Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಲ್ಪಸಂಖ್ಯಾತರಿಗೆ ಇದೆಲ್ಲಾ ಬೇಕಂತೆ.. | Minorities
    ರಾಜಕೀಯ

    ಅಲ್ಪಸಂಖ್ಯಾತರಿಗೆ ಇದೆಲ್ಲಾ ಬೇಕಂತೆ.. | Minorities

    vartha chakraBy vartha chakraಆಗಷ್ಟ್ 6, 2023Updated:ಆಗಷ್ಟ್ 6, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

     

    ಬೆಂಗಳೂರು,ಆ.6- ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸರ್ಕಾರದಲ್ಲಿ ಅಲ್ಪ ಸಂಖ್ಯಾತರಿಗೆ ಸೂಕ್ತ ಪ್ರಾತಿನಿಧ್ಯ ಸಿಕ್ಕಿಲ್ಲ.ಅಧಿಕಾರಿಗಳಿಗೆ ಉನ್ನತ ಹುದ್ದೆ ಕೊಟ್ಟಿಲ್ಲ. ಸಚಿವ ಸಂಪುಟದಲ್ಲಿ ನಿರೀಕ್ಷಿತ ಸ್ಥಾನಮಾನ ನೀಡಿಲ್ಲ. ಪ್ರಮುಖ ಖಾತೆಗಳಲ್ಲೂ ಅವಕಾಶಕೊಟ್ಟಿಲ್ಲ ಎಂದು ಸಮುದಾಯದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಅಳಲು ತೋಡಿಕೊಂಡಿದ್ದಾರೆ.

    ಕಾಂಗ್ರೆಸ್ ಅಧಿಕಾರಕ್ಕೆ ಬರಲು ಅಲ್ಪಸಂಖ್ಯಾತರ ಪಾತ್ರ ಮಹತ್ವದಾಗಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲೂ ಅಲ್ಪಸಂಖ್ಯಾತರು ನಿರ್ಣಾಯಕವಾಗಲಿದ್ದಾರೆ. ಆದರೂ ಕಾಂಗ್ರೆಸ್ ನಾಯಕತ್ವ ಈ ಸಮುದಾಯಕ್ಕೆ ಮಾನ್ಯತೆ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ನಡೆದ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಸಮ್ಮುಖದಲ್ಲಿ ಅಳಲು ತೋಡಿಕೊಂಡರು.

    ಚುನಾವಣೆ ಸಮಯದಲ್ಲಿ ಉಪಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಡಲಾಗಿದ್ದು, ಅದು ಈಡೇರಿಲ್ಲ. ಇದೇ ರೀತಿ ಮುಂದುವರೆದರೆ ಅಲ್ಪಸಂಖ್ಯಾತರು ನಿರಾಶೆಗೊಳ್ಳುತ್ತಾರೆ. ಅದಕ್ಕೆ ಅವಕಾಶ ಕೊಡಬಾರದೆಂದು ಅಲ್ಪಸಂಖ್ಯಾತ ಮುಖಂಡರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

    ಮುಂದಿನ ದಿನಗಳಲ್ಲಿ ನಡೆಯುವ ನಿಗಮ ಮಂಡಳಿ ನೇಮಕಾತಿ ಹಾಗು ಇತರೆ ಸಂದರ್ಭಗಳಲ್ಲಿ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡಬೇಕು. ಲೋಕಸಭೆ ಚುನಾವಣೆಯಲ್ಲಿ ಮೂರು ಕಡೆ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕೆಂದು ಬೇಡಿಕೆ ಮಂಡಿಸಲಾಗಿದೆ ಹಿಂದಿನ ಸರ್ಕಾರದಲ್ಲಿ ಅಲ್ಪಸಂಖ್ಯಾತ ಸಮುದಾಯದವರು ಸಣ್ಣ ಟ್ವೀಟ್ ಮಾಡಿದರೂ ದೇಶದ್ರೋಹದಂತಹ ಕಠಿಣ ಕಾನೂನುಗಳನ್ನು ಬಳಸಿ ಹತ್ತಿಕ್ಕಿಲಾಗುತ್ತಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅಲ್ಪಸಂಖ್ಯಾತರಿಗೆ ರಕ್ಷಣೆ ಸಿಗುತ್ತದೆ ಎಂಬ ವಿಶ್ವಾಸವಿತ್ತು. ಆದರೆ ಅಲ್ಲಲ್ಲಿ ದ್ವೇಷದ ಘಟನೆಗಳು ಮರುಕಳಿಸುತ್ತಲೇ ಇವೆ. ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ಹಿಂದೇಟು ಹಾಕಲಾಗುತ್ತಿದೆ ಎಂಬ ಆಕ್ಷೇಪವನ್ನು ಮುಖಂಡರು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

