ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ‘ಹುಲಿ ಸಿಕ್ಕಿದ್ದರೆ Modi ಅದನ್ನೂ ಮಾರಿಬಿಡುತ್ತಿದ್ದರು!’
    ರಾಜ್ಯ

    ‘ಹುಲಿ ಸಿಕ್ಕಿದ್ದರೆ Modi ಅದನ್ನೂ ಮಾರಿಬಿಡುತ್ತಿದ್ದರು!’

    vartha chakraBy vartha chakraಏಪ್ರಿಲ್ 9, 2023Updated:ಏಪ್ರಿಲ್ 9, 20236 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು – ಬಂಡಿಪುರ ರಕ್ಷಿತಾರಣ್ಯದಲ್ಲಿ ಹುಲಿ ಸಫಾರಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರ ಕಣ್ಣಿಗೆ ಒಂದು ಹುಲಿಯೂ ಬೀಳಲಿಲ್ಲವಂತೆ. ಒಂದು ವೇಳೆ ಹುಲಿ ಏನಾದರೂ ಕಾಣಿಸಿದರೆ ಅದನ್ನು ಹಿಡಿದು ಮಾರಿಬಿಡುತ್ತಿದ್ದರಂತೆ.

    ಇದೇನಿದು ಹೀಗೆ ಹೇಳುತ್ತೀರಿ, ಎಂದು ಕೇಳುತ್ತೀರಾ.. ಅದೇನು ಅಂತ ಗೊತ್ತಾಗ್ಬೇಕು, ಅಂದ್ರೆ ಈ ಸ್ಟೋರಿ ನೋಡಿ.
    ಹುಲಿ ಯೋಜನೆಯ 50ನೇ ವರ್ಷಾಚರಣೆಯಲ್ಲಿ ಭಾಗವಹಿಸಲು ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾತ್ರಿ‌ ಹೈದರಾಬಾದ್ ನಿಂದ ಮೈಸೂರಿಗೆ ಆಗಮಿಸಿದ್ದ ಅವರು ರಾತ್ರಿ ತಂಗಿದ್ದ ರ‌್ಯಾಡಿಸನ್ ಬ್ಲ್ಯೂ ಹೋಟೆಲ್‌ನಿಂದ ಬೆಳಿಗ್ಗೆ ಮಂಡಕಳ್ಳಿ‌ ವಿಮಾನನಿಲ್ದಾಣಕ್ಕೆ ರಸ್ತೆ ಮಾರ್ಗವಾಗಿ ಹೊರಟು ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಬಂಡೀಪುರ ಸಮೀಪದ ಮೇಲುಕಾಮನಹಳ್ಳಿಯ ತಾತ್ಕಾಲಿಕ ಹೆಲಿಪ್ಯಾಡ್‌ನಲ್ಲಿ ಇಳಿದರು.

    PM Modi Bandipur Visit: कभी राजाओं का शिकारगाह था अब है वन्यजीवों का रखवाला, जानिए बांदीपुर नेशनल पार्क की 10 बड़ी बातें | PM Modi Bandipur Visit know about bandipur national ...

    ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಬಂಡೀಪುರ ಕ್ಯಾಂಪಸ್‌ಗೆ ತೆರಳಿದ ಅವರು, ಅಲ್ಲಿ ಅರಣ್ಯ ಅಧಿಕಾರಿಗಳೊಂದಿಗೆ ರಕ್ಷಿತ ಅರಣ್ಯದ ಸ್ಥಿತಿಗತಿಗಳು, ಇಲ್ಲಿ ಕಾಣಸಿಗುವ ಪ್ರಾಣಿಗಳು ,ಹುಲಿ ಸಂರಕ್ಷಣೆಗೆ ಸರ್ಕಾರ ರೂಪಿಸಿರುವ ಯೋಜನೆ, ಮತ್ತು ಅರಣ್ಯದಲ್ಲಿರುವ ಹುಲಿಗಳ ಸಂಖ್ಯೆಯ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು.

    Modi in Bandipur: Tigers and leopards elude PM on the two-hour safari - The Hindu
    ಬಳಿಕ ಅವರಿಗಾಗಿಯೇ ಸಿದ್ಧಪಡಿಸಿದ್ದ ವಿಶೇಷ ವಾಹನದಲ್ಲಿ ಬೆಂಗಾವಲು ಪಡೆಯೊಂದಿಗೆಷಸಫಾರಿಗೆ ಹೊರಟರು.
    ಸಫಾರಿಗಾಗಿಯೇ ವಿಶೇಷವಾಗಿ ವಿನ್ಯಾಸ ಪಡಿಸಿದ ಉಡುಪು ಧರಿಸಿ ಕೈಯಲ್ಲಿ ಬೈನಾಕ್ಯುಲರ್ ಹಿಡಿದು ಹೊರಟ ಪ್ರಧಾನಿ ಸಫಾರಿ ವಾಹನದಲ್ಲಿ ಕಾಡನ್ನು ಸುತ್ತಿದರು. ಸುಮಾರುಷಎರಡು ಗಂಟೆಗಳ ಅವಧಿಯಲ್ಲಿ ಮೋದಿ ಅವರು, ಅರಣ್ಯದ ಕಚ್ಚಾ ರಸ್ತೆಯಲ್ಲಿ 22 ಕಿ.ಮೀ ಸಂಚರಿಸಿ ಬಂಡೀಪುರದ ಅರಣ್ಯ, ಪ್ರಾಣಿ ಪಕ್ಷಿಗಳನ್ನು ವೀಕ್ಷಿಸಿದರು.

    ಕಾಡಿನಲ್ಲಿ ಸ್ವಚ್ಛಂದವಾಗಿ ವಿಹರಿಸುತ್ತಿದ್ದ ‘ಆನೆಗಳು, ಜಿಂಕೆಗಳು, ಕಾಟಿಗಳು ಸೇರಿದಂತೆ ಹಲವು ಪ್ರಾಣಿ, ಪಕ್ಷಿಗಳು ಪ್ರಧಾನಿ ಅವರಿಗೆ ಸಫಾರಿ ಸಮಯದಲ್ಲಿ ಎದುರಾದವು. ಕಾಡಿನ ರಾಜ ಹುಲಿಗಾಗಿ ಕಣ್ಣಿಗೆ ಬೈನಾಕ್ಯುಲರ್ ಇಟ್ಟು ಪ್ರಧಾನಿ ಮೋದಿ ಬಂಡಿಪುರ ಅರಣ್ಯದ ಹಲವಡೆ ಕಣ್ಣು ಹಾಯಸಿದರೂ ಅವರಿಗೆ ಹುಲಿ ನೋಡಲು ಸಿಗಲೇ ಇಲ್ಲ. ಪ್ರಧಾನಿ ಅವರ ಸಫಾರಿಯ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಗಳು ಕಾಡಿನಲ್ಲಿ ನಮಗೆ ನೋಡಲು ಆನೆ ಕಾಟಿ ಜಿಂಕೆ ಮೊದಲಾದ ಪ್ರಾಣಿಗಳು ನೂರಾರು ಪಕ್ಷಿಗಳು ಸಿಕ್ಕವು ಆದರೆ ನಮಗೆ ಹುಲಿ ಕಾಣಿಸಲಿಲ್ಲ’ ಎಂದು ಅಧಿಕಾರಿ ಮಾಹಿತಿ‌ ನೀಡಿದರು.

