Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೋದಿ ಮತ್ತು ಗುಜರಾತ್ ಎಲ್ಲ ಕರ್ನಾಟಕದಲ್ಲಿ ನಡೆಯಲ್ಲ! BJP | Ayanur Manjunath.
    ಸುದ್ದಿ

    ಮೋದಿ ಮತ್ತು ಗುಜರಾತ್ ಎಲ್ಲ ಕರ್ನಾಟಕದಲ್ಲಿ ನಡೆಯಲ್ಲ! BJP | Ayanur Manjunath.

    vartha chakraBy vartha chakraಏಪ್ರಿಲ್ 7, 2023Updated:ಏಪ್ರಿಲ್ 7, 202353 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಶಿವಮೊಗ್ಗ- ಕರ್ನಾಟಕದಲ್ಲಿ (Karnataka) ಪ್ರಧಾನಿ ಮೋದಿ ಮತ್ತು ಗುಜರಾತ್ ಮಾದರಿಯ ಚುನಾವಣೆ ಇಲ್ಲಿ ನಡೆಯಲು ಸಾಧ್ಯವಿಲ್ಲ ಇಲ್ಲಿನ ಬಿಜೆಪಿಯಲ್ಲಿ (BJP) ಸ್ವಚನ ಪಕ್ಷಪಾತ ಕುಟುಂಬ ರಾಜಕಾರಣ ಭ್ರಷ್ಟಾಚಾರವೇ ಪ್ರಮುಖವಾಗಿ ನಡೆಯುತ್ತದೆ. ಈ ರೀತಿಯ ಆರೋಪ ಮಾಡುವುದು ಪ್ರತಿಪಕ್ಷಗಳಲ್ಲ ಬದಲಿಗೆ ಬಿಜೆಪಿಯ ಹಿರಿಯ ನಾಯಕ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ (Ayanur Manjunath).

    ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ವರಿಷ್ಠರು ಒಂದನ್ನು ಅರ್ಥ ಮಾಡಿಕೊಳ್ಳಬೇಕು. ಇಲ್ಲಿನ ಬಿಜೆಪಿಯಲ್ಲಿ ವಯಸ್ಸಿನ ಅಂತರವಿದೆ ಭ್ರಷ್ಟಾಚಾರ ವ್ಯಾಪಕವಾಗಿದೆ ಕುಟುಂಬ ರಾಜಕಾರಣ ತುಂಬಿ ತುಳುಕುತ್ತಿದೆಹಾಗಾಗಿ ಗುಜರಾತ್ ಮಾದರಿಯ ಚುನಾವಣೆ ಇಲ್ಲಿ ನಡೆಯಲು ಸಾಧ್ಯವಿಲ್ಲ ಎಂದು ಹೇಳಿದರು. ಪ್ರಧಾನಿ ಮೋದಿ ಅವರು ದೇಶಕ್ಕಾಗಿ ತಮ್ಮ ಕುಟುಂಬವನ್ನು ಅಷ್ಟೇ ಅಲ್ಲ ತಮ್ಮ ತಾಯಿಯನ್ನೇ ಮರೆತರು ಇಡೀ ತಮ್ಮ ಬದುಕನ್ನ ದೇಶಕ್ಕಾಗಿ ಮುಡುಪಾಗಿಟ್ಟರು ಬಿಜೆಪಿಯನ್ನು ಸಮರ್ಥವಾಗಿ ಕಟ್ಟಿದರು ಇವರಂತಹ ರಾಜಕಾರಣ ಕರ್ನಾಟಕದಲ್ಲಿ ನಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು.

