Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Branded Shoe ಗಾಗಿ ಲಾರಿಯನ್ನೇ ಕದ್ದರು
    Viral

    Branded Shoe ಗಾಗಿ ಲಾರಿಯನ್ನೇ ಕದ್ದರು

    vartha chakraBy vartha chakraಜನವರಿ 3, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.3 -ಕೆಲಸಕ್ಕೆ ಸೇರಿದ ಕೆಲವೇ ದಿನಗಳಲ್ಲಿ ಹೊಂಚು ಹಾಕಿ‌ ಕೋಟ್ಯಾಂತರ ಮೌಲ್ಯದ ಬ್ರಾಂಡೆಡ್ ಶೂಗಳನ್ನು (Branded Shoe) ತುಂಬಿದ್ದ ಈಚರ್ ವಾಹನವನ್ನು ಸಿನಿಮೀಯ ಮಾದರಿಯಲ್ಲಿ ಕಳವು ಮಾಡಿದ್ದ ಮೂವರು ಖದೀಮರನ್ನು ಅತ್ತಿಬೆಲೆ ಪೊಲೀಸರು ಬಂಧಿಸಿದ್ದಾರೆ.

    ಅಸ್ಸಾಂ ಮೂಲದ ಸುಭಾನ್ ಪಾಷಾ, ಮನ್ಸರ್ ಅಲಿ ಮತ್ತು ಶಹಿದ್ದುಲ್ ರೆಹಮಾನ್ ಬಂಧಿತ ಆರೋಪಿಗಳಾಗಿದ್ದು,ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಗ್ರಾಮಾಂತರ ಎಸ್ ಪಿ ಬಾಲದಂಡಿ ಅವರು ತಿಳಿಸಿದ್ದಾರೆ.
    ಕಳೆದ ಡಿ. 21 ರಂದು ಆನೇಕಲ್ ನ ಸಮೀಪದ ಶೆಟ್ಟಿಹಳ್ಳಿ ಬಳಿಯ ನೈಕಿ ಗೋದಾಮಿನಿಂದ ಹೊಸಕೋಟೆ ಬಳಿಯ ಮಿಂತ್ರ ಗೋದಾಮಿಗೆ ಹೊರಟಿದ್ದ ಶೂ ಹೊತ್ತ ಈಚರ್ ವಾಹನ ಕಾಣೆಯಾಗಿತ್ತು. ಸುಮಾರು ಒಂದು ಕೋಟಿ ಹತ್ತು ಲಕ್ಷ ಮೌಲ್ಯದ 1,558 ಜೊತೆ ಶೂ ಸಹಿತ ಈಚರ್ ವಾಹನ ಕಳುವಾದ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

    ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ನಾಪತ್ತೆಯಾದ ಈಚರ್ ವಾಹನ ಚಾಲಕನ ಹಿನ್ನೆಲೆ ಪರಿಶೀಲನೆ ಮಾಡಿದ್ದಾರೆ. ಆತ ಈ ಹಿಂದೆ ದುಬಾರಿ ಬೆಲೆಯ ಬ್ರಾಂಡೆಡ್ ಬಟ್ಟೆಗಳನ್ನು ಇದೇ ರೀತಿ ವಾಹನ ಸಮೇತ ಕದ್ದು, ಜೈಲು ಸೇರಿದ್ದ ಎಂಬ ಮಾಹಿತಿ ಆಧರಿಸಿ ತನಿಖೆ ನಡೆಸಿದಾಗ ಶೂಗಳ ಜೊತೆ ಅಸ್ಸಾಂ ಮೂಲದ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
    ಆನೇಕಲ್ ಗೋದಾಮಿನಿಂದ ಶೂಗಳನ್ನು ತುಂಬಿಕೊಂಡ ಹೊರಟ ವಾಹನವನ್ನು ಹೊಸಕೋಟೆ ಬದಲು ನಗರದ ರಜಾಕ್ ಪಾಳ್ಯಕ್ಕೆ ಕರೆದೊಯ್ದು ಅಲ್ಲಿನ ಮನೆಯೊಂದರಲ್ಲಿ ಅನ್ ಲೋಡ್ ಮಾಡಿದ ಈಚರ್ ವಾಹನವನ್ನು ಚಿಕ್ಕಜಾಲದ ಬಳಿ ಬಿಟ್ಟು ಪರಾರಿಯಾಗಿದ್ದಾಗಿ ಆರೋಪಿಗಳು ತಿಳಿಸಿದ್ದಾರೆ.

    Branded Shoe crime ED Karnataka News Trending ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ | Belagavi
    Next Article ಮೋಹಕತಾರೆ ರಮ್ಯಾ ಅಖಾಡಕ್ಕೆ | Ramya
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಬೆಂಗಳೂರಿನ ಪಬ್,ಬಾರ್ ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?

    ಜೂನ್ 20, 2025

    5 ಪ್ರತಿಕ್ರಿಯೆಗಳು

    1. bkpo5 on ಜೂನ್ 6, 2025 4:18 ಅಪರಾಹ್ನ

      cost generic clomiphene online where can i get clomiphene tablets get generic clomid prices buy generic clomiphene without dr prescription clomid chart get generic clomid pills cheap clomiphene for sale

      Reply
    2. cheapest cialis on the internet on ಜೂನ್ 9, 2025 6:46 ಫೂರ್ವಾಹ್ನ

      This is a topic which is forthcoming to my verve… Myriad thanks! Faithfully where can I find the acquaintance details in the course of questions?

      Reply
    3. bactrim and flagyl on ಜೂನ್ 11, 2025 12:59 ಫೂರ್ವಾಹ್ನ

      More delight pieces like this would create the web better.

      Reply
    4. sqr75 on ಜೂನ್ 18, 2025 8:37 ಫೂರ್ವಾಹ್ನ

      cost inderal – inderal 10mg without prescription methotrexate 5mg pill

      Reply
    5. iubtl on ಜೂನ್ 21, 2025 6:15 ಫೂರ್ವಾಹ್ನ

      amoxicillin order online – buy valsartan pill oral combivent

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory ರಲ್ಲಿ ರಾಜ್ಯಪಾಲರಿಗೆ ಸರ್ಕಾರದ ಮೊರೆ
    • suzvd ರಲ್ಲಿ ಸಂಬರಗಿ ವಿರುದ್ಧ ಪ್ರಕಾಶ್ ರೈ ದೂರು
    • wfebc ರಲ್ಲಿ ಶೆಟ್ಟರ್ Please ಬಿಜೆಪಿಗೆ ಬನ್ನಿ | Jagadish Shettar
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe