Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ADGP ಶರತ್ ಚಂದ್ರ ಅವರಿಗೆ ವಿಶಿಷ್ಟ ಸೇವಾ ಪದಕ.
    ಸುದ್ದಿ

    ADGP ಶರತ್ ಚಂದ್ರ ಅವರಿಗೆ ವಿಶಿಷ್ಟ ಸೇವಾ ಪದಕ.

    vartha chakraBy vartha chakraಜನವರಿ 25, 2023Updated:ಜನವರಿ 25, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.25-
    ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿ, CID ಮುಖ್ಯಸ್ಥ, ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಕೆ.ವಿ. ಶರತ್ ಚಂದ್ರ ಅವರನ್ನು ‘ರಾಷ್ಟ್ರಪತಿ ಅವರ ವಿಶಿಷ್ಟ ಸೇವಾ ಪದಕ’ ಹಾಗೂ ಗುಪ್ತದಳ ಹೆಚ್ಚುವರಿ ನಿರ್ದೇಶಕ ಲಾಭುರಾಮ್ ಅವರನ್ನು ‘ರಾಷ್ಟ್ರಪತಿ ಅವರ ಶ್ಲಾಘನೀಯ ಸೇವಾ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಅಸಾಧಾರಣ ಹಾಗೂ ಗಣನೀಯ ಸೇವೆ ಸಲ್ಲಿಸಿದ ಪೊಲೀಸರಿಗೆ ಸೇವಾ ಪದಕ ನೀಡಿ ಗೌರವಿಸುವುದು ಸಂಪ್ರದಾಯ. ಅದರಂತೆ ಈ ಬಾರಿ ರಾಜ್ಯದ 20 ಮಂದಿ ಪೊಲೀಸ್ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ರಾಷ್ಟ್ರಪತಿಯವರ ಪದಕ ಲಭಿಸಿದೆ.


    ರಾಷ್ಟ್ರಪತಿ ಅವರ ವಿಶಿಷ್ಟ ಸೇವಾ ಪದಕಕ್ಕೆ CID, ADGP, ಕೆ.ವಿ. ಶರತ್ ಚಂದ್ರ ಅವರು ಭಾಜನರಾಗಿದ್ದಾರೆ. ರಾಜ್ಯ ಗುಪ್ತವಾರ್ತೆಯ ಹೆಚ್ಚುವರಿ ನಿರ್ದೇಶಕ ಲಾಭುರಾಮ್, ಪೊಲೀಸ್ ಪ್ರಧಾನ ಕಚೇರಿಯ DYSP ಎಸ್. ನಾಗರಾಜು, ಕರ್ನಾಟಕ ಭೂ ಸೇನಾ ನಿಗಮದ DYSP ಗಳಾದ ವೀರೇಂದ್ರ ಕುಮಾರ್, ಪ್ರಮೋದ್ ಕುಮಾರ್, ಕಲ್ಬುರ್ಗಿ ಕರ್ನಾಟಕ ಲೋಕಾಯುಕ್ತ DYSP ಸಿದ್ದಲಿಂಗಪ್ಪ ಗೌಡ, ಆರ್. ಪಾಟೀಲ್, ಅಕ್ರಮ ಒತ್ತುವರಿ ತೆರವು ಕಾರ್ಯಪಡೆಯ DYSP ಸಿ.ವಿ. ದೀಪಕ್, ನಗರ ವಿಶೇಷ ವಿಭಾಗದ DYSP ವಿಜಯ್ ಹೆಚ್., ಮಾದನಾಯಕನಹಳ್ಳಿ ಠಾಣೆ ಇನ್ಸ್‍ಪೆಕ್ಟರ್ ಮಂಜುನಾಥ್, ಅಶೋಕ ನಗರ ಸಂಚಾರಿ ಠಾಣೆ ಇನ್ಸ್‌ಪೆಕ್ಟರ್ ಗಣೇಶ್ ಜನಾರ್ಧನ್, ದಾವಣಗೆರೆ ವೃತ್ತ ನಿರೀಕ್ಷಕ ಆರ್.ಪಿ. ಅನಿಲ್, ಸಂಚಾರ ಮತ್ತು ಯೋಜನೆ ಇನ್ಸ್‌ಪೆಕ್ಟರ್ ಮನೋಜ್ ಎನ್. ಹೋವಳೆ, ಕೆ.ಎಸ್.ಆರ್. ಪಿ. 3ನೇ ಪಡೆಯ ವರದರಾಜು, ಕೆ.ಎಸ್.ಆರ್. ಪಿ. 4ನೇ ಪಡೆಯ ನಾರಾಯಣರಾವ್, ವೆಂಕಟರಮಣ ಗೌಡ, 9ನೇ ಪಡೆಯ ಪಾಟೀಲ್, CID ಯ ಹೆಡ್‍ಕಾನ್ಸ್ ಟೇಬಲ್ ಪ್ರಸನ್ನಕುಮಾರ್, ತುಮಕೂರು ಜಿಲ್ಲೆ ಸಂಚಾರಿ ಪೊಲೀಸ್ ಠಾಣೆಯ ಸಿಹೆಚ್‍ಸಿ ಪ್ರಭಾಕರ್, SCRB ಮಹಿಳಾ ಹೆಡ್‍ಕಾನ್ಸ್ ಟೇಬಲ್ ಸುಧಾ ಮತ್ತು ಸಿಟಿ ಕಂಟ್ರೋಲ್ ರೂಂನ ಸಿಹೆಚ್‍ಸಿ ರವಿಕುಮಾರ್ ಅವರುಗಳಿಗೆ ಪೊಲೀಸ್ ಶ್ಲಾಘನೀಯ ಸೇವಾ ಪದಕ ಲಭಿಸಿದೆ.

    Karnataka Police Department Republic Day ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous ArticleBJP ಯವರು ಮೂರ್ಖರು‌, CAG ವರದಿ ಅರ್ಥವಾಗೋಲ್ಲಾ..
    Next Article R.D. Patil BJP ಅಲ್ಲ Congress ಕಾರ್ಯಕರ್ತ.
    vartha chakra
    • Website

    Related Posts

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಸೆಪ್ಟೆಂಬರ್ 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    ಸೆಪ್ಟೆಂಬರ್ 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಸೆಪ್ಟೆಂಬರ್ 1, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಬಿಜೆಪಿ ಚಾಮುಂಡಿ ಯಾತ್ರೆ !

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mirinchik6tow ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • psihmskvucky ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Best Rated Ac Repair Jacksonville ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಸೆಪ್ಟೆಂಬರ್ 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    ಸೆಪ್ಟೆಂಬರ್ 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಸೆಪ್ಟೆಂಬರ್ 1, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    PORN ವೆಬ್ ಸೈಟ್ ನಲ್ಲಿ ಇಟಲಿ ಪ್ರಧಾನಿ ಅಸಭ್ಯ ಫೋಟೋ
    Subscribe