    BJP leader Ayanur Manjunath to resign as MLC to contest Karnataka Assembly  polls | Bengaluru - Hindustan Times
    ಕರ್ನಾಟಕ ಬಿಜೆಪಿಯಲ್ಲಿ ವಯಸ್ಸಿನ ದೊಡ್ಡ ಅಂತರವಿದೆ ದುರಾಸೆ ತುಂಬಿದ ನಾಯಕರಿದ್ದಾರೆ ಕುಟುಂಬ ರಾಜಕಾರಣ ಮೇರೆ ಮೀರಿದೆ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಹೀಗಾಗಿ ಯಾವುದೇ ಕಾರಣಕ್ಕೂ ಬಿಜೆಪಿ ಗುಜರಾತ್ ನಲ್ಲಿ ಮಾಡಿದ ರಾಜಕಾರಣ ಇಲ್ಲಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಬಿಜೆಪಿ ಎಂಬ ಬಸ್ಸು ಅತ್ಯುತ್ತಮವಾಗಿದೆ ಆದರೆ ಅದನ್ನು ಓಡಿಸುವ ಬಸ್ ಡ್ರೈವರ್ ಕಂಡಕ್ಟರ್ ಮತ್ತು ಪಯಣ ಮಾಡುವ ಪ್ರಯಾಣಿಕರು ಅತ್ಯಂತ ಕೆಟ್ಟವರಾದರೆ ಆ ಬಸ್ಸಿನಿಂದ ಏನು ಮಾಡಲು ಸಾಧ್ಯ ಇಂತಹ ವಾತಾವರಣ ಕರ್ನಾಟಕದಲ್ಲಿದೆ ಎಂದರು.

    ಬಿಜೆಪಿ ಕೇಂದ್ರಿಯ ನಾಯಕತ್ವ ಭಾರಿ ಮಹತ್ವಾಕಾಂಕ್ಷೆಯೊಂದಿಗೆ ಇಲ್ಲಿ ಮತ್ತೆ ಅಧಿಕಾರ ಹಿಡಿಯಲು ಕಸರತ್ತು ನಡೆಸುತ್ತಿದೆ ಇದಕ್ಕಾಗಿ ಅದು ಗುಜರಾತ್ ಮಾದರಿಯನ್ನು ಪ್ರಯೋಗಿಸಲು ಮುಂದಾಗಿದೆ ಆದರೆ ಕರ್ನಾಟಕದಲ್ಲಿ ಮೋದಿ ಮತ್ತು ಗುಜರಾತ್ ಮಾದರಿಯ ಚುನಾವಣೆ ಇಲ್ಲಿ ನಡೆಯಲು ಸಾಧ್ಯವಿಲ್ಲ ಎಂದು ವಿಶ್ಲೇಷಿಸಿದರು

    ಶಿವಮೊಗ್ಗ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ತಮ್ಮ ಮೇಲೆ ಒತ್ತಡವಿದೆ ಆಟೋ ಚಾಲಕರು ರೈತರು ಕಾರ್ಮಿಕರು ಹೀಗೆ ಸಮಾಜದ ಎಲ್ಲ ವರ್ಗದ ಜನ ನನ್ನ ಮೇಲೆ ಒತ್ತಡ ಹೇರುತ್ತಿದ್ದಾರೆ ನನಗೆ ಶಿವಮೊಗ್ಗದಲ್ಲಿ ಶಾಂತಿ ನೆಲೆಸುವುದು ಮುಖ್ಯ ಅದಕ್ಕೆ ಅನುಗುಣವಾಗಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವವರೆಗೆ ನಾನು ಯಾವುದೇ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ ಸ್ಪರ್ಧೆ ಮಾಡಬೇಕೆಂದಾಗ ಎಲ್ಲರನ್ನೂ ಕೇಳಿಯೇ ನಿರ್ಧಾರ ಪ್ರಕಟಿಸುತ್ತೇನೆ ಈ ಸಮಯದಲ್ಲಿ ನನ್ನ ವಿರುದ್ಧ ಈಶ್ವರಪ್ಪ ಅವರೇ ಆಗಲಿ ಅಥವಾ ಅವರ ಮಗನೇ ಸ್ಪರ್ಧೆ ಮಾಡಿದರು ನಾನು ಹಿಂದೆ ಸರಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    #BJP #karnataka #MLA Ayanur Manjunath. BJP Elections Karnataka m Manju nepotism ಈಶ್ವರಪ್ಪ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಪೋಷಕರಿಗೆ school fees ಹೆಚ್ಚಳದ ಬರೆ
    Next Article ಬಾಲಿವುಡ್ ಬಾದ್ ಶಾಗೆ ಒಲಿದ ವಿಶ್ವ ಕೀರ್ತಿ | Shahrukh Khan |Times magazine
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwinSig ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • ElliottAlods ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Lune Finvex Review ರಲ್ಲಿ ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe