Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೋದಿ G7 ಭಾಗವಹಿಸುವಿಕೆ ಸುದ್ದಿ – ಕಾಂಗ್ರೆಸ್ ಟೀಕೆ
    ಅಂತಾರಾಷ್ಟ್ರೀಯ

    ಮೋದಿ G7 ಭಾಗವಹಿಸುವಿಕೆ ಸುದ್ದಿ – ಕಾಂಗ್ರೆಸ್ ಟೀಕೆ

    vartha chakraBy vartha chakraಮೇ 21, 2023Updated:ಮೇ 21, 202326 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    G7 ಮತ್ತು ಕ್ವಾಡ್ ಸೇರಿದಂತೆ ಮೂರು ಪ್ರಮುಖ ಬಹುಪಕ್ಷೀಯ ಶೃಂಗಸಭೆಗಳಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಮೇ ೧೯ ರಿಂದ ಜಪಾನ್, ಪಪುವಾ ನ್ಯೂಗಿನಿ ಮತ್ತು ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದಾರೆ.

    ತಮ್ಮ ಪ್ರವಾಸದ ಮೊದಲ ಹಂತ, ಮೇ 19 ರಿಂದ 21 ರವರೆಗೆ, ಮೋದಿ ಅವರು ಜಪಾನಿನ ಹಿರೋಷಿಮಾ ನಗರಕ್ಕೆ ಭೇಟಿ ನೀಡಿದ್ದಾರೆ. ಮುಂದುವರೆದ ರಾಷ್ಟ್ರಗಳ G7 ವಾರ್ಷಿಕ ಶೃಂಗಸಭೆಯಲ್ಲಿ ಮೋದಿ ಆಹಾರ, ರಸಗೊಬ್ಬರ ಭದ್ರತೆ ಮತ್ತು ಇಂಧನ ಸೇರಿದಂತೆ ಜಾಗತಿಕವಾಗಿ ರಾಷ್ಟ್ರಗಳು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಮಾತನಾಡುವ ನಿರೀಕ್ಷೆ ಇತ್ತು.

    ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಜಪಾನ್‌ನ ಹಿರೋಷಿಮಾದಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವ ಸ್ವಯಂ ಘೋಷಿತ ವಿಶ್ವಗುರು ಅವರ ಸುತ್ತಲಿನ ಹೈಪ್ ಫ್ಯಾಕ್ಟರಿ ನಕಲಿ ನಿರೂಪಣೆಗಳನ್ನು ತಯಾರಿಸಲು ಪ್ರಾರಂಭಿಸಿದೆ” ಎಂದು ಹೇಳಿದರು. ತಮ್ಮ ಹೇಳಿಕೆಯನ್ನು ಮುಂದುವರೆಸಿ “ವಾಸ್ತವ ಇಲ್ಲಿದೆ: ಅಭಿವೃದ್ಧಿ ಹೊಂದಿದ ದೇಶಗಳ G7 ಶೃಂಗಸಭೆಗಳು 1976ರಲ್ಲಿ ಪ್ರಾರಂಭವಾಯಿತು. 2003ರಲ್ಲಿ ಮೊದಲ ಬಾರಿಗೆ ಭಾರತವನ್ನು ಕೆಲವು ಇತರ ದೇಶಗಳೊಂದಿಗೆ ಆಹ್ವಾನಿಸಲಾಯಿತು. ಡಾ. ಮನಮೋಹನ್ ಸಿಂಗ್ ಅಂತಹ G7 ಶೃಂಗಸಭೆಗಳಿಗೆ ನಿಯಮಿತವಾಗಿ ಭಾಗವಹಿದ್ದಾರೆ” ಎಂದು ಹೇಳಿದ್ದಾರೆ.

    ಮೋದಿ ಅವರು G7 ನಲ್ಲಿ ಭಾಗವಹಿಸುತ್ತಿರುವುದರಲ್ಲಿ ವಿಶೇಷವೇನಿಲ್ಲ. ಅದನ್ನು ಮೋದಿ ಅವರಿಗೆ ನೀಡಿದ ವಿಶೇಷ ಗೌರವ ಎಂದು ಪರಿಣಿಗಣಿಸಬೇಕಾಗಿಲ್ಲ ಎಂದು ಹೇಳಿದ್ದಾರೆ.

    ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಇವರೆಲ್ಲ ರಷ್ಯಾಕ್ಕೆ ಬರುವಂತಿಲ್ಲ!
    Next Article ಜಮೀರ್ ಅಹಮದ್ ಖಾನ್ ಕನ್ನಡ ವಿರೋಧಿನಾ?
    vartha chakra
    • Website

    Related Posts

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025

    ಡಿ.ಕೆ ಶಿವಕುಮಾರ್-ಸತೀಶ್ ಜಾರಕಿಹೊಳಿ ರಹಸ್ಯ ಭೇಟಿ!

    ಡಿಸೆಂಬರ್ 5, 2025

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    ಡಿಸೆಂಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • umnye_mrpr ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • mine_ktSa ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • mine_enSa ರಲ್ಲಿ ಮೀಸಲಾತಿ ಹೆಚ್ಚಳ- ಸಂವಿಧಾನ ತಿದ್ದುಪಡಿಗೆ ಶಿಫಾರಸು
    Latest Kannada News

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಡಿಸೆಂಬರ್ 8, 2025

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ಡಿಸೆಂಬರ್ 8, 2025

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe