ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » IT ದಾಳಿಯಲ್ಲಿ ಸಿಕ್ಕ ಹಣ ಬಿಜೆಪಿಯವರದ್ದಂತೆ! | IT Raid
    Trending

    IT ದಾಳಿಯಲ್ಲಿ ಸಿಕ್ಕ ಹಣ ಬಿಜೆಪಿಯವರದ್ದಂತೆ! | IT Raid

    vartha chakraBy vartha chakraಅಕ್ಟೋಬರ್ 17, 20234 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.17- ಕಳೆದ ಮೂರು ದಿನಗಳಿಂದ ರಾಜ್ಯದ ಹಲವೆಡೆ ನಡೆದ ಐಟಿ ದಾಳಿಯಲ್ಲಿ ಸಿಕ್ಕಿರುವ ಹಣ ಬಿಜೆಯವರಿಗೆ ಸೇರಿದ್ದಾಗಿದೆ.ದಾಳಿಯಲ್ಲಿ ಕೆಲವು ಡೈರಿ, ಪುಸ್ತಕಗಳು ಪತ್ತೆಯಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದಾಳಿಯಲ್ಲಿ ವಶಪಡಿಸಿಕೊಂಡ ಈ ದಾಖಲೆಗಳಲ್ಲಿನ ಮಾಹಿತಿ ಬಹಿರಂಗಗೊಂಡರೆ, ದಾಳಿಯಲ್ಲಿ ಸಿಕ್ಕಿರುವ ಹಣ ಯಾರಿಗೆ ಸಂಬಂಧಿಸಿದ್ದು ಎಂಬ ಸತ್ಯಾಂಶ ಹೊರಬರುತ್ತದೆ ಎಂದು ತಿಳಿಸಿದರು.
    ರಾಜ್ಯದಲ್ಲಿ ಆಗಿರುವ ಭ್ರಷ್ಟಾಚಾರಗಳನ್ನು ಮಾಡಿರುವುದು ಬಿಜೆಪಿ ಪಕ್ಷ. ಇಡೀ ಭ್ರಷ್ಟಾಚಾರಕ್ಕೆ ಬಿಜೆಪಿಯೇ ಅಡಿಪಾಯ. ಅದು ಭ್ರಷ್ಟಾಚಾರದ ಹಿಮಾಲಯ ಇದ್ದಂತೆ. ಹೀಗಾಗಿ ಕರ್ನಾಟಕದ ಜನತೆ ಅವರನ್ನು ಅಧಿಕಾರದಿಂದ ಕಿತ್ತೆಸೆದಿದ್ದಾರೆ ಎಂದು ವ್ಯಂಗ್ಯವಾಡಿದರು.

    ಈಗ ನಡೆದಿರುವ ಐಟಿ ದಾಳಿಯಲ್ಲಿ ಸಿಕ್ಕಿರುವ ಹಣ ಬಿಜೆಪಿಗೆ ಸೇರಿದ್ದು, ಈ ಹಣಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಈ ಗುತ್ತಿಗೆದಾರರಿಗೆ ಕಾಮಗಾರಿಗಳನ್ನು ನೀಡಿರುವುದು ಬಿಜೆಪಿ ಸರ್ಕಾರ. ಇದು ಬಿಜೆಪಿಯ ಪಾಪದ ಕೂಸು” ಎಂದು ತಿಳಿಸಿದರು.
    ದಾಳಿಯಿಂದ ನಡುಗುತ್ತಿರುವುದು ಕಾಂಗ್ರೆಸ್ ಹೈಕಮಾಂಡ್ ಅಲ್ಲ, ಬಿಜೆಪಿ ಹೈಕಮಾಂಡ್. ಈ ಭ್ರಷ್ಟಾಚಾರಕ್ಕೆಲ್ಲ ಅಡಿಪಾಯವೇ ಆರ್.ಅಶೋಕ್, ನಕಲಿ ಸ್ವಾಮಿ, ಲೂಟಿ ರವಿ, ನವರಂಗಿ ನಾರಾಯಣ, ಬ್ಲಾಕ್ ಮೇಲರ್ ಗಳು. ಈ ಅಕ್ರಮಗಳ ಹಿಂದೆ ಇವರ ಹೆಸರಿದೆ. ಅವರು ಯಾರಿಂದ ತನಿಖೆ ಮಾಡಿಸುತ್ತಾರೋ ಮಾಡಿಸಲಿ. ಈ ವಿಚಾರವಾಗಿ ತನಿಖೆ ಆಗಲಿ. ಅದನ್ನೇ ನಾವು, ನಮ್ಮ ನಾಯಕರು ಹೇಳುತ್ತಿದ್ದೇವೆ. ಅವರ ಕಾಲದಲ್ಲಿ ಆಗಿರುವ ಬ್ರಹ್ಮಾಂಡ ಭ್ರಷ್ಟಾಚಾರವೇ ಇದಕ್ಕೆ ಅಡಿಪಾಯ ಎಂದು ತಿರುಗೇಟು ನೀಡಿದರು.

