲ ವರ್ಗದ ಜನರ ಬದುಕು ನಾಶ ಮಾಡಿದೆ. ಭ್ರಷ್ಟಾಸುರ ಬೊಮ್ಮಾಯಿ ಸರ್ಕಾರವು ಭ್ರಷ್ಟಾಚಾರದಿಂದ, ಭ್ರಷ್ಟಾಚಾರಕ್ಕಾಗಿ, ಭ್ರಷ್ಟಾಚಾರಕ್ಕೋಸ್ಕರದ ಸರ್ಕಾರವಾಗಿದೆ ಎಂದು ಹೇಳಿದ್ದಾರೆ
    ಬಿಜೆಪಿ ಸರ್ಕಾರದ ಸಾಧನೆಗಳೆಂದರೆ;
    ಪ್ರತಿಯೊಂದು ಗುತ್ತಿಗೆಯಲ್ಲೂ 40% ಕಮಿಷನ್ ಶಾಲಾ ಅನುದಾನದಲ್ಲಿ 40% ಕಮಿಷನ್ ಧಾರ್ಮಿಕ ಮಠಗಳ ಅನುದಾನದಲ್ಲಿ 30% ಕಮಿಷನ್ ಮೈಸೂರು ಸ್ಯಾಂಡಲ್ ಸೋಪ್ ಅಕ್ರಮದಲ್ಲಿ ಲಂಚ ವರ್ಗಾವಣೆ ಮತ್ತು ಪೋಸ್ಟಿಂಗ್ ಗೆ ಲಂಚ
    ನೇಮಕಾತಿ ಅಕ್ರಮ: ಪಿಎಸ್ಐ, ಸಹಾಯಕ ಪ್ರಾಧ್ಯಾಪಕ, ಸಹಾಯಕ ಇಂಜಿನಿಯರ್, ಜೂನಿಯರ್ ಇಂಜಿನಿಯರ್, ಜಿಲ್ಲಾ ಸಹಕಾರಿ ಬ್ಯಾಂಕ್, ಪೌರಕಾರ್ಮಿಕ ಕೆಲಸ, ಕೆಎಂಎಫ್ ಹುದ್ದೆ, ಸಹಾಯಕ ರಿಜಿಸ್ಟ್ರಾರ್ ಹುದ್ದೆ ನೇಮಕಾತಿ ಅಕ್ರಮಗಳು ಎಂದು ವ್ಯಂಗ್ಯವಾಡಿದ್ದಾರೆ.
    ಬಿಜೆಪಿ ಸರ್ಕಾರದ ಈ ಲೂಟಿ ವಿರೋಧಿಸಿ ಕಾಂಗ್ರೆಸ್ ಪಕ್ಷ ಮಾರ್ಚ್ 9 ರಂದು ಭ್ರಷ್ಟಾಚಾರ ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದೆ.ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಲು ಬೆಳಗ್ಗೆ 9 ಗಂಟೆಯಿಂದ ಬೆಳಗ್ಗೆ 11 ಗಂಟೆವರೆಗೂ ಸಾಂಕೇತಿಕ ಬಂದ್ ಮಾಡಲಾಗುವುದು. ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆ, ಸಾರಿಗೆ ಹಾಗೂ ಇತರ ಅಗತ್ಯ ಸೇವೆಗಳನ್ನು ಬಂದ್ ವ್ಯಾಪ್ತಿಯಿಂದ ಹೊರಗಿಡಲು ತೀರ್ಮಾನಿಸಲಾಗಿದೆ ಎಂದು ‌ಹೇಳಿದ್ದಾರೆ.
    ಕಾಂಗ್ರೆಸ್ ಪಕ್ಷ ರಾಜ್ಯದ ಪ್ರತಿ ನಗರದಲ್ಲಿ ಬಿಜೆಪಿ ಹಾಗೂ ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಪ್ರತಿಭಟನೆ ನಡೆಸಲಿದೆ. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕನ್ನಡಿಗರು ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಲು ಪಣ ತೊಟ್ಟಿದ್ದಾರೆ ಎಂದಿದ್ದಾರೆ
    ನಮ್ಮ ಬೇಡಿಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು ಅಥವಾ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

    m ಕಾಂಗ್ರೆಸ್ ಚುನಾವಣೆ ಧಾರ್ಮಿಕ ಬೊಮ್ಮಾಯಿ ಲಂಚ
    Share. Facebook Twitter Pinterest LinkedIn Tumblr Email WhatsApp
    Previous Articleವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ಮಾಡಿದ ವಿದ್ಯಾರ್ಥಿ
    Next Article Cambridge Universityಯಲ್ಲಿ ರಾಹುಲ್ ಭಾಷಣ- ಕಕ್ಕಾಬಿಕ್ಕಿಯಾದ ಕಾಂಗ್ರೆಸ್ #Congress
    vartha chakra
    • Website

    Related Posts

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಜುಲೈ 5, 2025

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    11 ಪ್ರತಿಕ್ರಿಯೆಗಳು

    1. r53wc on ಜೂನ್ 5, 2025 10:43 ಫೂರ್ವಾಹ್ನ

      can you buy generic clomiphene prices buy generic clomid without prescription where can i buy generic clomiphene can i order generic clomiphene online how to get clomiphene tablets how to get generic clomid price can i get generic clomiphene online

      Reply
    2. buy cialis viagra canada on ಜೂನ್ 10, 2025 2:08 ಫೂರ್ವಾಹ್ನ

      This website exceedingly has all of the low-down and facts I needed there this subject and didn’t positive who to ask.

      Reply
    3. can flagyl cause spotting on ಜೂನ್ 11, 2025 8:29 ಅಪರಾಹ್ನ

      Thanks for putting this up. It’s well done.

      Reply
    4. 3zcwq on ಜೂನ್ 19, 2025 8:06 ಫೂರ್ವಾಹ್ನ

      buy inderal 20mg online cheap – methotrexate without prescription oral methotrexate 10mg

      Reply
    5. osxp2 on ಜೂನ್ 22, 2025 4:41 ಫೂರ್ವಾಹ್ನ

      amoxicillin uk – amoxil for sale ipratropium 100mcg sale

      Reply
    6. n6yva on ಜೂನ್ 24, 2025 7:40 ಫೂರ್ವಾಹ್ನ

      zithromax 500mg without prescription – buy tindamax 500mg online generic nebivolol 20mg

      Reply
    7. 7mtaf on ಜೂನ್ 27, 2025 6:59 ಅಪರಾಹ್ನ

      nexium 40mg oral – anexa mate nexium ca

      Reply
    8. ot723 on ಜೂನ್ 29, 2025 4:28 ಫೂರ್ವಾಹ್ನ

      warfarin pills – https://coumamide.com/ order losartan 25mg online

      Reply
    9. ctgzs on ಜುಲೈ 1, 2025 2:11 ಫೂರ್ವಾಹ್ನ

      buy meloxicam pills – https://moboxsin.com/ buy mobic 7.5mg generic

      Reply
    10. eras2 on ಜುಲೈ 2, 2025 10:48 ಅಪರಾಹ್ನ

      how to get prednisone without a prescription – apreplson.com order deltasone 40mg for sale

      Reply
    11. v3lai on ಜುಲೈ 4, 2025 1:41 ಫೂರ್ವಾಹ್ನ

      causes of erectile dysfunction – https://fastedtotake.com/ erectile dysfunction medicines

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಶಂಕರ್ ಬಿದರಿ ಮಕ್ಕಳು ಏನು ಮಾಡುತ್ತಿದ್ದಾರೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • STRIPTEASE ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • Davidzooro ರಲ್ಲಿ ಮುಡಾ ಅಕ್ರಮಕ್ಕೆ ಬಲಿಯಾದ ವಿಧಾನ ಮಂಡಲ ಕಲಾಪ.
    • mostbet_uvEi ರಲ್ಲಿ IT ದಾಳಿಯಲ್ಲಿ ಸಿಕ್ಕ ಹಣ ಬಿಜೆಪಿಯವರದ್ದಂತೆ! | IT Raid
    Latest Kannada News

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಜುಲೈ 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಜುಲೈ 5, 2025

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಜುಲೈ 5, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಶ್ಮಿಕಾ ಬರೀ ಬಿಲ್ಡಪ್ಪು ಗುರು! #rashmikamandanna #viralvideo #kannada #bulidup #latestnews #karnataka
    Subscribe