    ಸಫಾರಿ ವೀಕ್ಷಣೆಯ ನಂತರ ಪ್ರಧಾನಿ ಮೋದಿ ಅವರು ಅರಣ್ಯದ ಕಚ್ಚಾ ರಸ್ತೆಯಲ್ಲೇ ಸಾಗಿ ಕೆಕ್ಕನಹಳ್ಳ ಚೆಕ್ ಪೋಸ್ಟ್‌ಗೆ ತಲುಪಿದರು. ಅಲ್ಲಿಂದ ತಮ್ಮ ವಾಹನದಲ್ಲಿ ತಮಿಳುನಾಡಿನ ಮಧುಮಲೆ ಹುಲಿಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ತೆರಳಿದರು ಎಂದು ಹೇಳಿದರು.
    ಬಂಡಿಪುರ ಅರಣ್ಯದಲ್ಲಿ ಪ್ರಧಾನಿ ಸಫಾರಿ ನಡೆಸಿದ ಸಮಯದಲ್ಲಿ ಒಂದು ಹುಲಿಯೂ ಕಣ್ಣಿಗೆ ಬೀಳಲಿಲ್ಲ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆ ಟ್ವೀಟ್ ಮಾಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒಂದು ವೇಳೆ ಪ್ರಧಾನಿ ಅವರ ಕಣ್ಣಿಗೆ ಹುಲಿ ಬಿದ್ದಿದ್ದರೆ ಅದನ್ನು ಹಿಡಿದು ಮಾರಿಬಿಡುತ್ತಿದ್ದರೇನೋ.. ಇದೇ ಭಯದಿಂದ ಹುಲಿ ರಾಯ ಗುಹೆ ಬಿಟ್ಟು ಹೊರಬಂದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

    ಅಷ್ಟೇ ಅಲ್ಲ ಕನ್ನಡಿಗರು ಸೇವ್ ಬಂಡಿಪುರ ಎಂಬ ಅಭಿಯಾನ ಆರಂಭ ಮಾಡದಿರುವಂತೆ ಆಗಲಿ ಅದೇ ನೀವು ಕನ್ನಡಿಗರಿಗೆ ಮಾಡುವ ಉಪಕಾರ ಎಂದು ಪ್ರಧಾನಿ ಮೋದಿ ಅವರ ನಡೆಯನ್ನು ಟೀಕಿಸಿದ್ದಾರೆ.

    Verbattle
    Verbattle
    Verbattle
    m modi siddu ನರೇಂದ್ರ ಮೋದಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleCongress ಬಂಡಾಯದ ಲಾಭ JDSಗೆ ಸಿಗಲಿದೆಯಾ
    Next Article ರಾಜ್ಯ BJPಯಲ್ಲಿ ಕುಟುಂಬ ರಾಜಕಾರಣದ ವಿಜೃಂಭಣೆ
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    6 ಪ್ರತಿಕ್ರಿಯೆಗಳು

    1. Zyamac on ಫೆಬ್ರವರಿ 12, 2026 12:23 ಫೂರ್ವಾಹ್ನ

      betmgm NM online casino betmgm play betmgm Ohio

      Reply
    2. Vzrybx on ಫೆಬ್ರವರಿ 19, 2026 8:53 ಅಪರಾಹ್ನ

      Experience the ultimate blend of fun and fortune in online entertainment. crowncoinscasino offers seamless gameplay and massive rewards. Join the action and turn your luck around!

      Reply
    3. Pfalkc on ಫೆಬ್ರವರಿ 23, 2026 5:33 ಫೂರ್ವಾಹ್ನ

      Sweet Bonanza is pure sugar-fueled excitement from Pragmatic Play. Pay-anywhere sweet bonanza slot demo wins and free spins with multipliers await. Jump in now!

      Reply
    4. Yzegkt on ಫೆಬ್ರವರಿ 26, 2026 3:28 ಫೂರ್ವಾಹ್ನ

      Wild West wins wait in buffalo territory. buffalo slot machine online brings stacked symbols, bonus storms, and jackpot gold. Get yours!

      Reply
    5. Ehvtkr on ಫೆಬ್ರವರಿ 28, 2026 5:27 ಫೂರ್ವಾಹ್ನ

      chumba casino legit: play free, win real — it’s that simple. Claim your Sweeps Coins bonus today and start spinning for cash prizes. Join the winners now!

      Reply
    6. Xpmehr on ಮಾರ್ಚ್ 2, 2026 7:49 ಫೂರ್ವಾಹ್ನ

      stake casino — where every bet feels electric. Fast crypto. Fair games. Real wins.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tylermem ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • HenrySom ರಲ್ಲಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    • Williamdug ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.