    ಶಿವಮೊಗ್ಗ, ಮಂಗಳೂರು, ಬೆಂಗಳೂರು ಡಿಜೆಹಳ್ಳಿ-ಕೆಜೆಹಳ್ಳಿ ಪ್ರಕರಣದಲ್ಲಿ ಅಮಾಯಕರ ವಿರುದ್ಧ ದಾಖಲಾಗಿಸಿರುವ ಪ್ರಕರಣಗಳನ್ನು ಹಿಂಪಡೆಯುವಲ್ಲಿ ಸರ್ಕಾರ ರಾಜಕೀಯ ಇಚ್ಛಾಶಕ್ತಿ ಪ್ರದರ್ಶನ ಮಾಡಬೇಕು, ಟೀಕೆಗಳು, ಆರೋಪಗಳಿಗೆ ಹೆದರಿ ತಟಸ್ಥ ನಿಲುವು ಅನುಸರಿಸಬಾರದು. ನಿಜವಾದ ಅಪರಾಧಿಗಳಿಗೆ ಶಿಕ್ಷೆಯಾಗುವ ಜೊತೆಗೆ ನಿರಪರಾಧಿಗಳಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎಂದು ಹೇಳಲಾಗಿದೆ.

     

    Latest Kannada News

    Also read

    ಗೃಹ ಜ್ಯೋತಿ ಕ್ರಾಂತಿಕಾರಿ ಯೋಜನೆ – ಕೆ.ಜೆ.ಜಾರ್ಜ್ | KJ George

    Verbattle
    Verbattle
    Verbattle
    #kannada art ITI kannada news Karnataka m mi Minorities News Varthachakra ಕಾಂಗ್ರೆಸ್ ಕಾನೂನು ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಗೃಹ ಜ್ಯೋತಿ ಕ್ರಾಂತಿಕಾರಿ ಯೋಜನೆ – ಕೆ.ಜೆ.ಜಾರ್ಜ್ | KJ George
    Next Article ಕಾಂಗ್ರೆಸ್ ಕಾರ್ಯಕರ್ತರ ಗತಿ ಅಧೋಗತಿ | Karnataka Congress
    vartha chakra
    • Website

    Related Posts

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    ಫೆಬ್ರವರಿ 8, 2026

    2 ಪ್ರತಿಕ್ರಿಯೆಗಳು

    1. avigroup on ಡಿಸೆಂಬರ್ 30, 2025 9:52 ಅಪರಾಹ್ನ

      Нужен трафик и лиды? студия avigroup казань SEO-оптимизация, продвижение сайтов и реклама в Яндекс Директ: приводим целевой трафик и заявки. Аудит, семантика, контент, техническое SEO, настройка и ведение рекламы. Работаем на результат — рост лидов, продаж и позиций.

