Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತೇಜಸ್ವಿ ಸೂರ್ಯ ಹತ್ಯೆಗೆ ಸ್ಕೆಚ್ ಹಾಕಿದ್ದವನು ಅಂದರ್ | Tejasvi Surya
    Trending

    ತೇಜಸ್ವಿ ಸೂರ್ಯ ಹತ್ಯೆಗೆ ಸ್ಕೆಚ್ ಹಾಕಿದ್ದವನು ಅಂದರ್ | Tejasvi Surya

    vartha chakraBy vartha chakraಮಾರ್ಚ್ 5, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.5- ಸಂಸದ ತೇಜಸ್ವಿ ಸೂರ್ಯ (Tejasvi Surya) ಸೇರಿದಂತೆ ಕೆಲವು ಬಿಜೆಪಿ ನಾಯಕರು ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬೆಂಗಳೂರಿನ ಕಲಾಸಿಪಾಳ್ಯಂ ಪೊಲೀಸರು ಬಂಧಿಸಿದ್ದಾರೆ.
    ಕಳೆದ 2019 ರಲ್ಲಿ ಟೌನ್ ಹಾಲ್ ಬಳಿ ಸಿಎಎ ಬೆಂಬಲಿಸಿ ಕಾರ್ಯಕ್ರಮ ನಡೆದಿತ್ತು.ಈ ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿಸೂರ್ಯ, ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಕೆಲವು ನಾಯಕರು ಸಿಎಎ ಪರ ಭಾಷಣ ಮಾಡಿದ್ದರು. ಈ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿ ತೆರಳುತ್ತಿದ್ದ ವರುಣ್ ಎಂಬಾತನ ಮಾರಣಾಂತಿಕ ಮೇಲೆ ಹಲ್ಲೆಯಾಗಿತ್ತು.

    ಘಟನೆಯ ನಂತರ 6 ಮಂದಿ ಆರೋಪಿಗಳನ್ನ ಬಂಧಿಸಲಾಗಿತ್ತು. ಈ ವೇಳೆ ಬಂದಿದ್ದರು ತಾವು ಸಂಸದ ತೇಜಸ್ವಿ ಸೂರ್ಯ ಅವರ ಹತ್ಯೆ ಮಾಡಲು ಬಂದಿದ್ದು ಹಲ್ಲೆಗೊಳಗಾದ ವರುಣ್ ಅವರನ್ನು ತೇಜಸ್ವಿ ಸೂರ್ಯ ಎಂದು ಭಾವಿಸಿ, ದಾಳಿ ಮಾಡಿದ್ದೆವು ಎಂದು ತಿಳಿಸಿದ್ದರು
    ಘಟನೆ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧಿತರು ವಿಚಾರಣೆಯ ವೇಳೆ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ ಹತ್ಯೆ ಮಾಡಲು ನಡೆಸಿದ್ದ ಸಂಚಿನ ಸಂಪೂರ್ಣ ವಿವರವನ್ನು ತಿಳಿಸಿದ್ದರು.
    ಈ ಸಂಚಿನ ಪ್ರಮುಖ ರೂವಾರಿ ಅಜರ್ ಎಂಬಾತನಿಗಾಗಿ ಹುಡುಕಾಟ ನಡೆಸಿದ್ದರು.

    ದಾಳಿಗೆ ಯತ್ನಿಸಿದವರು ಬಂಧಿತರಾಗಿದ್ದ ಸುದ್ದಿ ಹೊರಬೀಳುತ್ತಿದ್ದಂತೆ ನಾಪತ್ತೆಯಾಗಿದ್ದ ಅಜರ್ ಸೌದಿ ಅರೇಬಿಯಾದಲ್ಲಿ ನೆಲೆಸಿದ್ದ ಎನ್ನಲಾಗಿದೆ.
    ಕಳೆದ ಎರಡು ವರ್ಷಗಳ ಹಿಂದೆ ಆದ ಸ್ವದೇಶಕ್ಕೆ ಹಿಂತಿರುಗಿದ್ದು ಕೆಜಿಎಫ್ ನಲ್ಲಿ ವಾಸ್ತವ್ಯ ಹೂಡಿದ್ದ ಅಲ್ಲಿ ಕಾರು ಡೀಲಿಂಗ್ ಮಾಡಿಕೊಂಡು ಜೀವನ ಮಾಡುತ್ತಿದ್ದ ಈತ ಯಾವುದೇ ಅನುಮಾನ ಬಾರದಂತೆ ಕೆಲಸ ಮಾಡುತ್ತಿದ್ದ.
    ಈ ವೇಳೆ ಆತ ಶಂಕಿತ ಅಪರಾಧಿ ಒಬ್ಬನಿಗೆ ದೂರವಾಣಿ ಕರೆ ಮಾಡಿದ್ದು ಆ ಸಂಖ್ಯೆಯ ಜಾಡು ಹಿಡಿದು ಹೊರಟ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

    Verbattle
    Verbattle
    Verbattle
    tejas ಕಾರು ತೇಜಸ್ವಿ ಸೂರ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮಂಡ್ಯದಲ್ಲೂ‌ ಪಾಕಿಸ್ತಾನ ಜಿಂದಾಬಾದ್ | Mandya
    Next Article ರಾಜ್ಯ ಸರ್ಕಾರದ ಬೋರ್ಡ್ ಪರೀಕ್ಷೆ ರದ್ದು | Board Exams
    vartha chakra
    • Website

    Related Posts

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    ಫೆಬ್ರವರಿ 8, 2026

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಫೆಬ್ರವರಿ 6, 2026

    1 ಟಿಪ್ಪಣಿ

    1. CharlesSmoro on ನವೆಂಬರ್ 27, 2025 2:42 ಫೂರ್ವಾಹ್ನ

      ?Celebremos a cada maestro en estrategias !
      Las soluciones ГЎgiles mejoran la interacciГіn. casas de apuestas sin registro Esto optimiza la experiencia. La rapidez destaca.
      Casas de apuestas sin licencia espaГ±ola permiten jugar en deportes alternativos y ligas internacionales. Esto aumenta la variedad de apuestas disponibles. AdemГЎs, ofrecen bonos sin rollover para retirar ganancias libremente.
      casas de apuestas sin licencia en espaГ±a: todo lo que necesitas saber – bikesworldrevista.es
      ?Que la suerte te beneficie con que logres sorprendentes beneficios inesperados !

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamtrema ರಲ್ಲಿ ಜೆಡಿಎಸ್ ಗೆ ಚಕ್ರ ಬೇಕಂತೆ!
    • VaughnRug ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • Williamtrema ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.