ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಧಿಕಾರಿಗಳ ಮೈ ಚಳಿ ಬಿಡಿಸಿದ ಮಂತ್ರಿ ಕೆ.ಜೆ.ಜಾರ್ಜ್ | KJ George
    ಸುದ್ದಿ

    ಅಧಿಕಾರಿಗಳ ಮೈ ಚಳಿ ಬಿಡಿಸಿದ ಮಂತ್ರಿ ಕೆ.ಜೆ.ಜಾರ್ಜ್ | KJ George

    vartha chakraBy vartha chakraನವೆಂಬರ್ 30, 20235 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿಕ್ಕಮಗಳೂರು – ರಾಜ್ಯದಲ್ಲಿ ಕಾಣಿಸಿಕೊಂಡಿರುವ ಬರಗಾಲ ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ರೂಪಿಸಿರುವ ಕಾರ್ಯಕ್ರಮ ಸಮರ್ಪಕವಾಗಿ ಜಾರಿಗೊಳಿಸಬೇಕು.ಇದರಲ್ಲಿ ವಿಫಲ ಅಥವಾ ದೋಷವಾದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್(KJ George) ಎಚ್ಚರಿಸಿದ್ದಾರೆ.

    ಜಿಲ್ಲಾ ಪ್ರವಾಸದಲ್ಲಿರುವ ಅವರು,ಅಜ್ಜಂಪುರ ಮತ್ತು ಕಡೂರು ತಾಲೂಕಿನ ರಾಮನಹಳ್ಳಿ, ತ್ಯಾರಜ್ಜನಹಳ್ಳಿ, ಬ್ರಹ್ಮಸಮುದ್ರ ಸೇರಿದಂತೆ ಹಲವು ಗ್ರಾಮದಲ್ಲಿ ಬರ ಪರಿಹಾರ ಕಾಮಗಾರಿ ಪರಿಶೀಲಿಸಿ ಜನ ಸಾಮಾನ್ಯರ ಅಹವಾಲು ಆಲಿಸಿದರುಮ
    ಬಳಿಕ, ಅಜ್ಜಂಪುರ ಮತ್ತು ಕಡೂರು ತಾಲೂಕಿನ ಅಭಿವೃದ್ಧಿ ಯೋಜನೆಗಳು,ಬರ ಪರಿಹಾರ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಚುನಾಯಿತ ಪ್ರತಿನಿಧಿಗಳು,ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ಭಾಗವಹಿಸಿದ್ದ ಈ ಸಭೆಯಲ್ಲಿ ತುರ್ತು ಕಾಮಗಾರಿಗಳಿಗೆ ಆದೇಶಿಸಿದರು ಬರ ಪರಿಹಾರ ಕಾಮಗಾರಿ ಹಾಗೂ ಕಾರ್ಯಕ್ರಮಗಳನ್ನು ವಿಳಂಬ ಮಾಡದೆ ಅಧಿಕಾರಿಗಳು ತುರ್ತಾಗಿ ಅನುಷ್ಠಾನಗೊಳಿಸಬೇಕು. ಪ್ರತೀ ಗ್ರಾಮ ಮತ್ತು ಪಟ್ಟಣಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು. ಜಾನುವಾರುಗಳಿಗೆ ಅಗತ್ಯವಿರುವ ಮೇವಿಗೆ ಕೊರತೆಯಾಗದಂತೆ ರೈತರಿಗೆ ಮೇವು ಉತ್ಪಾದನೆಗಾಗಿ ಮೇವಿನ ಬೀಜಗಳ ಕಿಟ್‍ಗಳನ್ನು ವಿತರಿಸಿ ಜಿಲ್ಲೆಗೆ ಸಾಕಾಗುವಷ್ಟು ಮೇವನ್ನು ಬೆಳೆಯಬೇಕು ಎಂದರು.

