Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿ ಮಹದೇವಪ್ಪ ಕೊಟ್ಟ ಎಚ್ಚರಿಕೆ
    ರಾಜಕೀಯ

    ಮಂತ್ರಿ ಮಹದೇವಪ್ಪ ಕೊಟ್ಟ ಎಚ್ಚರಿಕೆ

    vartha chakraBy vartha chakraಮೇ 30, 2023Updated:ಮೇ 30, 202328 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಂಡಿದೆ. ಮಕ್ಕಳು ಅತ್ಯುತ್ಸಾಹದಿಂದ ಶಾಲೆಗಳಿಗೆ ಹೋಗುತ್ತಿದ್ದಾರೆ ಈ ನಡುವೆ ಖಾಸಗಿ ಶಾಲೆಗಳು ತಮ್ಮ ಶುಲ್ಕದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಿವೆ.
    ಕೋವಿಡ್ ಸಾಂಕ್ರಾಮಿಕ ಜಾಗತಿಕ ಆರ್ಥಿಕ ಹಿಂಜರಿತ ಸೇರಿದಂತೆ ಹಲವಾರು ಕಾರಣಗಳಿಂದ ಮೂರು ವರ್ಷಗಳ ಕಾಲ ಶಾಲಾ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡಲಿಲ್ಲ ಇದರ ಜೊತೆಗೆ ಶಿಕ್ಷಕರ ಮತ್ತು ಇತರ ಸಿಬ್ಬಂದಿಗಳ ವೇತನ ಹೆಚ್ಚಳ ಮಾಡಲಾಗಿದೆ ಇದರಿಂದ ಶಿಕ್ಷಣ ಸಂಸ್ಥೆಗಳು ತೀವ್ರ ನಷ್ಟ ಅನುಭವಿಸುತ್ತಿದ್ದು ಇದನ್ನು ಭರಿಸಲು ಶುಲ್ಕ ಹೆಚ್ಚಳ ಅನಿವಾರ್ಯ ಎಂಬ ಸ್ಪಷ್ಟನೆ ನೀಡುತ್ತಿವೆ.
    ಹೆಚ್ಚಳಗೊಂಡಿರುವ ಶುಲ್ಕವನ್ನು ಪಾವತಿಸಲಾಗಿದೆ ಪೋಷಕರು ಪರದಾಡುವಂತಾಗಿದೆ ಕೆಲವೆಡೆ ಶಾಲೆಗಳು ಕಂತುಗಳು ರೂಪದಲ್ಲಿ ಶುಲ್ಕ ಪಾವತಿಗೆ ಅವಕಾಶ ನೀಡಿವೆ. ಆದರೆ ಕೆಲವು ಸಂಸ್ಥೆಗಳು ಮಾತ್ರ ಶುಲ್ಕ ಪಾವತಿಸಿದರೆ ಮಾತ್ರ ಶಾಲೆಗೆ ಪ್ರವೇಶ ಎಂಬ ನಿಯಮ ಕಟ್ಟುನಿಟ್ಟಾಗಿಪಾಲಿಸುವ ಮೂಲಕ ಶುಲ್ಕ ಪಾವತಿಸಲಾಗದ ಮಕ್ಕಳನ್ನು ಶಾಲೆಗೆ ಸೇರಿಸಿಕೊಳ್ಳಲು ನಿರಾಕರಿಸುತ್ತಿವೆ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಆಧರಿಸಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಿ. ಮಹದೇವಪ್ಪ ಕಟ್ಟು ನಿಟ್ಟಿನ ಸಂದೇಶವನ್ನು ರವಾನಿಸಿದ್ದಾರೆ.
    ಶುಲ್ಕದ ಕಾರಣಕ್ಕೆ ಮಕ್ಕಳಿಗೆ ಶಿಕ್ಷಣ ನಿರಾಕರಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಚ್ಚರಿಕೆ ನೀಡಿದ್ದಾರೆ.
    ಈ ಬಗ್ಗೆ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್ ಹಾಕಿರುವ ಅವರು ಶಿಕ್ಷಣ ಎನ್ನುವುದು ಪ್ರಾಥಮಿಕವಾದ ಹಕ್ಕಾಗಿದ್ದು ಶುಲ್ಕದ ನೆಪವೊಡ್ಡಿ ಯಾವುದೇ ವಿದ್ಯಾರ್ಥಿಗೂ ಶಿಕ್ಷಣದ ಸೌಲಭ್ಯವನ್ನು ವಂಚಿಸುವಂತಿಲ್ಲ’ ಎಂದು ಹೇಳಿದ್ದಾರೆ.
    ಕಳೆದ ಸರ್ಕಾರದ ಅವಧಿಯಲ್ಲಿ ಬಡ ಮಕ್ಕಳು ಶುಲ್ಕ ಪಾವತಿಸದೇ ಇದ್ದರೆ ಶಿಕ್ಷಣ ಪಡೆಯುವುದಕ್ಕೆ ಸಾಕಷ್ಟು ಅಡ್ಡಿಪಡಿಸಲಾಗುತ್ತಿತ್ತು. ನಮ್ಮ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಶುಲ್ಕದ ಕಾರಣಕ್ಕೆ ಶಿಕ್ಷಣ ನಿರಾಕರಿಸಿದರೆ ತಕ್ಕ ಶಾಸ್ತಿ ಮಾಡಲಾಗುತ್ತದೆ ಎಂದು ಎಚ್ಚರಿಸಿದ್ದಾರೆ
    ‘ಬಡ ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡದೇ ತಮ್ಮದೇ ದುರಾಡಳಿತದ ಗೋಜಲಿನಲ್ಲಿ ಮುಳುಗಿದ್ದ ಈ ಹಿಂದಿನ ಸರ್ಕಾರದ ಅರಾಜಕತೆಯನ್ನು ಖಂಡಿಸುತ್ತಾ, ಎಲ್ಲಾ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ಕಾಲಕ್ಕೆ ವಿದ್ಯಾರ್ಥಿವೇತನ ಸಿಗುವಂತೆ ಶಿಸ್ತುಬದ್ಧವಾಗಿ ಕ್ರಮ ಕೈಗೊಂಡು ಎಲ್ಲಾ ಅಧಿಕಾರಿಗಳಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು’ ಎಂದಿದ್ದಾರೆ.

    Verbattle
    Verbattle
    Verbattle
    ವಿದ್ಯಾರ್ಥಿ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous ArticleDating App ಮೂಲಕ ವಂಚನೆ
    Next Article ಅರೋಗ್ಯ ಇಲಾಖೆ ಅಕ್ರಮಗಳ ಬೆನ್ನು ಹತ್ತಿದ ಸರ್ಕಾರ
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KevinSap ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Georgemen ರಲ್ಲಿ ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    • Georgemen ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    Latest Kannada News

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.