ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೋದಿ ಮತ್ತು ಗುಜರಾತ್ ಎಲ್ಲ ಕರ್ನಾಟಕದಲ್ಲಿ ನಡೆಯಲ್ಲ! BJP | Ayanur Manjunath.
    ಸುದ್ದಿ

    ಮೋದಿ ಮತ್ತು ಗುಜರಾತ್ ಎಲ್ಲ ಕರ್ನಾಟಕದಲ್ಲಿ ನಡೆಯಲ್ಲ! BJP | Ayanur Manjunath.

    vartha chakraBy vartha chakraಏಪ್ರಿಲ್ 7, 2023Updated:ಏಪ್ರಿಲ್ 7, 20238 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶಿವಮೊಗ್ಗ- ಕರ್ನಾಟಕದಲ್ಲಿ (Karnataka) ಪ್ರಧಾನಿ ಮೋದಿ ಮತ್ತು ಗುಜರಾತ್ ಮಾದರಿಯ ಚುನಾವಣೆ ಇಲ್ಲಿ ನಡೆಯಲು ಸಾಧ್ಯವಿಲ್ಲ ಇಲ್ಲಿನ ಬಿಜೆಪಿಯಲ್ಲಿ (BJP) ಸ್ವಚನ ಪಕ್ಷಪಾತ ಕುಟುಂಬ ರಾಜಕಾರಣ ಭ್ರಷ್ಟಾಚಾರವೇ ಪ್ರಮುಖವಾಗಿ ನಡೆಯುತ್ತದೆ. ಈ ರೀತಿಯ ಆರೋಪ ಮಾಡುವುದು ಪ್ರತಿಪಕ್ಷಗಳಲ್ಲ ಬದಲಿಗೆ ಬಿಜೆಪಿಯ ಹಿರಿಯ ನಾಯಕ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ (Ayanur Manjunath).

    ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ವರಿಷ್ಠರು ಒಂದನ್ನು ಅರ್ಥ ಮಾಡಿಕೊಳ್ಳಬೇಕು. ಇಲ್ಲಿನ ಬಿಜೆಪಿಯಲ್ಲಿ ವಯಸ್ಸಿನ ಅಂತರವಿದೆ ಭ್ರಷ್ಟಾಚಾರ ವ್ಯಾಪಕವಾಗಿದೆ ಕುಟುಂಬ ರಾಜಕಾರಣ ತುಂಬಿ ತುಳುಕುತ್ತಿದೆಹಾಗಾಗಿ ಗುಜರಾತ್ ಮಾದರಿಯ ಚುನಾವಣೆ ಇಲ್ಲಿ ನಡೆಯಲು ಸಾಧ್ಯವಿಲ್ಲ ಎಂದು ಹೇಳಿದರು. ಪ್ರಧಾನಿ ಮೋದಿ ಅವರು ದೇಶಕ್ಕಾಗಿ ತಮ್ಮ ಕುಟುಂಬವನ್ನು ಅಷ್ಟೇ ಅಲ್ಲ ತಮ್ಮ ತಾಯಿಯನ್ನೇ ಮರೆತರು ಇಡೀ ತಮ್ಮ ಬದುಕನ್ನ ದೇಶಕ್ಕಾಗಿ ಮುಡುಪಾಗಿಟ್ಟರು ಬಿಜೆಪಿಯನ್ನು ಸಮರ್ಥವಾಗಿ ಕಟ್ಟಿದರು ಇವರಂತಹ ರಾಜಕಾರಣ ಕರ್ನಾಟಕದಲ್ಲಿ ನಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು.

    BJP leader Ayanur Manjunath to resign as MLC to contest Karnataka Assembly  polls | Bengaluru - Hindustan Times
    ಕರ್ನಾಟಕ ಬಿಜೆಪಿಯಲ್ಲಿ ವಯಸ್ಸಿನ ದೊಡ್ಡ ಅಂತರವಿದೆ ದುರಾಸೆ ತುಂಬಿದ ನಾಯಕರಿದ್ದಾರೆ ಕುಟುಂಬ ರಾಜಕಾರಣ ಮೇರೆ ಮೀರಿದೆ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಹೀಗಾಗಿ ಯಾವುದೇ ಕಾರಣಕ್ಕೂ ಬಿಜೆಪಿ ಗುಜರಾತ್ ನಲ್ಲಿ ಮಾಡಿದ ರಾಜಕಾರಣ ಇಲ್ಲಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಬಿಜೆಪಿ ಎಂಬ ಬಸ್ಸು ಅತ್ಯುತ್ತಮವಾಗಿದೆ ಆದರೆ ಅದನ್ನು ಓಡಿಸುವ ಬಸ್ ಡ್ರೈವರ್ ಕಂಡಕ್ಟರ್ ಮತ್ತು ಪಯಣ ಮಾಡುವ ಪ್ರಯಾಣಿಕರು ಅತ್ಯಂತ ಕೆಟ್ಟವರಾದರೆ ಆ ಬಸ್ಸಿನಿಂದ ಏನು ಮಾಡಲು ಸಾಧ್ಯ ಇಂತಹ ವಾತಾವರಣ ಕರ್ನಾಟಕದಲ್ಲಿದೆ ಎಂದರು.

    ಬಿಜೆಪಿ ಕೇಂದ್ರಿಯ ನಾಯಕತ್ವ ಭಾರಿ ಮಹತ್ವಾಕಾಂಕ್ಷೆಯೊಂದಿಗೆ ಇಲ್ಲಿ ಮತ್ತೆ ಅಧಿಕಾರ ಹಿಡಿಯಲು ಕಸರತ್ತು ನಡೆಸುತ್ತಿದೆ ಇದಕ್ಕಾಗಿ ಅದು ಗುಜರಾತ್ ಮಾದರಿಯನ್ನು ಪ್ರಯೋಗಿಸಲು ಮುಂದಾಗಿದೆ ಆದರೆ ಕರ್ನಾಟಕದಲ್ಲಿ ಮೋದಿ ಮತ್ತು ಗುಜರಾತ್ ಮಾದರಿಯ ಚುನಾವಣೆ ಇಲ್ಲಿ ನಡೆಯಲು ಸಾಧ್ಯವಿಲ್ಲ ಎಂದು ವಿಶ್ಲೇಷಿಸಿದರು

    ಶಿವಮೊಗ್ಗ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ತಮ್ಮ ಮೇಲೆ ಒತ್ತಡವಿದೆ ಆಟೋ ಚಾಲಕರು ರೈತರು ಕಾರ್ಮಿಕರು ಹೀಗೆ ಸಮಾಜದ ಎಲ್ಲ ವರ್ಗದ ಜನ ನನ್ನ ಮೇಲೆ ಒತ್ತಡ ಹೇರುತ್ತಿದ್ದಾರೆ ನನಗೆ ಶಿವಮೊಗ್ಗದಲ್ಲಿ ಶಾಂತಿ ನೆಲೆಸುವುದು ಮುಖ್ಯ ಅದಕ್ಕೆ ಅನುಗುಣವಾಗಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವವರೆಗೆ ನಾನು ಯಾವುದೇ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ ಸ್ಪರ್ಧೆ ಮಾಡಬೇಕೆಂದಾಗ ಎಲ್ಲರನ್ನೂ ಕೇಳಿಯೇ ನಿರ್ಧಾರ ಪ್ರಕಟಿಸುತ್ತೇನೆ ಈ ಸಮಯದಲ್ಲಿ ನನ್ನ ವಿರುದ್ಧ ಈಶ್ವರಪ್ಪ ಅವರೇ ಆಗಲಿ ಅಥವಾ ಅವರ ಮಗನೇ ಸ್ಪರ್ಧೆ ಮಾಡಿದರು ನಾನು ಹಿಂದೆ ಸರಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    Verbattle
    Verbattle
    Verbattle
    #BJP #karnataka #MLA Ayanur Manjunath. BJP Elections Karnataka m Manju nepotism ಈಶ್ವರಪ್ಪ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಪೋಷಕರಿಗೆ school fees ಹೆಚ್ಚಳದ ಬರೆ
    Next Article ಬಾಲಿವುಡ್ ಬಾದ್ ಶಾಗೆ ಒಲಿದ ವಿಶ್ವ ಕೀರ್ತಿ | Shahrukh Khan |Times magazine
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    8 ಪ್ರತಿಕ್ರಿಯೆಗಳು

    1. Uovyzl on ಫೆಬ್ರವರಿ 13, 2026 9:35 ಫೂರ್ವಾಹ್ನ

      betmgm North Dakota https://betmgm-play.com/ betmgm РњРћ

      Reply
    2. Hiplaj on ಫೆಬ್ರವರಿ 20, 2026 7:13 ಫೂರ್ವಾಹ್ನ

      Awaken senses with vibrant visuals and soundscapes. In crown coin casino online, sensory-rich games captivate. Sense the thrill and seize the prizes!

      Reply
    3. Bzlaxl on ಫೆಬ್ರವರಿ 23, 2026 2:12 ಅಪರಾಹ್ನ

      Discover why players love Sweet Bonanza: endless tumbles, scatters, and huge win potential. Free spins sweet bonanza scatter with bombs = massive multipliers. Dive in!

      Reply
    4. Slfibr on ಫೆಬ್ರವರಿ 26, 2026 4:15 ಅಪರಾಹ್ನ

      Ignite your bankroll with Wild West wildfire. buffalo gold revolution offers free spin frenzy, 27x power, and major rewards. Ride to riches!

      Reply
    5. Ktumvx on ಫೆಬ್ರವರಿ 28, 2026 7:00 ಅಪರಾಹ್ನ

      Why wait? Chumba Casino is giving new players chumbacasinox to kick things off. Enjoy huge variety of games and real cash prize potential today!

      Reply
    6. Bzcefn on ಮಾರ್ಚ್ 2, 2026 5:17 ಅಪರಾಹ್ನ

      Stop reading. stake limbo winning. Create your Stake account right now.

      Reply
    7. Yipbwo on ಮಾರ್ಚ್ 4, 2026 12:07 ಅಪರಾಹ್ನ

      Join DraftKings jackpot Casino for epic value. Play $5 to unlock 500 spins on hot games plus up to $1K back if the first day dips. Win like never before!

      Reply
    8. Etnpza on ಮಾರ್ಚ್ 7, 2026 11:33 ಫೂರ್ವಾಹ್ನ

      Originalni generika za zlomek ceny originalu > opravdovalekarna.cz
      https://opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamdug ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    • 1win_jvoi ರಲ್ಲಿ CET ವೇಳಾಪಟ್ಟಿ ಪ್ರಕಟ
    • Robertmib ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.