Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತೇಜಸ್ವಿ ಸೂರ್ಯ ಹತ್ಯೆಗೆ ಸ್ಕೆಚ್ ಹಾಕಿದ್ದವನು ಅಂದರ್ | Tejasvi Surya
    Trending

    ತೇಜಸ್ವಿ ಸೂರ್ಯ ಹತ್ಯೆಗೆ ಸ್ಕೆಚ್ ಹಾಕಿದ್ದವನು ಅಂದರ್ | Tejasvi Surya

    vartha chakraBy vartha chakraಮಾರ್ಚ್ 5, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.5- ಸಂಸದ ತೇಜಸ್ವಿ ಸೂರ್ಯ (Tejasvi Surya) ಸೇರಿದಂತೆ ಕೆಲವು ಬಿಜೆಪಿ ನಾಯಕರು ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬೆಂಗಳೂರಿನ ಕಲಾಸಿಪಾಳ್ಯಂ ಪೊಲೀಸರು ಬಂಧಿಸಿದ್ದಾರೆ.
    ಕಳೆದ 2019 ರಲ್ಲಿ ಟೌನ್ ಹಾಲ್ ಬಳಿ ಸಿಎಎ ಬೆಂಬಲಿಸಿ ಕಾರ್ಯಕ್ರಮ ನಡೆದಿತ್ತು.ಈ ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿಸೂರ್ಯ, ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಕೆಲವು ನಾಯಕರು ಸಿಎಎ ಪರ ಭಾಷಣ ಮಾಡಿದ್ದರು. ಈ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿ ತೆರಳುತ್ತಿದ್ದ ವರುಣ್ ಎಂಬಾತನ ಮಾರಣಾಂತಿಕ ಮೇಲೆ ಹಲ್ಲೆಯಾಗಿತ್ತು.

    ಘಟನೆಯ ನಂತರ 6 ಮಂದಿ ಆರೋಪಿಗಳನ್ನ ಬಂಧಿಸಲಾಗಿತ್ತು. ಈ ವೇಳೆ ಬಂದಿದ್ದರು ತಾವು ಸಂಸದ ತೇಜಸ್ವಿ ಸೂರ್ಯ ಅವರ ಹತ್ಯೆ ಮಾಡಲು ಬಂದಿದ್ದು ಹಲ್ಲೆಗೊಳಗಾದ ವರುಣ್ ಅವರನ್ನು ತೇಜಸ್ವಿ ಸೂರ್ಯ ಎಂದು ಭಾವಿಸಿ, ದಾಳಿ ಮಾಡಿದ್ದೆವು ಎಂದು ತಿಳಿಸಿದ್ದರು
    ಘಟನೆ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧಿತರು ವಿಚಾರಣೆಯ ವೇಳೆ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ ಹತ್ಯೆ ಮಾಡಲು ನಡೆಸಿದ್ದ ಸಂಚಿನ ಸಂಪೂರ್ಣ ವಿವರವನ್ನು ತಿಳಿಸಿದ್ದರು.
    ಈ ಸಂಚಿನ ಪ್ರಮುಖ ರೂವಾರಿ ಅಜರ್ ಎಂಬಾತನಿಗಾಗಿ ಹುಡುಕಾಟ ನಡೆಸಿದ್ದರು.

    ದಾಳಿಗೆ ಯತ್ನಿಸಿದವರು ಬಂಧಿತರಾಗಿದ್ದ ಸುದ್ದಿ ಹೊರಬೀಳುತ್ತಿದ್ದಂತೆ ನಾಪತ್ತೆಯಾಗಿದ್ದ ಅಜರ್ ಸೌದಿ ಅರೇಬಿಯಾದಲ್ಲಿ ನೆಲೆಸಿದ್ದ ಎನ್ನಲಾಗಿದೆ.
    ಕಳೆದ ಎರಡು ವರ್ಷಗಳ ಹಿಂದೆ ಆದ ಸ್ವದೇಶಕ್ಕೆ ಹಿಂತಿರುಗಿದ್ದು ಕೆಜಿಎಫ್ ನಲ್ಲಿ ವಾಸ್ತವ್ಯ ಹೂಡಿದ್ದ ಅಲ್ಲಿ ಕಾರು ಡೀಲಿಂಗ್ ಮಾಡಿಕೊಂಡು ಜೀವನ ಮಾಡುತ್ತಿದ್ದ ಈತ ಯಾವುದೇ ಅನುಮಾನ ಬಾರದಂತೆ ಕೆಲಸ ಮಾಡುತ್ತಿದ್ದ.
    ಈ ವೇಳೆ ಆತ ಶಂಕಿತ ಅಪರಾಧಿ ಒಬ್ಬನಿಗೆ ದೂರವಾಣಿ ಕರೆ ಮಾಡಿದ್ದು ಆ ಸಂಖ್ಯೆಯ ಜಾಡು ಹಿಡಿದು ಹೊರಟ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

    tejas ಕಾರು ತೇಜಸ್ವಿ ಸೂರ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮಂಡ್ಯದಲ್ಲೂ‌ ಪಾಕಿಸ್ತಾನ ಜಿಂದಾಬಾದ್ | Mandya
    Next Article ರಾಜ್ಯ ಸರ್ಕಾರದ ಬೋರ್ಡ್ ಪರೀಕ್ಷೆ ರದ್ದು | Board Exams
    vartha chakra
    • Website

    Related Posts

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ಆಪರೇಷನ್ ಸಿಂಧೂರ್ ಕೊಡುಗೆ

    ಮೇ 22, 2025

    ರಾಜಾ ಕಾಲುವೆ ಒತ್ತುವರಿ ಮುಲಾಜಿಲ್ಲದೆ ತೆರವು

    ಮೇ 22, 2025

    1 ಟಿಪ್ಪಣಿ

    1. DannyMut on ಮೇ 2, 2025 12:39 ಅಪರಾಹ್ನ

      ¡Hola apasionados del juego !
      Los 100 giros gratis son una excelente forma de explorar diferentes tragamonedas. Algunos juegos incluso te permiten conservar lo que ganes con ellos. ВЎEmpieza tu aventura hoy!
      п»їConsigue 100 giros gratis sin depГіsito EspaГ±a hoy mismo – http://100girosgratissindepositoespana.guru.
      ¡Que tengas magníficas rondas inolvidables !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಸೋಮವಾರಪೇಟೆ ಜನರ ಕನಸು ಈಡೇರಿತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldAlicy ರಲ್ಲಿ Congress ಆಡಳಿತದಲ್ಲಿ ಜೇಬುಗಳ್ಳರು
    • Michaelcandy ರಲ್ಲಿ ಚೀನಾ ವೈರಸ್ ಸೃಷ್ಟಿಸಿದ ಆತಂಕ.
    • DonaldAlicy ರಲ್ಲಿ ಕಾಂಗ್ರೆಸ್ ಸೇರಲು ಸಜ್ಜಾದ ಜೆಡಿಎಸ್ ಶಾಸಕರು.
    Latest Kannada News

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ಮೇ 23, 2025

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಮೇ 23, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಮನಗರ ಅಲ್ಲ.. ಇನ್ಮುಂದೆ ಬೆಂಗಳೂರು ದಕ್ಷಿಣ ! #dkshivakumar #hdkumarswamy #congress #bangaloresouth
    Subscribe