    ಆದಾಯ ತೆರಿಗೆ ಅಧಿಕಾರಿಗಳು ತಮ್ಮ ದಾಳಿ ಮುಗಿಸಿ ಅಧಿಕೃತ ಹೇಳಿಕೆ ಪ್ರಕಟಿಸಲಿ ಎಂದು ನಾವು ಇಷ್ಟು ದಿನ ಮಾತನಾಡಿರಲಿಲ್ಲ. ನಿನ್ನೆ ಐಟಿ ಅಧಿಕಾರಿಗಳು ಹೇಳಿಕೆ ಪ್ರಕಟಿಸಿದ್ದಾರೆ. ಐಟಿ, ಇಡಿ ಎಲ್ಲಾ ತನಿಖಾ ಸಂಸ್ಥೆಗಳು ಅವರ ಕೈಯಲ್ಲೇ ಇವೆ. ಈಗ ಎಲ್ಲಾ ದಾಖಲೆಗಳು ಅವರ ಬಳಿಯೇ ಇವೆ. ಅವುಗಳನ್ನು ಬಿಚ್ಚಿಡಲಿ” ಎಂದು ಸವಾಲೆಸೆದರು.
    ಬಿಜೆಪಿಯು ಕಲೆಕ್ಷನ್ ಮಾಸ್ಟರ್ ಎಂಬ ಪೋಸ್ಟರ್ ಬಿಡುಗಡೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಬಿಜೆಪಿಯ ಭ್ರಷ್ಟಾಚಾರ ಹಿಮಾಲಯ ಪರ್ವತದಷ್ಟಿದೆ. ಸಿಎಂ ಹುದ್ದೆಗೆ 2500 ಕೋಟಿ ಕಲೆಕ್ಷನ್ ಮಾಡಲಾಗಿತ್ತು. ಮುಖ್ಯಮಂತ್ರಿ ಕಚೇರಿಯಲ್ಲೇ ಎಷ್ಟು ಭ್ರಷ್ಟಾಚಾರ ನಡೆದಿತ್ತು ಎಂದು ಬಿಜೆಪಿಯ ಶಾಸಕರು, ಮಾಜಿ ಮಂತ್ರಿಗಳೇ ಹೇಳಿದ್ದಾರೆ. ಈಗ ಮಾತಾಡುತ್ತಿರುವವರು ಅದನ್ನು ಒಮ್ಮೆ ನೋಡಲಿ ” ಎಂದು ಕುಟುಕಿದರು.

    Verbattle
    Verbattle
    Verbattle
    AI crime IT raid Karnataka News Politics Trending Varthachakra ಇಡಿ ಕಲೆ ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಧೂಮಪಾನ ಕಾಯಿದೆ ಉಲ್ಲಂಘನೆ 1051 ಹೋಟೆಲ್, ಪಬ್ ಗಳ ಮೇಲೆ‌ ಸಿಸಿಬಿ ದಾಳಿ | CCB
    Next Article ATM ಸರ್ಕಾರ ಬೇಗ ತೊಲಗಬೇಕಂತೆ | ATM Sarkara
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    4 ಪ್ರತಿಕ್ರಿಯೆಗಳು

    1. Btvumoism on ಏಪ್ರಿಲ್ 3, 2026 2:37 ಫೂರ್ವಾಹ್ನ

      kamagra online pharmacy uk best online pharmacy buy accutane safest online pharmacy viagra

      Reply
    2. Bwbcmoism on ಏಪ್ರಿಲ್ 3, 2026 8:36 ಅಪರಾಹ್ನ

      depakote online pharmacy us viagra online pharmacy benzodiazepines online pharmacy

      Reply
    3. BCefmoism on ಏಪ್ರಿಲ್ 4, 2026 5:23 ಫೂರ್ವಾಹ್ನ

      no prescription online pharmacy ua products percocet online pharmacy india phentermine zolpidem online pharmacy

      Reply
    4. Bmiomoism on ಏಪ್ರಿಲ್ 8, 2026 9:23 ಫೂರ್ವಾಹ್ನ

      can women take sildenafil sildenafil warnings sildenafil side effects blood pressure

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.