    ಮಲೆನಾಡು ಪ್ರದೇಶದಲ್ಲಿ ಮೇವು ಬೆಳೆಯಲು ಉತ್ತಮ ವಾತಾವರಣವಿದ್ದು, ಪಕ್ಕದ ಜಿಲ್ಲೆಯಿಂದ ಮೇವು ಪೂರೈಕೆಗೆ ಬೇಡಿಕೆ ಬಂದ ಸಂದರ್ಭದಲ್ಲಿ ಮೇವಿನ ಲಭ್ಯತೆಗನುಗುಣವಾಗಿ ಮೇವು ಬೆಳೆದು ಒದಗಿಸಬೇಕೆಂದು ಸೂಚಿಸಿದ ಅವರು, ಸದ್ಯ ಜಿಲ್ಲೆಯಲ್ಲಿ ಜಾನುವಾರುಗಳಿಗೆ ನೀರು, ಮೇವಿನ ಕೊರತೆಯಾಗದಂತೆ ಎಚ್ಚರವಹಿಸಬೇಕು ಎಂದು ಹೇಳಿದರು.
    ಸರ್ಕಾರ ಬರವನ್ನು ಗಂಭೀರವಾಗಿ ಪರಿಗಣಿಸಿದ್ದು, ಬರ ಪರಿಹಾರಕ್ಕೆ ಯಾವುದೇ ರೀತಿಯ ಅನುದಾನದ ಕೊರತೆಯಿಲ್ಲ. ಅಗತ್ಯ ಕೆಲಸಗಳಿಗೆ ಕೋರಿಕೆ ಸಲ್ಲಿಸಿದ ಕೂಡಲೇ ಜಿಲ್ಲಾಧಿಕಾರಿ ಹಣ ಬಿಡುಗಡೆ ಮಾಡುತ್ತಾರೆ. ಇಲಾಖೆಯ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಅಧಿಕಾರಿಗಳ ಕಾರ್ಯವೈಖರಿ ಮೇಲೆ ನಿಗಾ ವಹಿಸಬೇಕು’ ಎಂದು ಸೂಚಿಸಿದರು.
    ಗ್ರಾಮ ಅಧಿಕಾರಿಗಳು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳು ಕೇಂದ್ರ ಸ್ಥಾನದಲ್ಲಿದ್ದು ಬರ ಪರಿಸ್ಥಿತಿ ಪರಿಣಾಮಕಾರಿಯಾಗಿ ಎದುರಿಸಬೇಕು’ ಎಂದು ಅವರು ಆದೇಶಿಸಿದರು.

    Verbattle
    Verbattle
    Verbattle
    Government Karnataka kj george News Politics
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರಕ್ಕೆ ಮುಜುಗರ ತಂದ ಬಿ.ಆರ್.ಪಾಟೀಲ್ ಲೆಟರ್ ಬಾಂಬ್ | BR Patil
    Next Article 250 ಮಕ್ಕಳನ್ನು ಮಾರಾಟ‌ ಮಾಡಿದ ಕೇಡಿಗಳು | Child Trafficking
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    5 ಪ್ರತಿಕ್ರಿಯೆಗಳು

    1. Klcwkn on ಫೆಬ್ರವರಿ 19, 2026 3:20 ಫೂರ್ವಾಹ್ನ

      Discover the world of exciting gambling entertainment where every spin can bring luck. In crowns coin casino log in, vibrant slots and generous bonuses await you. Join now and start winning!

      Reply
    2. Ecdrny on ಫೆಬ್ರವರಿ 22, 2026 7:24 ಅಪರಾಹ್ನ

      Sweet Bonanza offers a candy-coated path to riches. Pay anywhere sweet bonanza tips, multiply everywhere — especially in bonuses. Start spinning sweet!

      Reply
    3. Dydngg on ಫೆಬ್ರವರಿ 25, 2026 1:53 ಅಪರಾಹ್ನ

      Saddle up for a stampede of success. buffalo slot machine stacks the wins with scatters, wilds, and golden jackpots. Play for power!

      Reply
    4. Jwfcrr on ಮಾರ್ಚ್ 1, 2026 10:22 ಅಪರಾಹ್ನ

      Deposit once. Keep winning stake roulette for weeks thanks to rakeback + bonuses.

      Reply
    5. Tzjmpx on ಮಾರ್ಚ್ 3, 2026 2:59 ಅಪರಾಹ್ನ

      kings maxxwins Casino brings Vegas vibes straight to your screen. New players: wager $5 and score 500 spins on hot Cash Eruption slots, with up to $1K in credits covering your first-day losses. Play smarter, win bigger—download the app today!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BradleyMom ರಲ್ಲಿ ಅಪರೂಪದ ಸಾಧಕ ಬಿಂದೇಶ್ವರ್ ಪಾಠಕ್ | Bindeshwar Pathak
    • Andrewhooca ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • HenrySom ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.