Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಧಾನಿ ಸವಾರಿಯಿಂದಾಗಿ ಸಂತ್ರಸ್ತರಾದ ಸಾಮಾನ್ಯ ಜನ| Modi
    ರಾಜಕೀಯ

    ಪ್ರಧಾನಿ ಸವಾರಿಯಿಂದಾಗಿ ಸಂತ್ರಸ್ತರಾದ ಸಾಮಾನ್ಯ ಜನ| Modi

    vartha chakraBy vartha chakraಏಪ್ರಿಲ್ 29, 2023Updated:ಏಪ್ರಿಲ್ 30, 20234 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಏ.29- ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲು ಪ್ರಧಾನಿ ನರೇಂದ್ರ ಮೋದಿ (Modi) ನಡೆಸಿದ ರೋಡ್ ಶೋ ನಿಂದಾಗಿ ರಾಜಧಾನಿ ಮಹಾನಗರಿ ಬೆಂಗಳೂರಿನ ವಾಹನ ಸವಾರರು ಅಕ್ಷರಶಃ ಹೈರಾಣರಾಗಿ ಪೊಲೀಸ್ ಮತ್ತು ಬಿಜೆಪಿಗೆ ಹಿಡಿ ಶಾಪ ಹಾಕಿದರು.
    ನಗರದ ಪ್ರಮುಖ ವಿಧಾನ ಸಭಾ ಕ್ಷೇತ್ರಗಳಲ್ಲಿ ಸಂಚರಿಸಿದ ರೋಡ್ ಶೋನಿಂದಾಗಿ ಬೆಂಗಳೂರಿನ ಹೃದಯ ಭಾಗದಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು ಜನತೆ ತತ್ತರಿಸಿದರು. (Modi)

    Modi
    ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ನಡೆದಿದ್ದು ಸಂಜೆಯಾದರೂ ಸಹ ಭದ್ರತಾ ದೃಷ್ಟಿಯಿಂದ ಪೊಲೀಸರು ಮಧ್ಯಾಹ್ನ 12 ಗಂಟೆಗೆ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಿದರೆ ಕೆಲವರು ರಸ್ತೆಗಳಲ್ಲಿ ಬೆಳಿಗ್ಗೆಯಿಂದಲೇ ವಾಹನ ನಿಲುಗಡೆ ರದ್ದುಪಡಿಸಲಾಗಿತ್ತು.
    ವಾಹನ ಸಂಚಾರ ಅಸ್ತವ್ಯಸ್ತಗೊಳ್ಳುವ ಕುರಿತಂತೆ ಪೊಲೀಸರು ಯಾವುದೇ ಮುನ್ಸೂಚನೆ ನೀಡದ ಹಿನ್ನೆಲೆಯಲ್ಲಿ ಎಂದಿನಂತೆ ಆ ರಸ್ತೆಗೆ ಬಂದ ವಾಹನ ಸವಾರರು ಬಿಸಿಲಿನಲ್ಲಿ, ಮಧ್ಯಾಹ್ನ ದಿಡೀರ್ ಎಂದು ಸುರಿದ ಮಳೆಯಿಂದ ನೆಂದು ತೊಪ್ಪೆಯಾದರು. (Modi)

    ಹಲವು ಜಂಕ್ಷನ್‌ಗಳಲ್ಲಿ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ವಾಗ್ವಾದ ಮಾಮೂಲಿಯಾಗಿತ್ತು. ನಾಗರಬಾವಿಯಲ್ಲಿ ರಸ್ತೆ ದಾಟಲು ಬಂದವರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು.
    ಬೆಳಿಗ್ಗೆಯೇ ರಸ್ತೆ ಬಂದ್ ಮಾಡಿದ್ದೀರಿ.‌ನಾವೂ ಮನೆಗೆ ಹೋಗುವುದು ಹೇಗೆ ಎಂದು ಸಾರ್ವಜನಿಕರು ಪ್ರಶ್ನಿಸಿದರು. (Modi)

    Also read.

    ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru

    art Bengaluru House m modi Varthachakra ಚುನಾವಣೆ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous ArticleByju’s ಕಥೆ ಮುಗೀತಾ?
    Next Article ಬೆಂಗಳೂರನ್ನು ಮರತೇಬಿಟ್ಟರು! Bengaluru
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!

    ಜೂನ್ 19, 2025

    4 ಪ್ರತಿಕ್ರಿಯೆಗಳು

    1. 1fapw on ಜೂನ್ 4, 2025 9:37 ಅಪರಾಹ್ನ

      order clomiphene without insurance clomid calculator buying generic clomiphene price clomiphene uk buy how can i get generic clomiphene price where to get cheap clomid no prescription where buy generic clomid pill

      Reply
    2. where to buy cialis no prescription on ಜೂನ್ 9, 2025 3:41 ಫೂರ್ವಾಹ್ನ

      Greetings! Jolly serviceable par‘nesis within this article! It’s the scarcely changes which liking espy the largest changes. Thanks a lot in the direction of sharing!

      Reply
    3. can flagyl cause depression on ಜೂನ್ 10, 2025 9:50 ಅಪರಾಹ್ನ

      With thanks. Loads of knowledge!

      Reply
    4. z4lfm on ಜೂನ್ 21, 2025 2:19 ಫೂರ್ವಾಹ್ನ

      amoxil drug – purchase amoxicillin online cheap oral combivent 100 mcg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ткацкий ರಲ್ಲಿ ಶಾಸಕರ ಹೆಸರಲ್ಲಿ ಪೋರ್ಜರಿ ಸಹಿ.
    • WilliamRip ರಲ್ಲಿ ಗಿನ್ನಿಸ್ ದಾಖಲೆ ಸೇರಿದ MTR ದೋಸೆ
    • fcm9v ರಲ್ಲಿ ಅಮೇರಿಕಾದಲ್ಲಿ ಯಾರಿಗೆ ವೋಟ್ ಮಾಡಬೇಕು.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe