Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Mixie Blast : ಹಾಸನದಲ್ಲಿ ಕಟ್ಟೆಚ್ಚರ.
    ಅಪರಾಧ

    Mixie Blast : ಹಾಸನದಲ್ಲಿ ಕಟ್ಟೆಚ್ಚರ.

    vartha chakraBy vartha chakraಡಿಸೆಂಬರ್ 27, 20222 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹಾಸನ,ಡಿ.27-ಮಂಗಳೂರಿನ ಕುಕ್ಕರ್ ಸ್ಫೋಟ ಬೆನ್ನಲ್ಲೇ ಹಾಸನದಲ್ಲಿ ಕೊರಿಯರ್ ಮೂಲಕ ಬಂದಿದ್ದ ಮಿಕ್ಸರ್ ನಿಗೂಢವಾಗಿ ಸ್ಫೋಟಗೊಂಡಿದ್ದು ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
    ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ‌ ಕೊರಿಯರ್ ಶಾಪ್ ಗೆ ಕೊರಿಯರ್ ಮೂಲಕ ಬಂದಿದ್ದ ಹೊಸ ಮಿಕ್ಸರ್ ಟೆಸ್ಟ್ ಮಾಡುತ್ತಿರುವಾಗ ಸ್ಫೋಟಗೊಂಡಿದೆ. ಕೊರಿಯರ್ ಮಾಲೀಕ ಶಶಿಗೆ ಗಂಭೀರ ಗಾಯಗಳಾಗಿದ್ದು, ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟಕ್ಕೆ ಜನ ಬೆಚ್ಚಿ ಬಿದ್ದಿದ್ದಾರೆ.
    ಮಂಗಳೂರು ಸ್ಪೋಟ ಕೇವಲ ರಾಜ್ಯ ಮಾತ್ರವಲ್ಲ ದೇಶದಲ್ಲಿ ಸುದ್ದಿಯಾಗಿದೆ. ಆ ಸುದ್ದಿ ಇನ್ನು ಮಾಸುವ ಮುನ್ನವೇ ಇಲ್ಲಿ ನಿಗೂಢವಾಗಿ ಮಿಕ್ಸರ್ ಸ್ಫೋಟಗೊಂಡಿದೆ. ವಿಷಯ ತಿಳಿದು ಸ್ಥಳಕ್ಕೆ ಹಾಸನ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಹರಿರಾಮ್ ದೌಡಾಯಿಸಿ ಪರಿಶೀಲನೆ ನಡೆಸಿದರು.
    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆಆರ್ ಪುರಂನ ಡಿಟಿಡಿಸಿ ಕೊರೊಯರ್ ಶಾಪ್ ನಲ್ಲಿ ಸಂಜೆ 7-3೦ ಕ್ಕೆ ಮಿಕ್ಸಿ ಸ್ಪೋಟ ಆಗಿದೆ. ಕೊರಿಯರ್ ಬಂದಿದ್ದ ಮಿಕ್ಸಿ ಸ್ಪೋಟಗೊಂಡಿರುವ ಮಾಹಿತಿ ಇದೆ. ಮಿಕ್ಸ್ ಆನ್ ಮಾಡದೆಯೇ ಸ್ಪೋಟಗೊಂಡಿದ ಎಂದೂ ಹೇಳಲಾಗುತ್ತಿದೆ. ಕೊರಿಯರ್ ಆಫೀಸ್ ನಲ್ಲಿ ಕೆಲಸ ಮಾಡುವ ವ್ಯಕ್ತಿಗೆ ದೇಹದ ನಾಲ್ಕು ಭಾಗದಲ್ಲಿ ಪೆಟ್ಟಾಗಿದೆ. ಗಾಯಾಳುಗೆ ಯಾವುದೇ ಪ್ರಾಣಾಪಾಯ ಇಲ್ಲ. ಮಿಕ್ಸಿಯ ಬ್ಲೇಡ್ ತಾಗಿ ಅವರಿಗೆ ಪೆಟ್ಟಾಗಿದೆ.ಸ್ಪೋಟ ಬೇರೆ ಏನೂ ಇದೆ ಎಂದು ಕಂಡು ಬಂದಿಲ್ಲ. ಮೈಸೂರಿನಿಂದ ಎಫ್.ಎಸ್.ಎಲ್ ಅಧಿಕಾರಿಗಳು ಆಗಮಿಸಿ ಸ್ಪೋಟದ ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಿದರು.
    ಕೊರಿಯರ್ ಎಲ್ಲಿಂದ ಬಂತು ಎನ್ನುವ ಮಾಹಿತಿ ಇದೆ. ಎಲ್ಲವನ್ನೂ ನಾವು ಪರಿಶೀಲನೆ ನಡೆಸುತ್ತಿದ್ದೇವೆ. ಯಾರೂ ಊಹಾಪೋಹಗಳಿಗೆ ಒಳಗಾಗಿ ಗೊಂದಲಕ್ಕೆ ಒಳಗಾಗುವುದು ಬೇಡ ಸದ್ಯಕ್ಕೆ ಯಾವುದೇ ಆತಂಕ ಇಲ್ಲ ವೈಜ್ಞಾನಿಕ ಸಾಕ್ಷ್ಯ ಪಡೆದ ಬಳಿಕ ಎಲ್ಲವೂ ಗೊತ್ತಾಗುತ್ತೆ ಎಂದು ತಿಳಿಸಿದರು.

    m mi ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಲ್ಲಿ ಬೌಬೌ ಹಾವಳಿ
    Next Article ಹತ್ತು ‌ದಿನ ತೆರೆದಿರಲಿದೆ ತಿರುಪತಿಯ ವೈಕುಂಠ ಬಾಗಿಲು
    vartha chakra
    • Website

    Related Posts

    ಗಾಳಿ ಬಿಟ್ಟ ಗೋವಿಂದ ಜೈಲಿಗೆ

    ಜೂನ್ 18, 2025

    Blackmail ಪೂಜಾರಿ ಪೊಲೀಸ್ ಬಲೆಗೆ.

    ಜೂನ್ 16, 2025

    ದಯಾನಂದ್ ಗೆ ಯಾಕೆ ಶಿಕ್ಷೆ !

    ಜೂನ್ 6, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Chriswot ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • GerardStern ರಲ್ಲಿ ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    • derevyannye_doma_dmPl ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    Latest Kannada News

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe