ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಗೃಹಿಣಿ ತನ್ನ ಇಬ್ಬರು ಮಕ್ಕಳ ಜೊತೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ರಾಮೇಗೌಡನಪುರ ಗ್ರಾಮದಲ್ಲಿ ಘಟನೆ ಜರುಗಿದೆ.
ತನ್ನ ಎರಡು ಮಕ್ಕಳ ಜೊತೆ ತಾನು ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಶರಣಾಗಿದ್ದಾರೆ. 32 ವರ್ಷದ
ಸರೋಜ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜೊತೆಗೆ 6 ವರ್ಷದ ಗೀತಾ ಮತ್ತು ನಾಲ್ಕು ವರ್ಷದ ಕುಸುಮ ಮೃತ ಮಕ್ಕಳಾಗಿದ್ದಾರೆ.
ಕೆಲ ದಿನಗಳ ಹಿಂದೆ ಗಂಡನ ಮನೆಯಿಂದ ಸ್ವಗ್ರಾಮ ರಾಮೇಗೌಡನಪುರಕ್ಕೆ ಮಕ್ಕಳ ಜೊತೆಗೆ ಸರೋಜ ಆಗಮಿಸಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಸದ್ಯ ಮೃತ ದೇಹಗಳನ್ನ ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ನರಸೀಪುರ ತಾಲ್ಲೂಕಿನ ಮಾವಿನಹಳ್ಳಿ ಗ್ರಾಮದ ನಿಂಗರಾಜು ಎಂಬುವರಿಗೆ ವಿವಾಹವಾಗಿತ್ತು.
ಗಂಡ ನಿಂಗರಾಜುಗೆ ಅಕ್ರಮ ಸಂಬಂಧ ಇರುವ ವಿಷಯಕ್ಕೆ ಪದೇ ಪದೇ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಈ ಸಂಬಂಧ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