      Reply
    2. Jeffreymaf on ಜನವರಿ 26, 2026 3:21 ಫೂರ್ವಾಹ್ನ

      Cheers to every lover of triumph !
      О•ПЂО№ПЂО»О­ОїОЅ, ОїО№ ОјОµОіО±О»П…П„ОµПЃОµП‚ ПѓП„ОїО№П‡О·ОјО±П„О№ОєОµП‚ ОµП„О±О№ПЃО№ОµП‚ ПѓП„ОїОЅ ОєОїПѓОјОї ОґО№О±ОёО­П„ОїП…ОЅ ПЂОїО»П…О¬ПЃО№ОёОјОµП‚ ОµПЂО№О»ОїОіО­П‚ ПѓП„ОїО№П‡О·ОјО¬П„П‰ОЅ О±ОёО»О·ОјО¬П„П‰ОЅ. ОїО№ ОјОµОіО±О»П…П„ОµПЃОµПѓ ПѓП„ОїО№П‡О·ОјО±П„О№ОєОµПѓ ОµП„О±О№ПЃО№ОµПѓ ПѓП„ОїОЅ ОєОїПѓОјОї. ОџО№ ПЂОµО»О¬П„ОµП‚ ОјПЂОїПЃОїПЌОЅ ОЅО± ОµПЂО№О»О­ОѕОїП…ОЅ ОјОµП„О±ОѕПЌ ПЂОїОґОїПѓП†О±ОЇПЃОїП…, ОјПЂО¬ПѓОєОµП„, П„О­ОЅО№П‚ ОєО±О№ О¬О»О»П‰ОЅ ОґО·ОјОїП†О№О»ПЋОЅ О±ОёО»О·ОјО¬П„П‰ОЅ. О‘П…П„О® О· ПЂОїО№ОєО№О»ОЇО± ОґО№О±П„О·ПЃОµОЇ П„Ої ОµОЅОґО№О±П†О­ПЃОїОЅ П„ОїП…П‚ ОєО±О№ П„ОїП…П‚ ОєПЃО±П„О¬ ОµОЅОёОїП…ПѓО№О±ПѓОјО­ОЅОїП…П‚.
      ОњО№О± О¬О»О»О· ПѓО·ОјО±ОЅП„О№ОєО® ПЂП„П…П‡О® П„П‰ОЅ ОјОµОіО±О»П…П„ОµПЃОµП‚ ПѓП„ОїО№П‡О·ОјО±П„О№ОєОµП‚ ОµП„О±О№ПЃО№П‰ОЅ ПѓП„ОїОЅ ОєОїПѓОјОї ОµОЇОЅО±О№ ОїО№ ОµПЂО№О»ОїОіО­П‚ ПЂО»О·ПЃП‰ОјПЋОЅ. ОџО№ ПЂО±ОЇОєП„ОµП‚ О±ПЂОїО»О±ОјОІО¬ОЅОїП…ОЅ ОґО№О±П†ОїПЃОµП„О№ОєОїПЌП‚ П„ПЃПЊПЂОїП…П‚ ОєО±П„О¬ОёОµПѓО·П‚ ОєО±О№ О±ОЅО¬О»О·П€О·П‚, ОєО¬ОЅОїОЅП„О¬П‚ П„ОїП…П‚ О±ОєПЊОјО± ПЂО№Ої ОµО»ОєП…ПѓП„О№ОєОїПЌП‚. О— ОіПЃО®ОіОїПЃО· ОєО±О№ О±ПѓП†О±О»О®П‚ ОґО№О±П‡ОµОЇПЃО№ПѓО· П„П‰ОЅ П‡ПЃО·ОјО¬П„П‰ОЅ П„ОїП…П‚ ОµОЇОЅО±О№ ПЂПЃОїП„ОµПЃО±О№ПЊП„О·П„О±.
      The Largest Betting Companies in the World: A Historical Perspective – п»їhttps://onlinecasinoforeign.com/the-largest-betting-companies-in-the-world/
      May fortune walk with you as you let chance grant you intense remarkable prizes !

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Yfcqmo ರಲ್ಲಿ ನಿಂತಿದ್ದ ಲಾರಿಗೆ ಅಪ್ಪಳಿಸಿದ Tempo traveler 13 ಮಂದಿ ದುರ್ಮರಣ.
    • VaughnRug ರಲ್ಲಿ ಯಾರೇ.. ಕೂಗಾಡಲಿ…
    • Xaixpb ರಲ್ಲಿ ಕಳ್ಳ ಬೇಟೆಗೆ ಬಂದು ಗುಂಡಿಗೆ ಬಲಿಯಾದ
    Latest Kannada News

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.