Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೂವು ಎಂದು ಮಾಂಸ ಕೊಟ್ಟ ಕಿಡಿಗೇಡಿಗಳು
    ರಾಜ್ಯ

    ಹೂವು ಎಂದು ಮಾಂಸ ಕೊಟ್ಟ ಕಿಡಿಗೇಡಿಗಳು

    vartha chakraBy vartha chakraಫೆಬ್ರವರಿ 22, 2023Updated:ಫೆಬ್ರವರಿ 22, 202311 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.22-

    ದೇವರು, ದೇವಾಲಯ ಎಂದರೆ,ಆಸ್ತಿಕರ ಪಾಲಿಗೆ ಪುಣ್ಯದ ಸ್ಥಳ. ಹೀಗಾಗಿ ದೇವರ ದರ್ಶನ, ಪೂಜೆ ಸಲ್ಲಿಸುವವರು ಶ್ರದ್ಧಾ ಭಕ್ತಿಯಿಂದ ಬಂದು ಪೂಜೆ ಸಲ್ಲಿಸಿ, ಮನದಾಳದ ಮಾತುಗಳನ್ನು ಭಕ್ತಿಯಿಂದ ದೇವರಿಗೆ ಅರ್ಪಿಸಿ ಪುನೀತರಾಗುತ್ತಾರೆ. ದೇವರ ಪೂಜೆಗೆಂದು‌ ದೇವಾಲಯಕ್ಕೆ ಬರುವವರು ಹೂವು, ಹಣ್ಣು, ತೆಂಗಿನಕಾಯಿ ಸೇರಿದಂತೆ ಹಲವು ವಸ್ತುಗಳನ್ನು ಅರ್ಪಿಸಿ ಪ್ರಾರ್ಥನೆ ಸಲ್ಲಿಸುವುದು ವಾಡಿಕೆ.

    ಈ ರೀತಿ ದೇವಾಲಯಕ್ಕೆ ಬಂದ ಕಿಡಿಗೇಡಿಗಳು, ದೇವರಿಗೆ ಹಾರ ಹಾಕಿ ಎಂದು ಪ್ಲಾಸ್ಟಿಕ್ ಕವರ್ ನಲ್ಲಿ ಮಾಂಸದ ತುಂಡುಗಳನ್ನಿಟ್ಟು ಸಿಬ್ಬಂದಿಗೆ ನೀಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿಯಲ್ಲಿ ನಡೆದಿದೆ. ಅದೂ‌ ಕೂಡ ‌ದೇವರುಗಳಲ್ಲೇ ಅತ್ಯಂತ ಕೋಪದ ದೇವರೆಂದರೆ ಶನಿ ಮಹಾತ್ಮ. ಈ ದೇವರ ಅವಕೃಪೆಗೆ ಯಾವುದೇ ಕಾರಣಕ್ಕೂ ಒಳಗಾಗಬಾರದು. ತಮ್ಮ ಬದುಕಿನಲ್ಲಿ ಕಾಣಿಸಿಕೊಂಡ ಅನಿಷ್ಟಗಳಿಂದ ಪಾರು ಮಾಡುವಂತೆ ಶನಿ ದೇವರನ್ನು ‌ಪ್ರಾರ್ಥಿಸುತ್ತಾರೆ.

    ಇಂತಹ ಸಮಯದಲ್ಲಿ ತಮ್ಮಿಂದ ಯಾವುದೇ ಅಪಚಾರವಾಗಬಾರದು ಎಂದು ಭಕ್ತರು ವಿಶೇಷವಾದ ಕಾಳಜಿವಹಿಸುತ್ತಾರೆ. ಹೀಗಿರುವಲ್ಲಿ ಈ ಕಿರಾತಕರು ಶನಿ ದೇವರಿಗೆ ಅರ್ಪಿಸಲು ತಂದ ಹೂವಿನ ಜೊತೆಗೆ ಮಾಂಸದ ತುಂಡುಗಳನ್ನು ಇಟ್ಟು ಕೊಟ್ಟಿದ್ದಾರೆ.

    ಚಿಕ್ಕ ಮಧುರೆ ಎಂದೇ ಕರೆಯಲ್ಪಡುವ ಕನಸವಾಡಿಯ ಇತಿಹಾಸ ಪ್ರಸಿದ್ಧ ಶ್ರೀ ಶನಿಮಹಾತ್ಮ ದೇವಸ್ಥಾನ (Sri Shani Mahatma Temple, Kanasawadi Doddaballapur) ದಲ್ಲಿ ಈ ಘಟನೆ ನಡೆದಿದೆ. ದೇವಾಲಯಕ್ಕೆ‌‌ ಬಂದ ಇಬ್ಬರು ಅಪರಿಚಿತ ಯುವಕರಿಂದ ಕೃತ್ಯ ನಡೆದಿದ್ದು, ಕಿಡಿಗೇಡಿಗಳ ವಿರುದ್ಧ ದೇವಾಲಯದ ಅರ್ಚಕರು ಮತ್ತು ಆಡಳಿತ ವರ್ಗ ದೊಡ್ಡಬೆಳವಂಗಲ‌ ಪೊಲೀಸರಿಗೆ ದೇವಾಲಯದ ಸಿಬ್ಬಂದಿ ದೂರು ನೀಡಿದ್ದಾರೆ.

    ಕನಸವಾಡಿಯ ಇತಿಹಾಸ ಪ್ರಸಿದ್ಧ ಶ್ರೀ ಶನಿಮಹಾತ್ಮ ದೇವಸ್ಥಾನಕ್ಕೆ ಇಬ್ಬರು ಯುವಕರು ಬಂದಿದ್ದಾರೆ. ದೇವರಿಗೆ ಹಾಕಿ ಎಂದು ಹೂವಿನ ಹಾರದ ಮಧ್ಯೆ ಬರುವ ಪ್ಲಾಸ್ಟಿಕ್ ಪೇಪರ್ ಒಳಗಡೆ ಮಾಂಸವಿಟ್ಟು ದೇವಸ್ಥಾನದ ಸಿಬ್ಬಂದಿಗೆ ನೀಡಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.

    ಕವರ್ ತೆಗೆದುಕೊಂಡ ಸಿಬ್ಬಂದಿ, ದೇವರಿಗೆ ಹಾರ ಹಾಕಲೆಂದು ಗರ್ಭಗುಡಿಯೊಳಗೆ ಹೋಗುವಾಗ, ಮಾಂಸದ ತುಂಡು ಹಾರದಿಂದ​ ಕೆಳಗೆ ಬಿದ್ದಿದೆ. ಕೂಡಲೇ ದೇವಸ್ಥಾನದ ಸಿಬ್ಬಂದಿ ಕವರ್​ ಹೊರಗೆ ಎಸೆದಿದ್ದಾರೆ.ಅಷ್ಟೇ ಅಲ್ಲ ಇಂತಹ ಘಟನೆಯಿಂದ ಬೆಚ್ಚಿದ್ದಾರೆ. ತಕ್ಷಣವೇ ಅಲ್ಲಿದ್ದವರಿಗೆ ತಿಳಿಸಿ ಕವರ್ ಕೊಟ್ಟ ಕಿಡಿಗೇಡಿಗಳಿಗಾಗಿ ಹುಡುಕಾಡಿದ್ದಾರೆ. ಆದರೆ ಕವರ್ ನೀಡಿದವರೇ ಅಲ್ಲಿಂದ ಆ ಕಿರಾತಕರು ಪರಾರಿಯಾಗಿದ್ದಾರೆ.

    ಕಿಡಿಗೇಡಿಗಳು ದೇವಸ್ಥಾನಕ್ಕೆ ಬಂದು ಹೋಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ದೇವಾಲಯದ ಸಿಬ್ಬಂದಿ ದೊಡ್ಡಬೆಳವಂಗಲ ಠಾಣೆಗೆ ದೂರು ನೀಡಿದ್ದಾರೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಸದ್ಯ ಆಡಳಿತ ಮಂಡಳಿ ದೇವಸ್ಥಾನದಲ್ಲಿ ಪೇಪರ್ ಒಳಗೊಂಡ ಹಾರಗಳನ್ನು ನಿಷೇಧಿಸಿದೆ.

    #temple ATM Bangalore Kanasawadi Doddaballapur Karnataka m NASA Sri Shani Mahatma Temple temples ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleಕೋಮು ಗಲಭೆಗೆ Siddaramaiah ಪ್ರಚೋದನೆ?
    Next Article Rohini – Roopa ರಾದ್ಧಾಂತ
    vartha chakra
    • Website

    Related Posts

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    ಬೆಂಗಳೂರಿಗೆ ಹೊಸ ರೂಪ ಕೊಡುತ್ತಾರಂತೆ ಡಿಸಿಎಂ.

    ಮೇ 29, 2025

    11 ಪ್ರತಿಕ್ರಿಯೆಗಳು

    1. indiiskii pasyans _uesi on ಆಗಷ್ಟ್ 18, 2024 10:49 ಫೂರ್ವಾಹ್ನ

      гадание на индийском пасьянсе http://www.indiyskiy-pasyans-online.ru .

      Reply
    2. Vivod iz zapoya rostov_dasr on ಆಗಷ್ಟ್ 19, 2024 3:50 ಫೂರ್ವಾಹ್ನ

      вывод из запоя на дому http://www.vyvod-iz-zapoya-rostov111.ru/ .

      Reply
    3. Vivod iz zapoya rostov_hdsr on ಆಗಷ್ಟ್ 19, 2024 4:40 ಫೂರ್ವಾಹ್ನ

      вывод. из. запоя. анонимно. ростов. вывод. из. запоя. анонимно. ростов. .

      Reply
    4. Vivod iz zapoya rostov_ursr on ಆಗಷ್ಟ್ 19, 2024 2:05 ಅಪರಾಹ್ನ

      вывод из запоя ростов вывод из запоя ростов .

      Reply
    5. kypit semena_efkr on ಸೆಪ್ಟೆಂಬರ್ 10, 2024 2:04 ಫೂರ್ವಾಹ್ನ

      заказать семена через интернет с доставкой https://semenaplus74.ru/ .

      Reply
    6. Sazrdee on ಜನವರಿ 2, 2025 7:11 ಫೂರ್ವಾಹ್ನ

      Как купить аттестат 11 класса с официальным упрощенным обучением в Москве

      Reply
    7. Sazrsvh on ಜನವರಿ 6, 2025 9:12 ಅಪರಾಹ್ನ

      Процесс получения диплома стоматолога: реально ли это сделать быстро?

      Reply
    8. USAVag on ಮೇ 1, 2025 12:32 ಫೂರ್ವಾಹ್ನ

      Couples say their most meaningful change wasn’t physical, but emotional-made possible by order Cenforce 50mg. The first step is small, but its impact lasts forever.

      Reply
    9. Euroten on ಮೇ 11, 2025 10:45 ಅಪರಾಹ್ನ

      Restoration of intimacy can positively impact quality of life using where to buy kamagra. Warm breath brushes exposed skin, sparking tiny fires in the dark.

      Reply
    10. GAS168 on ಮೇ 13, 2025 11:52 ಅಪರಾಹ್ನ

      This is very interesting, You’re a very skilled blogger. I have joined your rss feed and look forward to seeking more of your magnificent post. Also, I’ve shared your site in my social networks! Try to Visit My Web Site :GAS168

      Reply
    11. Liusten on ಮೇ 23, 2025 2:28 ಅಪರಾಹ್ನ

      Leon called it “just aging” until he felt the difference brought by viagra pills for men. Overnight delivery – because waiting isn’t part of your plan.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DrapVob ರಲ್ಲಿ Infosys ಗೆ ಹೇಳೋರು ಕೇಳೋರು ಯಾರೂ ಇಲ್ಲವಾ.?
    • https://cs.Transy.edu ರಲ್ಲಿ ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !
    • GordonRog ರಲ್ಲಿ ಪೊಲೀಸರಿಗೆ ಸವಾಲೊಡ್ಡಿದ ಬಾಂಬ್ ಬೆದರಿಕೆ ಕರೆ | Bomb Threat
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe