ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿ ಬೈರತಿ ಸುರೇಶ್ ಸುದ್ದಿಯಲ್ಲಿದ್ದಾರೆ ಯಾಕೆ ಗೊತ್ತಾ?
    ಬೆಂಗಳೂರು

    ಮಂತ್ರಿ ಬೈರತಿ ಸುರೇಶ್ ಸುದ್ದಿಯಲ್ಲಿದ್ದಾರೆ ಯಾಕೆ ಗೊತ್ತಾ?

    vartha chakraBy vartha chakraಜೂನ್ 8, 2023Updated:ಜೂನ್ 8, 20236 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಕೆಲವೇ ದಿನಗಳಷ್ಟೇ ಕಳೆದಿವೆ. ನೂತನ ಸರ್ಕಾರ ಆಡಳಿತ ಯಂತ್ರಕ್ಕೆ ಚುರುಕು ನೀಡುವ ದೃಷ್ಟಿಯಿಂದ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
    ಅಧಿಕಾರಿಗಳ ವರ್ಗಾವಣೆ ಮೂಲಕ ಜಡ್ಡು ಗಟ್ಟಿದ ಆಡಳಿತ ವ್ಯವಸ್ಥೆಯನ್ನು ಸರಿದಾರಿಗೆ ತರುವ ಪ್ರಯತ್ನ ಮಾಡುವುದು ಹೊಸದಾಗಿ ಆಯ್ಕೆಯಾದ ಎಲ್ಲ ಸರ್ಕಾರಗಳ ಮೊದಲ ಆದ್ಯತೆಯಾಗಿದೆ.
    ನೂತನ ಸರ್ಕಾರದ ಮುಖ್ಯಸ್ಥರು ತಮಗಿಂತ ಹಿಂದಿದ್ದ ಸರ್ಕಾರದಲ್ಲಿ ಆಯಕಟ್ಟಿನ ಜಾಗದಲ್ಲಿದ್ದ ಅಧಿಕಾರಿಗಳನ್ನು ಬದಲಾಯಿಸಿ ತಮಗೆ ಸರಿಹೊಂದುವ ಹಾಗೂ ತಮ್ಮ ಆಡಳಿತ ವೈಖರಿಗೆ ಸ್ಪಂದಿಸುವ ಅಧಿಕಾರಿಗಳನ್ನು ವರ್ಗಾವಣೆ ಮಾಡಿಕೊಳ್ಳುವುದು ರೂಢಿಗತವಾಗಿ ಬಂದಿರುವ ವ್ಯವಸ್ಥೆಯಾಗಿದೆ.
    ಅದರಂತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೂಡ ಹಲವಾರು ವರ್ಗಾವಣೆಗಳನ್ನು ಮಾಡುತ್ತಿದೆ.
    ಈ ವರ್ಗಾವಣೆ ಪ್ರಕ್ರಿಯೆ ಇದೀಗ ಸಚಿವರ ಮಟ್ಟದಲ್ಲಿ ಮತ್ತು ಕಾಂಗ್ರೆಸ್ ಶಾಸಕರ ವಲಯದಲ್ಲಿ ತೀವ್ರ ಅಸಮಾಧಾನ ಮತ್ತು ಬೇಸರಕ್ಕೆ ಕಾರಣವಾಗಿದೆ ಇವರೆಲ್ಲ ಈ ವಿಷಯವನ್ನು ಸೂಕ್ತ ವೇದಿಕೆಯಲ್ಲಿ ಪ್ರಸ್ತಾಪಿಸಲು ಸಿದ್ಧತೆ ನಡೆಸಿದ್ದಾರೆಂದು ಉನ್ನತ ಮೂಲಗಳು ತಿಳಿಸಿವೆ.
    ಇಂತಹ ಅಸಮಾಧಾನ ಮತ್ತು ಬೇಸರಕ್ಕೆ ಪ್ರಮುಖ ಕಾರಣ ಮುಖ್ಯಮಂತ್ರಿಯ ಸಿದ್ದರಾಮಯ್ಯ ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್.
    ಬೆಂಗಳೂರಿನ ಹೆಬ್ಬಾಳ ಕ್ಷೇತ್ರದ ಶಾಸಕರಾಗಿರುವ ಸಚಿವ ಭೈರತಿ ಸುರೇಶ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಂಬಿಕಸ್ಥ ಭಂಟರ ಬಗ್ಗೆ ಮೊದಲ ಸಾಲಿನಲ್ಲಿ ನಿಲ್ಲುತ್ತಾರೆ. ಬೈರತಿ ಸುರೇಶ್ ಏನಾದರೂ ಹೇಳಿದರೆ ಅದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದಂತೆ ಎಂಬ ಅಭಿಪ್ರಾಯವಿದೆ.
    ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ ಯಾವುದೇ ವಾಕ್ಯವನ್ನು ಮಂತ್ರಿ ಬೈರತಿ ಸುರೇಶ್ ಮೀರುವುದಿಲ್ಲ.
    ಇಂತಹ ಬಾಂಧವ್ಯ ಹೊಂದಿರುವ ಬೈರತಿ ಸುರೇಶ್ ಇದೀಗ ತಮ್ಮ ಇಲಾಖೆ ಮಾತ್ರವಲ್ಲದೆ ಹಲವು ಮಂತ್ರಿಗಳ ಖಾತೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮುಖ್ಯಮಂತ್ರಿ ಅವರ ಪುತ್ರ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರ ಮೂಲಕ ಬೈರತಿ ಸುರೇಶ್ ಅವರು ಹಲವು ಇಲಾಖೆಗಳ ಪ್ರಮುಖ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
    ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಎಂಬ ನೆಪ ಒಡ್ಡಿ ಕಂದಾಯ ಸಚಿವರ ಗಮನಕ್ಕೆ ಬಾರದೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾಯಿಸಲಾಗಿದೆ ಅದೇ ರೀತಿ ಗೃಹ ಸಚಿವರ ಗಮನಕ್ಕೆ ತರದೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ ಜಲಸಂಪನ್ಮೂಲ ಇಂಧನ ಸಮಾಜ ಕಲ್ಯಾಣ ಅಬಕಾರಿ ಇಲಾಖೆಯ ಹಲವು ಅಧಿಕಾರಿಗಳು ವರ್ಗಾವಣೆಯಾಗಿದ್ದು ಈ ಬಗ್ಗೆ ಸಂಬಂಧಪಟ್ಟ ಮಂತ್ರಿಗಳು ತೀವ್ರ ಅಸಮಾಧಾನ ಹೊಂದಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಸಚಿವರಾದ ಜಿ ಪರಮೇಶ್ವರ್ ಎಂ ಬಿ ಪಾಟೀಲ್ ಕೃಷ್ಣ ಬೈರೇಗೌಡ ಅವರು ಈ ವಿಷಯವನ್ನು ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಬೇಕು ಇಲಾಖೆಯ ಮಂತ್ರಿಗಳು ಎಂದು ನಮ್ಮ ಪಕ್ಷದ ಶಾಸಕರು ಕೆಲವು ಅಧಿಕಾರಿಗಳ ವರ್ಗಾವಣೆಗೆ ನಮಗೆ ಮನವಿ ಮಾಡಿದ್ದಾರೆ ಇದನ್ನು ಪರಿಶೀಲಿಸುವ ಮೊದಲೇ ನಮ್ಮ ಗಮನಕ್ಕೂ ಬಾರದೆ ಕೆಲವು ವರ್ಗಾವಣೆಗಳಾಗಿವೆ ಇವೆಲ್ಲವೂ ಭಾರತಿ ಸುರೇಶ್ ಅವರೇ ಯತೀಂದ್ರ ಸಿದ್ದರಾಮಯ್ಯ ಅವರನ್ನು ಬಳಸಿಕೊಂಡು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ ಹೀಗಾಗಿ ಸದ್ಯದಲ್ಲೇ ನಡೆಯುವ ಸಂಪುಟ ಸಭೆಯಲ್ಲಿ ಈ ವಿಷಯವನ್ನು ಚರ್ಚೆಗೆ ಬರುವ ಸಾಧ್ಯತೆ ಇದ್ದು ಕುತೂಹಲ ಮೂಡಿಸಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleCongress ಆಡಳಿತದಲ್ಲಿ ಜೇಬುಗಳ್ಳರು
    Next Article ಅವೀವಾ ಬಿದ್ದಪಗೆ ಇದು ಎರಡನೇ ಮದುವೆ!
    vartha chakra
    • Website

    Related Posts

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    ಫೆಬ್ರವರಿ 28, 2026

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಫೆಬ್ರವರಿ 27, 2026

    ಹೈಕಮಾಂಡ್ ಮೊರೆಗೆ ಡಿಸಿಎಂ ಬೆಂಬಲಿಗರ ನಿರ್ಧಾರ

    ಫೆಬ್ರವರಿ 27, 2026

    6 ಪ್ರತಿಕ್ರಿಯೆಗಳು

    1. Okyyte on ಫೆಬ್ರವರಿ 13, 2026 12:06 ಫೂರ್ವಾಹ್ನ

      mgm sports betmgm sports mgm promotions

      Reply
    2. Dxboab on ಫೆಬ್ರವರಿ 20, 2026 3:22 ಫೂರ್ವಾಹ್ನ

      Dive into the atmosphere of luxury and excitement. In crown coins login, popular slots from leading providers are available. Boost your bankroll with bonuses!

      Reply
    3. Igihkf on ಫೆಬ್ರವರಿ 23, 2026 9:49 ಫೂರ್ವಾಹ್ನ

      Discover why players love Sweet Bonanza: endless tumbles, scatters, and huge win potential. Free spins sweet bonanza with bombs = massive multipliers. Dive in!

      Reply
    4. Xzzcrv on ಫೆಬ್ರವರಿ 26, 2026 10:37 ಫೂರ್ವಾಹ್ನ

      Roam free with wins that shake the earth. buffalo gold collection features stacked pays, multiplier madness, and jackpot thunder. Your adventure awaits!

      Reply
    5. Pocxdc on ಫೆಬ್ರವರಿ 28, 2026 12:32 ಅಪರಾಹ್ನ

      Chumba Casino — where players win real money without ever depositing. Grab your macumba welcome offer and start playing the best games now!

      Reply
    6. Dfwaxr on ಮಾರ್ಚ್ 2, 2026 12:43 ಅಪರಾಹ್ನ

      Crypto casino done right. Instant deposits, anonymous play option, and rakeback that actually pays. stake mines is built different.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಚಂದ್ರಗ್ರಹಣವೋ ಅಥವಾ ಬುದ್ಧಿ ಗ್ರಹಣವೋ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kvvjgo ರಲ್ಲಿ ಶಕ್ತಿ ಯೋಜನೆಗೆ ಮತ್ತೊಂದು ಕಿರೀಟ
    • Nkfmpf ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Josephter ರಲ್ಲಿ ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    Latest Kannada News

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.